Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿಯ ವಿಡಿಯೋ ವೈರಲ್

Pakistani : ಮೇರಾ ದಿಲ್​ ಯೇ ಪುಕಾರೆ ಆಜಾ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸುದ್ದಿಯಾಗಿದ್ದ ಪಾಕಿಸ್ತಾನಿ ಯುವತಿ ನೆನಪಿದೆಯೇ? ಇದೀಗ ಹರ್ಯಾನ್ವಿ ಹಾಡಿನೊಂದಿಗೆ ಮತ್ತೆ ಬಂದಿದ್ದಾಳೆ. ನೋಡಿ ವಿಡಿಯೋ.

ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿಯ ವಿಡಿಯೋ ವೈರಲ್
ಪಾಕಿಸ್ತಾನಿ ಯುವತಿ ಆಯೇಶಾ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Dec 29, 2022 | 12:48 PM

Viral Video : ಭಾರತೀಯ ಸಿನೆಮಾ ಸಂಗೀತಕ್ಕೆ ಮರುಳಾಗದವರು ಯಾರಿದ್ದಾರೆ? ಹಳೆಯ ಚಿತ್ರಗೀತೆಗಳನ್ನು ಈಗಲೂ ವಿದೇಶಿಗರು ಕೇಳುತ್ತಾರೆ. ರೀಲ್ಸ್​ಗಳನ್ನು ಮಾಡುತ್ತಾರೆ. ಈ ಮೂಲಕ ನಮ್ಮ ಗಾಯಕರುಗಳನ್ನು ಸ್ಮರಿಸುತ್ತಿರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ.  ‘ಮೇರಾ ದಿಲ್ ಯೇ ಪುಕಾರೆ ಆಜಾ’ ಲತಾ ಮಂಗೇಶ್ಕರ ಅವರ ಹಾಡಿಗೆ ಹೆಜ್ಜೆ ಹಾಕಿದ ಪಾಕಿಸ್ತಾನಿ ಯುವತಿ ಆಯೇಶಾ ನೆನಪಿರಬೇಕಲ್ಲ? ಆಕೆಯೇ ಈಕೆ. ಈ ಹಾಡಿಗೆ ಹೆಜ್ಜೆ ಹಾಕಿದ್ದೇ ತಡ ಈಕೆಯ ಪೋಸ್ಟ್​ ಅನ್ನು ವೈರಲ್ ಆಗಿಸಿದರು ನೆಟ್ಟಗರು. ಇದೀಗ ಈಕೆ ಹರ್ಯಾನ್ವಿ ಹಾಡಿಗೆ ಹೆಜ್ಜೆ ಹಾಕುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದಾಳೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by AYESHA (@oyee_ayesha)

ಈ ಎರಡೂ ಹಾಡುಗಳನ್ನು ರೀಲ್ ಮಾಡುವ ಮೊದಲು ಈಕೆ ಪ್ರಾಂಜಲ್​ ದಹಿಯಾ ಮತ್ತು ಉಪಾಸನಾ ಗೆಹ್ಲೋಟ್​ ಹಾಡಿರುವ ತೇರೆ ಚಕ್ಕರ್ ಮೇ ಹಾಡಿಗೆ ಲಿಪ್​ ಸಿಂಕ್​ ಮಾಡಿ ಗಮನ ಸೆಳೆದಿದ್ದಳು. ಕ್ರಮೇಣ ಭಾರತೀಯ ಹಾಡುಗಳಿಗೆ ಹೆಜ್ಜೆ ಹಾಕಲು ಶುರುಮಾಡಿದಳು.

ಇದೀಗ ಹಂಚಿಕೊಂಡಿರುವ ಈ ವಿಡಿಯೋ ಅನ್ನು 1 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ ಮತ್ತು ಇಷ್ಟಪಟ್ಟಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಮ್ಮ ನೃತ್ಯ ಅದ್ಭುತವಾಗಿದೆ ಎಂದಿದ್ದಾರೆ ಹಲವರು. ನೀವು ಈ ಸೆಲ್ವಾರ್​ನಲ್ಲಿ ಚೆನ್ನಾಗಿ ಕಾಣುತ್ತಿದ್ಧೀರಿ ಎಂದಿದ್ದಾರೆ ಮತ್ತೊಬ್ಬರು. ಸುಂದರವಾಗಿದ್ದೀರಿ ಮತ್ತು ನಿಮ್ಮ ಹಾವಭಾವಗಳೂ ಚೆಂದ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ