AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ

Artist from Pakistan : ಕಲೆಯ ಮೂಲಕ ಸಾಮರಸ್ಯವನ್ನು ಅರಳಿಸುವ ಪ್ರಯತ್ನಕ್ಕೆ ಘನವಾದ ಇತಿಹಾಸವೇ ಇದೆ. ಪಾಕಿಸ್ತಾನದ ಕಲಾವಿದರೊಬ್ಬರು ರಬಾಬ್​ ವಾದ್ಯದಲ್ಲಿ ನಮ್ಮ ರಾಷ್ಟ್ರಗೀತೆ ನುಡಿಸಿದ ಈ ವಿಡಿಯೋ 8 ಲಕ್ಷ ನೆಟ್ಟಿಗರಿಂದ ವೀಕ್ಷಿಸಲ್ಪಟ್ಟಿದೆ.

Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
ರಬಾಬ್ ಕಲಾವಿದ ಸಿಯಾಲ್ ಖಾನ್
TV9 Web
| Edited By: |

Updated on:Aug 15, 2022 | 5:08 PM

Share

Independence Day 2022 : ಪಾಕಿಸ್ತಾನದ ಕಲಾವಿದರೊಬ್ಬರು ಭಾರತದ 76ನೇ ಸ್ವಾತಂತ್ರ್ಯ ದಿನಕ್ಕೆ ಸಂಗೀತದ ವಿಡಿಯೋ ತುಣುಕೊಂದನ್ನು ಉಡುಗೊರೆಯಾಗಿ ಕಳಿಸಿದ್ದಾರೆ. ರಬಾಬ್ ಎಂಬ ಅಪರೂಪದ ವಾದ್ಯ ಕಲಾವಿದರಾದ ಸಿಯಾಲ್ ಖಾನ್, ಸುಮಧುರವಾಗಿ ಜನ ಗಣ ಮನವನ್ನು ನುಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಈ ವಿಶೇಷ ದಿನದಂದು ಗೌರವ ಸಲ್ಲಿಸಿದ್ದಾರೆ. ಈ ವಿಡಿಯೋ ಆನ್​ಲೈನ್​ನಲ್ಲಿ ಅನೇಕರ ಮನಗೆದ್ದಿದ್ದು ಈಗ ವೈರಲ್ ಆಗಿದೆ. ಫೇಸ್​ಬುಕ್​ ವಿವರದ ಪ್ರಕಾರ ಸಿಯಾಲ್, ಪೇಶಾವರ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ವಿದ್ಯಾರ್ಥಿ. ‘ಗಡಿಯಲ್ಲಿರುವ ನನ್ನ ವೀಕ್ಷಕರಿಗೆ ಈ ಉಡುಗೊರೆ’ ಎಂದು ಅವರು ಪೋಸ್ಟ್​ ಹಂಚಿಕೊಂಡಿದ್ದಾರೆ. ಸುಮಾರು 8 ಲಕ್ಷ ನೆಟ್ಟಿವರು ರೀಟ್ವೀಟ್ ಮಾಡಿದ್ದಾರೆ. ಇಷ್ಟಪಟ್ಟವರ ಸಂಖ್ಯೆ ಇನ್ನೇನು 50,000 ತಲುಪಲಿದೆ.

 ರಬಾಬ್​ನಲ್ಲಿ ಕೇಳಿ ಜನ ಗಣ ಮನ…

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಕಲೆ ಇರುವುದೇ ಗಡಿಗಳನ್ನು ಮೀರಲು ಮನಸ್ಸನ್ನು ಅರಳಿಸಲು. ಅಂದಿನಿಂದ ಇಂದಿನತನಕವೂ ವಿಶ್ವದ ಎಲ್ಲ ಕಲಾವಿದರುಗಳು ತಲೆಮಾರುಗಳಿಂದಲೂ ಈ ರಸಪ್ರಯತ್ನದಲ್ಲಿ ನಿರತರಾಗಿದ್ದಾರೆ. ಇದು ಹರಿಯುವ ನಾದದ ನದಿ. ಹರಿಯುತ್ತಲೇ ಇರಲಿ.

ಮತ್ತಷ್ಟು ಇಂಥ ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 5:05 pm, Mon, 15 August 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್