AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿಯ ವಿಡಿಯೋ ವೈರಲ್

Pakistani : ಮೇರಾ ದಿಲ್​ ಯೇ ಪುಕಾರೆ ಆಜಾ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸುದ್ದಿಯಾಗಿದ್ದ ಪಾಕಿಸ್ತಾನಿ ಯುವತಿ ನೆನಪಿದೆಯೇ? ಇದೀಗ ಹರ್ಯಾನ್ವಿ ಹಾಡಿನೊಂದಿಗೆ ಮತ್ತೆ ಬಂದಿದ್ದಾಳೆ. ನೋಡಿ ವಿಡಿಯೋ.

ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿಯ ವಿಡಿಯೋ ವೈರಲ್
ಪಾಕಿಸ್ತಾನಿ ಯುವತಿ ಆಯೇಶಾ
TV9 Web
| Edited By: |

Updated on: Dec 29, 2022 | 12:48 PM

Share

Viral Video : ಭಾರತೀಯ ಸಿನೆಮಾ ಸಂಗೀತಕ್ಕೆ ಮರುಳಾಗದವರು ಯಾರಿದ್ದಾರೆ? ಹಳೆಯ ಚಿತ್ರಗೀತೆಗಳನ್ನು ಈಗಲೂ ವಿದೇಶಿಗರು ಕೇಳುತ್ತಾರೆ. ರೀಲ್ಸ್​ಗಳನ್ನು ಮಾಡುತ್ತಾರೆ. ಈ ಮೂಲಕ ನಮ್ಮ ಗಾಯಕರುಗಳನ್ನು ಸ್ಮರಿಸುತ್ತಿರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ.  ‘ಮೇರಾ ದಿಲ್ ಯೇ ಪುಕಾರೆ ಆಜಾ’ ಲತಾ ಮಂಗೇಶ್ಕರ ಅವರ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿ ಆಯೇಶಾ ನೆನಪಿರಬೇಕಲ್ಲ? ಆಕೆಯೇ ಈಕೆ. ಈ ಹಾಡಿಗೆ ಹೆಜ್ಜೆ ಹಾಕಿದ್ದೇ ತಡ ಈಕೆಯ ಪೋಸ್ಟ್​ ಅನ್ನು ವೈರಲ್ ಆಗಿಸಿದರು ನೆಟ್ಟಗರು. ಇದೀಗ ಈಕೆ ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದಾಳೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by AYESHA (@oyee_ayesha)

ಈ ಎರಡೂ ಹಾಡುಗಳನ್ನು ರೀಲ್ ಮಾಡುವ ಮೊದಲು ಈಕೆ ಪ್ರಾಂಜಲ್​ ದಹಿಯಾ ಮತ್ತು ಉಪಾಸನಾ ಗೆಹ್ಲೋಟ್​ ಹಾಡಿರುವ ತೇರೆ ಚಕ್ಕರ್ ಮೇ ಹಾಡಿಗೆ ಲಿಪ್​ ಸಿಂಕ್​ ಮಾಡಿ ಗಮನ ಸೆಳೆದಿದ್ದಳು. ಕ್ರಮೇಣ ಭಾರತೀಯ ಹಾಡುಗಳಿಗೆ ಹೆಜ್ಜೆ ಹಾಕಲು ಶುರುಮಾಡಿದಳು.

ಇದೀಗ ಹಂಚಿಕೊಂಡಿರುವ ಈ ವಿಡಿಯೋ ಅನ್ನು 1 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ ಮತ್ತು ಇಷ್ಟಪಟ್ಟಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಮ್ಮ ನೃತ್ಯ ಅದ್ಭುತವಾಗಿದೆ ಎಂದಿದ್ದಾರೆ ಹಲವರು. ನೀವು ಈ ಸೆಲ್ವಾರ್​ನಲ್ಲಿ ಚೆನ್ನಾಗಿ ಕಾಣುತ್ತಿದ್ಧೀರಿ ಎಂದಿದ್ದಾರೆ ಮತ್ತೊಬ್ಬರು. ಸುಂದರವಾಗಿದ್ದೀರಿ ಮತ್ತು ನಿಮ್ಮ ಹಾವಭಾವಗಳೂ ಚೆಂದ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್