AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ

Artist from Pakistan : ಕಲೆಯ ಮೂಲಕ ಸಾಮರಸ್ಯವನ್ನು ಅರಳಿಸುವ ಪ್ರಯತ್ನಕ್ಕೆ ಘನವಾದ ಇತಿಹಾಸವೇ ಇದೆ. ಪಾಕಿಸ್ತಾನದ ಕಲಾವಿದರೊಬ್ಬರು ರಬಾಬ್​ ವಾದ್ಯದಲ್ಲಿ ನಮ್ಮ ರಾಷ್ಟ್ರಗೀತೆ ನುಡಿಸಿದ ಈ ವಿಡಿಯೋ 8 ಲಕ್ಷ ನೆಟ್ಟಿಗರಿಂದ ವೀಕ್ಷಿಸಲ್ಪಟ್ಟಿದೆ.

Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
ರಬಾಬ್ ಕಲಾವಿದ ಸಿಯಾಲ್ ಖಾನ್
TV9 Web
| Edited By: |

Updated on:Aug 15, 2022 | 5:08 PM

Share

Independence Day 2022 : ಪಾಕಿಸ್ತಾನದ ಕಲಾವಿದರೊಬ್ಬರು ಭಾರತದ 76ನೇ ಸ್ವಾತಂತ್ರ್ಯ ದಿನಕ್ಕೆ ಸಂಗೀತದ ವಿಡಿಯೋ ತುಣುಕೊಂದನ್ನು ಉಡುಗೊರೆಯಾಗಿ ಕಳಿಸಿದ್ದಾರೆ. ರಬಾಬ್ ಎಂಬ ಅಪರೂಪದ ವಾದ್ಯ ಕಲಾವಿದರಾದ ಸಿಯಾಲ್ ಖಾನ್, ಸುಮಧುರವಾಗಿ ಜನ ಗಣ ಮನವನ್ನು ನುಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಈ ವಿಶೇಷ ದಿನದಂದು ಗೌರವ ಸಲ್ಲಿಸಿದ್ದಾರೆ. ಈ ವಿಡಿಯೋ ಆನ್​ಲೈನ್​ನಲ್ಲಿ ಅನೇಕರ ಮನಗೆದ್ದಿದ್ದು ಈಗ ವೈರಲ್ ಆಗಿದೆ. ಫೇಸ್​ಬುಕ್​ ವಿವರದ ಪ್ರಕಾರ ಸಿಯಾಲ್, ಪೇಶಾವರ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ವಿದ್ಯಾರ್ಥಿ. ‘ಗಡಿಯಲ್ಲಿರುವ ನನ್ನ ವೀಕ್ಷಕರಿಗೆ ಈ ಉಡುಗೊರೆ’ ಎಂದು ಅವರು ಪೋಸ್ಟ್​ ಹಂಚಿಕೊಂಡಿದ್ದಾರೆ. ಸುಮಾರು 8 ಲಕ್ಷ ನೆಟ್ಟಿವರು ರೀಟ್ವೀಟ್ ಮಾಡಿದ್ದಾರೆ. ಇಷ್ಟಪಟ್ಟವರ ಸಂಖ್ಯೆ ಇನ್ನೇನು 50,000 ತಲುಪಲಿದೆ.

 ರಬಾಬ್​ನಲ್ಲಿ ಕೇಳಿ ಜನ ಗಣ ಮನ…

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಕಲೆ ಇರುವುದೇ ಗಡಿಗಳನ್ನು ಮೀರಲು ಮನಸ್ಸನ್ನು ಅರಳಿಸಲು. ಅಂದಿನಿಂದ ಇಂದಿನತನಕವೂ ವಿಶ್ವದ ಎಲ್ಲ ಕಲಾವಿದರುಗಳು ತಲೆಮಾರುಗಳಿಂದಲೂ ಈ ರಸಪ್ರಯತ್ನದಲ್ಲಿ ನಿರತರಾಗಿದ್ದಾರೆ. ಇದು ಹರಿಯುವ ನಾದದ ನದಿ. ಹರಿಯುತ್ತಲೇ ಇರಲಿ.

ಮತ್ತಷ್ಟು ಇಂಥ ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 5:05 pm, Mon, 15 August 22

Follow Us
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ