AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ

Artist from Pakistan : ಕಲೆಯ ಮೂಲಕ ಸಾಮರಸ್ಯವನ್ನು ಅರಳಿಸುವ ಪ್ರಯತ್ನಕ್ಕೆ ಘನವಾದ ಇತಿಹಾಸವೇ ಇದೆ. ಪಾಕಿಸ್ತಾನದ ಕಲಾವಿದರೊಬ್ಬರು ರಬಾಬ್​ ವಾದ್ಯದಲ್ಲಿ ನಮ್ಮ ರಾಷ್ಟ್ರಗೀತೆ ನುಡಿಸಿದ ಈ ವಿಡಿಯೋ 8 ಲಕ್ಷ ನೆಟ್ಟಿಗರಿಂದ ವೀಕ್ಷಿಸಲ್ಪಟ್ಟಿದೆ.

Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
ರಬಾಬ್ ಕಲಾವಿದ ಸಿಯಾಲ್ ಖಾನ್
TV9 Web
| Updated By: ಶ್ರೀದೇವಿ ಕಳಸದ|

Updated on:Aug 15, 2022 | 5:08 PM

Share

Independence Day 2022 : ಪಾಕಿಸ್ತಾನದ ಕಲಾವಿದರೊಬ್ಬರು ಭಾರತದ 76ನೇ ಸ್ವಾತಂತ್ರ್ಯ ದಿನಕ್ಕೆ ಸಂಗೀತದ ವಿಡಿಯೋ ತುಣುಕೊಂದನ್ನು ಉಡುಗೊರೆಯಾಗಿ ಕಳಿಸಿದ್ದಾರೆ. ರಬಾಬ್ ಎಂಬ ಅಪರೂಪದ ವಾದ್ಯ ಕಲಾವಿದರಾದ ಸಿಯಾಲ್ ಖಾನ್, ಸುಮಧುರವಾಗಿ ಜನ ಗಣ ಮನವನ್ನು ನುಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಈ ವಿಶೇಷ ದಿನದಂದು ಗೌರವ ಸಲ್ಲಿಸಿದ್ದಾರೆ. ಈ ವಿಡಿಯೋ ಆನ್​ಲೈನ್​ನಲ್ಲಿ ಅನೇಕರ ಮನಗೆದ್ದಿದ್ದು ಈಗ ವೈರಲ್ ಆಗಿದೆ. ಫೇಸ್​ಬುಕ್​ ವಿವರದ ಪ್ರಕಾರ ಸಿಯಾಲ್, ಪೇಶಾವರ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ವಿದ್ಯಾರ್ಥಿ. ‘ಗಡಿಯಲ್ಲಿರುವ ನನ್ನ ವೀಕ್ಷಕರಿಗೆ ಈ ಉಡುಗೊರೆ’ ಎಂದು ಅವರು ಪೋಸ್ಟ್​ ಹಂಚಿಕೊಂಡಿದ್ದಾರೆ. ಸುಮಾರು 8 ಲಕ್ಷ ನೆಟ್ಟಿವರು ರೀಟ್ವೀಟ್ ಮಾಡಿದ್ದಾರೆ. ಇಷ್ಟಪಟ್ಟವರ ಸಂಖ್ಯೆ ಇನ್ನೇನು 50,000 ತಲುಪಲಿದೆ.

 ರಬಾಬ್​ನಲ್ಲಿ ಕೇಳಿ ಜನ ಗಣ ಮನ…

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಕಲೆ ಇರುವುದೇ ಗಡಿಗಳನ್ನು ಮೀರಲು ಮನಸ್ಸನ್ನು ಅರಳಿಸಲು. ಅಂದಿನಿಂದ ಇಂದಿನತನಕವೂ ವಿಶ್ವದ ಎಲ್ಲ ಕಲಾವಿದರುಗಳು ತಲೆಮಾರುಗಳಿಂದಲೂ ಈ ರಸಪ್ರಯತ್ನದಲ್ಲಿ ನಿರತರಾಗಿದ್ದಾರೆ. ಇದು ಹರಿಯುವ ನಾದದ ನದಿ. ಹರಿಯುತ್ತಲೇ ಇರಲಿ.

ಮತ್ತಷ್ಟು ಇಂಥ ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 5:05 pm, Mon, 15 August 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!