AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಈ ಪಟ್ಟಣದಲ್ಲಿ ಇನ್ಮುಂದೆ ‘ನಾನ್‌ ವೆಜ್‌’ ಸಿಗಲ್ಲ; ಮಾಂಸಾಹಾರ ನಿಷೇಧಿಸಿದ ವಿಶ್ವದ ಮೊದಲ ನಗರವಿದು

ಪಾಲಿತಾನ ಕೇವಲ ಒಂದು ನಗರವಲ್ಲ; ಇದು ಜೈನರ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ.ಈ ಹಿಂದೆ ಪಾಲಿತಾನಾದಲ್ಲಿ 250 ಮಾಂಸದ ಅಂಗಡಿಗಳಿದ್ದವು, ಈ ಅಂಗಡಿಗಳನ್ನು ಮುಚ್ಚುವಂತೆ ಸುಮಾರು 200 ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿದ್ದರು. ಇದೀಗ ಇಲ್ಲಿ ಮಾಂಸಾಹಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.

ಭಾರತದ ಈ ಪಟ್ಟಣದಲ್ಲಿ ಇನ್ಮುಂದೆ ‘ನಾನ್‌ ವೆಜ್‌’ ಸಿಗಲ್ಲ; ಮಾಂಸಾಹಾರ ನಿಷೇಧಿಸಿದ ವಿಶ್ವದ ಮೊದಲ ನಗರವಿದು
ಮಾಂಸಾಹಾರ ನಿಷೇಧಿಸಿದ ವಿಶ್ವದ ಮೊದಲ ನಗರ ಪಾಲಿತಾನಾImage Credit source: Adobe Stock
ಅಕ್ಷತಾ ವರ್ಕಾಡಿ
|

Updated on:Jul 14, 2024 | 5:51 PM

Share

ಗುಜರಾತ್‌ನ ಭಾವನಗರ ಜಿಲ್ಲೆಯ ಪಾಲಿತಾನಾ ನಗರವು ಮಾಂಸಾಹಾರಿ ಆಹಾರದ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದ ವಿಶ್ವದ ಮೊದಲ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜೈನ ಧರ್ಮಕ್ಕೆ ಹೆಸರುವಾಸಿಯಾಗಿರುವ ಈ ನಗರದಲ್ಲಿ ಸುಮಾರು 200 ಜೈನ ಸನ್ಯಾಸಿಗಳು ಈ ಹಿಂದೆ ಪ್ರತಿಭಟನೆ ನಡೆಸಿದ್ದು, ಇದೀಗ ಸರ್ಕಾರ ಈ ನಗರದಲ್ಲಿ ಮಾಂಸಾಹಾರದ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಮಾಂಸದ ಮಾರಾಟ, ಸೇವನೆ ಮತ್ತು ಮಾಂಸಕ್ಕಾಗಿ ಪ್ರಾಣಿಗಳನ್ನು ಕಡಿಯುವುದು ಇನ್ನು ಮುಂದೆ ಇಲ್ಲಿ ಕಾನೂನುಬಾಹಿರ ಮತ್ತು ಕಾನೂನಿನಿಂದ ಶಿಕ್ಷಾರ್ಹವಾಗಿದೆ. ಈ ಹಿಂದೆ ಪಾಲಿತಾನಾದಲ್ಲಿ 250 ಮಾಂಸದ ಅಂಗಡಿಗಳಿದ್ದವು, ಈ ಅಂಗಡಿಗಳನ್ನು ಮುಚ್ಚುವಂತೆ ಸುಮಾರು 200 ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿದ್ದರು.

ಜೈನರ ಪವಿತ್ರ ಯಾತ್ರಾ ಸ್ಥಳವಾಗಿರುವ  ಪಾಲಿತಾನ

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಮೇಲೆ ಗುಂಡು ಹಾರಿಸಿದ್ದ ಯುವಕನಿಗೆ ಬರೀ 20 ವರ್ಷ: ಎಫ್‌ಬಿಐ

ಪಾಲಿತಾನ ಕೇವಲ ಒಂದು ನಗರವಲ್ಲ; ಇದು ಜೈನರ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ, ಇದು “ಜೈನ್ ಟೆಂಪಲ್ ಟೌನ್” ಎಂಬ ಅಡ್ಡಹೆಸರನ್ನು ಗಳಿಸಿದೆ. ಶತ್ರುಂಜಯ ಬೆಟ್ಟಗಳ ಸುತ್ತಲೂ ನೆಲೆಸಿರುವ ನಗರವು 800 ಕ್ಕೂ ಹೆಚ್ಚು ದೇವಾಲಯಗಳಿಗೆ ನೆಲೆಯಾಗಿದೆ, ಅತ್ಯಂತ ಪ್ರಸಿದ್ಧವಾದ ಆದಿನಾಥ ದೇವಾಲಯ ಇಲ್ಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:36 pm, Sun, 14 July 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ