AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿಕನ್​​ ಕರಿ ರುಚಿಯಾಗಿ ಮಾಡಿಲ್ಲವೆಂದು ಪತ್ನಿಯನ್ನು 2ನೇ ಮಹಡಿಯಿಂದ ತಳ್ಳಿದ ಪತಿ

ಸಿಸಿಟಿವಿ ದೃಶ್ಯಾವಳಿಯಲ್ಲಿ ಮಹಡಿಯಿಂದ ಮಹಿಳೆ ಬೀಳುತ್ತಿರುವುದನ್ನು ಕಾಣಬಹುದು. ಬಿದ್ದ ತಕ್ಷಣ ನೋವು ತಾಳಲಾರದೆ ಮಹಿಳೆ ಕಿರುಚಿದ್ದು, ಮಹಿಳೆಯ ಕಿರಿಚಾಟ ಕೇಳಿ ಅಕ್ಕ ಪಕ್ಕದ ಮನೆಯವರು ಮಹಿಳೆಯ ಸಹಾಯಕ್ಕೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral Video: ಚಿಕನ್​​ ಕರಿ ರುಚಿಯಾಗಿ ಮಾಡಿಲ್ಲವೆಂದು ಪತ್ನಿಯನ್ನು 2ನೇ ಮಹಡಿಯಿಂದ ತಳ್ಳಿದ ಪತಿ
ಅಕ್ಷತಾ ವರ್ಕಾಡಿ
|

Updated on: Mar 31, 2024 | 12:15 PM

Share

ಪತಿ ಪತ್ನಿ ನಡುವೆ ಅಡುಗೆ ವಿಚಾರದಲ್ಲಿ ಜಗಳ ನಡೆದಿದ್ದು, ಅದು ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 2ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​​ ಆಗುತ್ತಿದೆ. ಪತ್ನಿಯನ್ನು ಮಹಡಿಯಿಂದ ತಳ್ಳಿರುವುದು ಮನೆಗೆ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಯನ್ನು @ZafarHeretic ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​​ 30 ರಂದು ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಈ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಚಿಕನ್​​ ಕರಿ ರುಚಿಯಾಗಿ ಮಾಡಿಲ್ಲವೆಂದು ಪತ್ನಿಯನ್ನು ಮಹಡಿಯಿಂದ ಪತಿ ತಳ್ಳಿರುವುದಾಗಿ ವಿಡಿಯೋದಲ್ಲಿ ಕ್ಯಾಪ್ಷನ್​​ ಬರೆಯಲಾಗಿದೆ.

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಸಿಸಿಟಿವಿ ದೃಶ್ಯಾವಳಿಯಲ್ಲಿ ಮಹಡಿಯಿಂದ ಮಹಿಳೆ ಬೀಳುತ್ತಿರುವುದನ್ನು ಕಾಣಬಹುದು. ಬಿದ್ದ ತಕ್ಷಣ ನೋವು ತಾಳಲಾರದೆ ಮಹಿಳೆ ಕಿರುಚಿದ್ದು, ಮಹಿಳೆಯ ಕಿರುಚಾಟ ಕೇಳಿ ಅಕ್ಕ ಪಕ್ಕದ ಮನೆಯವರು ಮಹಿಳೆಯ ಸಹಾಯಕ್ಕೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ