Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ

Artist from Pakistan : ಕಲೆಯ ಮೂಲಕ ಸಾಮರಸ್ಯವನ್ನು ಅರಳಿಸುವ ಪ್ರಯತ್ನಕ್ಕೆ ಘನವಾದ ಇತಿಹಾಸವೇ ಇದೆ. ಪಾಕಿಸ್ತಾನದ ಕಲಾವಿದರೊಬ್ಬರು ರಬಾಬ್​ ವಾದ್ಯದಲ್ಲಿ ನಮ್ಮ ರಾಷ್ಟ್ರಗೀತೆ ನುಡಿಸಿದ ಈ ವಿಡಿಯೋ 8 ಲಕ್ಷ ನೆಟ್ಟಿಗರಿಂದ ವೀಕ್ಷಿಸಲ್ಪಟ್ಟಿದೆ.

Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
ರಬಾಬ್ ಕಲಾವಿದ ಸಿಯಾಲ್ ಖಾನ್
Follow us
| Updated By: ಶ್ರೀದೇವಿ ಕಳಸದ

Updated on:Aug 15, 2022 | 5:08 PM

Independence Day 2022 : ಪಾಕಿಸ್ತಾನದ ಕಲಾವಿದರೊಬ್ಬರು ಭಾರತದ 76ನೇ ಸ್ವಾತಂತ್ರ್ಯ ದಿನಕ್ಕೆ ಸಂಗೀತದ ವಿಡಿಯೋ ತುಣುಕೊಂದನ್ನು ಉಡುಗೊರೆಯಾಗಿ ಕಳಿಸಿದ್ದಾರೆ. ರಬಾಬ್ ಎಂಬ ಅಪರೂಪದ ವಾದ್ಯ ಕಲಾವಿದರಾದ ಸಿಯಾಲ್ ಖಾನ್, ಸುಮಧುರವಾಗಿ ಜನ ಗಣ ಮನವನ್ನು ನುಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಈ ವಿಶೇಷ ದಿನದಂದು ಗೌರವ ಸಲ್ಲಿಸಿದ್ದಾರೆ. ಈ ವಿಡಿಯೋ ಆನ್​ಲೈನ್​ನಲ್ಲಿ ಅನೇಕರ ಮನಗೆದ್ದಿದ್ದು ಈಗ ವೈರಲ್ ಆಗಿದೆ. ಫೇಸ್​ಬುಕ್​ ವಿವರದ ಪ್ರಕಾರ ಸಿಯಾಲ್, ಪೇಶಾವರ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ವಿದ್ಯಾರ್ಥಿ. ‘ಗಡಿಯಲ್ಲಿರುವ ನನ್ನ ವೀಕ್ಷಕರಿಗೆ ಈ ಉಡುಗೊರೆ’ ಎಂದು ಅವರು ಪೋಸ್ಟ್​ ಹಂಚಿಕೊಂಡಿದ್ದಾರೆ. ಸುಮಾರು 8 ಲಕ್ಷ ನೆಟ್ಟಿವರು ರೀಟ್ವೀಟ್ ಮಾಡಿದ್ದಾರೆ. ಇಷ್ಟಪಟ್ಟವರ ಸಂಖ್ಯೆ ಇನ್ನೇನು 50,000 ತಲುಪಲಿದೆ.

 ರಬಾಬ್​ನಲ್ಲಿ ಕೇಳಿ ಜನ ಗಣ ಮನ…

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಕಲೆ ಇರುವುದೇ ಗಡಿಗಳನ್ನು ಮೀರಲು ಮನಸ್ಸನ್ನು ಅರಳಿಸಲು. ಅಂದಿನಿಂದ ಇಂದಿನತನಕವೂ ವಿಶ್ವದ ಎಲ್ಲ ಕಲಾವಿದರುಗಳು ತಲೆಮಾರುಗಳಿಂದಲೂ ಈ ರಸಪ್ರಯತ್ನದಲ್ಲಿ ನಿರತರಾಗಿದ್ದಾರೆ. ಇದು ಹರಿಯುವ ನಾದದ ನದಿ. ಹರಿಯುತ್ತಲೇ ಇರಲಿ.

ಮತ್ತಷ್ಟು ಇಂಥ ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 5:05 pm, Mon, 15 August 22

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್