AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗಳ ತಲೆಗೆ ಸಿಸಿಟಿವಿ ಅಳವಡಿಸಿದ ತಂದೆ: ಕಾರಣ ಕೇಳಿದ್ರೆ ದಂಗಾಗುತ್ತಿರಿ..!

ವೈರಲ್​ ಆಗಿರುವ ವಿಡಿಯೋದಲ್ಲಿ ಯುವತಿ ತನ್ನ ತಂದೆ ನನ್ನ ಮೇಲೆ 24/7 ನಿಗಾ ವಹಿಸಲು ಸಿಸಿಟಿವಿ ಫಿಕ್ಸ್​​ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾಳೆ. ಇದಲ್ಲದೇ ತಂದೆಯ ಈ ನಿರ್ಧಾರದಿಂದ ನಾನು ಸಂತೋಷವಾಗಿದ್ದೇನೆ ಎಂದು ಹೇಳಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

Viral Video: ಮಗಳ ತಲೆಗೆ ಸಿಸಿಟಿವಿ ಅಳವಡಿಸಿದ ತಂದೆ: ಕಾರಣ ಕೇಳಿದ್ರೆ ದಂಗಾಗುತ್ತಿರಿ..!
ಮಗಳ ತಲೆಗೆ ಸಿಸಿಟಿವಿ ಅಳವಡಿಸಿದ ತಂದೆ
ಅಕ್ಷತಾ ವರ್ಕಾಡಿ
|

Updated on: Sep 08, 2024 | 3:16 PM

Share

ಪಾಕಿಸ್ತಾನ: ಸಾಮಾನ್ಯವಾಗಿ ಸಾರ್ವಜನಿಕ ಸ್ಥಳ, ಕಂಪೆನಿ ಹಾಗೂ ಮನೆಗಳಲ್ಲಿ ಭದ್ರತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿರುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಮಗಳ ತಲೆ ಮೇಲೆ ಕಿರೀಟದಂತೆ ಸಿಸಿಟಿವಿಯನ್ನು ಅಳವಡಿಸಿದ್ದು, ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮಗಳು ಎಲ್ಲೆಲ್ಲಿ ಹೋಗ್ತಾಳೆ? ಏನು ಮಾಡುತ್ತಾಳೆ ಎಂದು ತಿಳಿಯಲು ಈತ ತನ್ನ ಮಗಳ ತಲೆ ಮೇಲೆ ಸಿಸಿಟಿವಿ ಅಳವಡಿಸಿರುವುದಾಗಿ ವರದಿಯಾಗಿದೆ. ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್​ ಆಗಿರುವ ವಿಡಿಯೋದಲ್ಲಿ ತನ್ನ ತಂದೆ 24/7 ತನ್ನ ಮೇಲೆ ನಿಗಾ ವಹಿಸಲು ಸಿಸಿಟಿವಿ ಫಿಕ್ಸ್​​ ಮಾಡಿದ್ದಾರೆ ಎಂದು ಯುವತಿ ಹೇಳಿದ್ದಾಳೆ. ಇದಲ್ಲದೇ ತಂದೆಯ ಈ ನಿರ್ಧಾರದಿಂದ ನಾನು ಸಂತೋಷವಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: Viral Video: ಊಟ ಕೊಡಲು ನಿರಾಕರಿಸಿದ್ದಕ್ಕೆ ಎಣ್ಣೆ ಏಟಲ್ಲಿ ರೆಸ್ಟೋರೆಂಟ್‌ಗೆ ಟ್ರಕ್‌ ನುಗ್ಗಿಸಿದ ಚಾಲಕ; ವಿಡಿಯೋ ವೈರಲ್

@gharkekalesh ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಸೆ. 06ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ ಒಂದು ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋಗೆ ಸಾಕಷ್ಟು ಜನರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ