AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಮ್ಮೆಯ ಸಂದರ್ಶನ ಮಾಡಿದ ಪಾಕಿಸ್ತಾನದ ವರದಿಗಾರ! ಪ್ರಶ್ನೆಗೆ ಎಮ್ಮೆಯ ಉತ್ತರ ಏನಿತ್ತು? ವಿಡಿಯೋ ವೈರಲ್​

ಪಾಕಿಸ್ತಾನದ ವರದಿಗಾರ ಅಮೀನ್​ ಹಫೀಜ್​ ಈ ಹಿಂದೆಯೂ ಎಮ್ಮೆಯ ಸಂದರ್ಶನ ಮಾಡಿರುವ ವಿಡಿಯೋ ವೈರಲ್​ ಆಗಿತ್ತು. ಪ್ರಾಣಿಗಳ ಪ್ರತಿಕ್ರಿಯೆ ನೋಡಿ ಆಶ್ಚರ್ಯಚಕಿತರಾಗುವಂತೆ ಮಾಡಿತ್ತು. ಇದೀಗ ಮತ್ತೊಮ್ಮೆ ಅಮೀನ್​ ಹಫೀಜ್​ ಎಮ್ಮೆಯ ಸಂದರ್ಶನ ಮಾಡಿದ್ದಾರೆ. ವಿಡಿಯೋ ಇದೀಗ ಫುಲ್​ ವೈರಲ್​ ಆಗಿದೆ.

ಎಮ್ಮೆಯ ಸಂದರ್ಶನ ಮಾಡಿದ ಪಾಕಿಸ್ತಾನದ ವರದಿಗಾರ! ಪ್ರಶ್ನೆಗೆ ಎಮ್ಮೆಯ ಉತ್ತರ ಏನಿತ್ತು? ವಿಡಿಯೋ ವೈರಲ್​
ಎಮ್ಮೆಯ ಸಂದರ್ಶನ ಮಾಡಿದ ಪಾಕಿಸ್ತಾನದ ವರದಿಗಾರ!
TV9 Web
| Updated By: shruti hegde|

Updated on: Jul 22, 2021 | 10:44 AM

Share

ಲಾಹೋರ್​: ಎಮ್ಮೆಯ ಸಂದರ್ಶನ ಮಾಡಿದ ಪಾಕಿಸ್ತಾನದ ವರದಿಗಾರನ(Pakistan reporter) ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ(Social Media) ಹರಿದಾಡುತ್ತಿದೆ. ವರದಿಗಾರ ಪ್ರಶ್ನೆ ಕೇಳುತ್ತಿದ್ದಂತೆಯೇ ಎಮ್ಮೆ ಉತ್ತರಿಸುತ್ತಾ ಇದೆ. ಎಮ್ಮೆಯ ಪ್ರತಿಕ್ರಿಯೆ ನೆಟ್ಟಿಗರಿಗೆ ಆಶ್ಚರ್ಯವನ್ನುಂಟು ಮಾಡುತ್ತಿದೆ. ಪ್ರಶ್ನೆ ಕೇಳಿದಾಕ್ಷಣ ಎಮ್ಮೆಯ(Buffalo) ರಿಯಾಕ್ಷನ್​ ಇದೀಗ ವೈರಲ್​ ಆಗಿದೆ.

ಪಾಕಿಸ್ತಾನದ ವರದಿಗಾರ ಅಮೀನ್​ ಹಫೀಜ್​ ಈ ಹಿಂದೆಯೂ ಎಮ್ಮೆಯ ಸಂದರ್ಶನ ಮಾಡಿರುವ ವಿಡಿಯೋ ವೈರಲ್​ ಆಗಿತ್ತು. ಪ್ರಾಣಿಗಳ ಪ್ರತಿಕ್ರಿಯೆ ನೋಡಿ ಆಶ್ಚರ್ಯಚಕಿತರಾಗುವಂತೆ ಮಾಡಿತ್ತು. ಇದೀಗ ಮತ್ತೊಮ್ಮೆ ಅಮೀನ್​ ಹಫೀಜ್​ ಎಮ್ಮೆಯ ಸಂದರ್ಶನ ಮಾಡಿದ್ದಾರೆ. ವಿಡಿಯೋ ಇದೀಗ ಫುಲ್​ ವೈರಲ್​ ಆಗಿದೆ.

ಅಮೀಜ್​ ಹಫೀಜ್​ ಮೈಕ್ ಹಿಡಿದು ಎಮ್ಮೆಗೆ ಪ್ರಶ್ನೆ ಕೇಳಿದ್ದಾರೆ. ನಿಮಗೆ ಈ ಲಾಹೋರ್​ ಹೇಗೆ ಕಾಣಿಸುತ್ತಿದೆ? ಎಂದಿದ್ದಾರೆ. ಇದಕ್ಕೆ ಎಮ್ಮೆ ಅದರ ಭಾಷೆಯಲ್ಲಿಯೇ ಪ್ರತಿಕ್ರಿಯೆ ನೀಡಿದೆ. ಪ್ರತಿಕ್ರಿಯೆ ನೋಡಿದ ಅಮೀನ್​ ಹಫೀಸ್​ ಅಶ್ಚರ್ಯಗೊಂಡು.. ಎಮ್ಮೆ, ಲಾಹೋರ್​ಅನ್ನು ಇಷ್ಟಪಡುತ್ತದೆ ಎಂದು ಪ್ರತಿಕ್ರಿಯಿಸಿದೆ ಎಂದು ಹೇಳಿದ್ದಾರೆ.

ಬಳಿಕ ಅಮೀನ್​ ಮತ್ತೊಂದು ಪ್ರಶ್ನೆಯನ್ನು ಎಮ್ಮೆಯ ಮುಂದಿಟ್ಟಿದ್ದಾರೆ. ಲಾಹೋರ್​ನ ಆಹಾರವನ್ನು ನೀವು ಇಷ್ಟಪಡುತ್ತೀರಾ? ಎಂದು ಕೇಳಿದ್ದಾರೆ. ಎಮ್ಮೆ ಅದಕ್ಕೂ ತಲೆಯಾಡಿಸಿದೆ. ಅದನ್ನು ನೋಡಿದ ವರದಿಗಾರ, ಹೌದು.. ಲಾಹೋರ್​ನ ಆಹಾರ ಇಷ್ಟವಾಗುತ್ತದೆಯಂತೆ ಎಂದು ಹೇಳುತ್ತಾರೆ.

ಇದೀಗ ವರದಿಗಾರ ಮಾಡಿದ ಎಮ್ಮೆಯ ಸಂದರ್ಶನದ ವಿಡಿಯೋ ಭಾರೀ ಸುದ್ದಿಯಲ್ಲಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡಲಾಗುತ್ತಿದ್ದಂತೆಯೇ 8,000ಕ್ಕೂ ಹೆಚ್ಚು ವೀಕ್ಷಣಗಳನ್ನು ಗಳಿಸಿಕೊಂಡಿದೆ. ವಾಹ್​! ಎಮ್ಮೆ ಪ್ರತಿಯೊಂದನ್ನೂ ಅರ್ಥ ಮಾಡಿಕೊಂಡಿದೆ ಎಂದು ಓರ್ವರು ಪ್ರತಿಕ್ರಿಯೆ ನೀಡಿದ್ದಾರೆ. ಹೀಗೆ ಕಾಮೆಟ್ಸ್​ ವಿಭಾಗದಲ್ಲಿ ನೆಟ್ಟಿಗರು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಆಕಳು ಕರುವಿಗೆ ಹಾಲುಣಿಸಿ ಮುದ್ದು ಮಾಡಿದ ಎಮ್ಮೆ; ಬಾಗಲಕೋಟೆಯಲ್ಲೊಂದು ಅಪರೂಪದ ಘಟನೆ

Viral Video: ಒಂದೇ ಕೈಯಲ್ಲಿ ಎಮ್ಮೆ, ಕುದುರೆ, ಒಂಟೆಗಳನ್ನು ಸಲೀಸಾಗಿ ಎತ್ತುವ ಈತನೇ ಕಲಿಯುಗದ ಭೀಮ!

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ