AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿಕನ್​​ ಕರಿ ರುಚಿಯಾಗಿ ಮಾಡಿಲ್ಲವೆಂದು ಪತ್ನಿಯನ್ನು 2ನೇ ಮಹಡಿಯಿಂದ ತಳ್ಳಿದ ಪತಿ

ಸಿಸಿಟಿವಿ ದೃಶ್ಯಾವಳಿಯಲ್ಲಿ ಮಹಡಿಯಿಂದ ಮಹಿಳೆ ಬೀಳುತ್ತಿರುವುದನ್ನು ಕಾಣಬಹುದು. ಬಿದ್ದ ತಕ್ಷಣ ನೋವು ತಾಳಲಾರದೆ ಮಹಿಳೆ ಕಿರುಚಿದ್ದು, ಮಹಿಳೆಯ ಕಿರಿಚಾಟ ಕೇಳಿ ಅಕ್ಕ ಪಕ್ಕದ ಮನೆಯವರು ಮಹಿಳೆಯ ಸಹಾಯಕ್ಕೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral Video: ಚಿಕನ್​​ ಕರಿ ರುಚಿಯಾಗಿ ಮಾಡಿಲ್ಲವೆಂದು ಪತ್ನಿಯನ್ನು 2ನೇ ಮಹಡಿಯಿಂದ ತಳ್ಳಿದ ಪತಿ
ಅಕ್ಷತಾ ವರ್ಕಾಡಿ
|

Updated on: Mar 31, 2024 | 12:15 PM

Share

ಪತಿ ಪತ್ನಿ ನಡುವೆ ಅಡುಗೆ ವಿಚಾರದಲ್ಲಿ ಜಗಳ ನಡೆದಿದ್ದು, ಅದು ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 2ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​​ ಆಗುತ್ತಿದೆ. ಪತ್ನಿಯನ್ನು ಮಹಡಿಯಿಂದ ತಳ್ಳಿರುವುದು ಮನೆಗೆ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಯನ್ನು @ZafarHeretic ಎಂಬ ಟ್ವಿಟರ್​​ ಖಾತೆಯಲ್ಲಿ ಮಾರ್ಚ್​​​​​ 30 ರಂದು ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಈ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಚಿಕನ್​​ ಕರಿ ರುಚಿಯಾಗಿ ಮಾಡಿಲ್ಲವೆಂದು ಪತ್ನಿಯನ್ನು ಮಹಡಿಯಿಂದ ಪತಿ ತಳ್ಳಿರುವುದಾಗಿ ವಿಡಿಯೋದಲ್ಲಿ ಕ್ಯಾಪ್ಷನ್​​ ಬರೆಯಲಾಗಿದೆ.

ಇದನ್ನೂ ಓದಿ: ಈ ಐಸ್​ಕ್ರೀಮ್​​​ ನೋಡಿದ್ರೆ, ಮಕ್ಕಳು ಯಾವಾತ್ತೂ ಐಸ್​ಕ್ರೀಮ್​ ಬೇಕು ಎಂದು ಹಠ ಮಾಡಲ್ಲ!

ಸಿಸಿಟಿವಿ ದೃಶ್ಯಾವಳಿಯಲ್ಲಿ ಮಹಡಿಯಿಂದ ಮಹಿಳೆ ಬೀಳುತ್ತಿರುವುದನ್ನು ಕಾಣಬಹುದು. ಬಿದ್ದ ತಕ್ಷಣ ನೋವು ತಾಳಲಾರದೆ ಮಹಿಳೆ ಕಿರುಚಿದ್ದು, ಮಹಿಳೆಯ ಕಿರುಚಾಟ ಕೇಳಿ ಅಕ್ಕ ಪಕ್ಕದ ಮನೆಯವರು ಮಹಿಳೆಯ ಸಹಾಯಕ್ಕೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?