AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇವರ ಮುಂದೆ ನಿಂತು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ ಅರ್ಚಕ? ವಿಡಿಯೋ ನೋಡಿ

ವಿಡಿಯೋದಲ್ಲಿ ಗಮನಿಸುವಂತೆ ಅರ್ಚಕರು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡುತ್ತಿದ್ದಂತೆ ಅನಿಸುತ್ತಿದೆ. ವಿಡಿಯೋ ಇದೀಗ ಫುಲ್​ ವೈರಲ್​ ಆಗಿದೆ.

Viral Video: ದೇವರ ಮುಂದೆ ನಿಂತು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ ಅರ್ಚಕ? ವಿಡಿಯೋ ನೋಡಿ
ದೇವರ ಮುಂದೆ ನಿಂತು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ ಅರ್ಚಕ?
TV9 Web
| Edited By: |

Updated on: Oct 22, 2021 | 4:13 PM

Share

ಶ್ರೀಲಂಕಾದ ಗಾಯಕಿ ಯೋಹನಿ ಹಾಡಿರುವ ಮನಿಕೆ ಮಗೆ ಹಿತೆ ಹಾಡು ಜನಪ್ರಿಯತೆ ಗಳಿಸಿಕೊಂಡಿದೆ. ಮೆಚ್ಚಿಕೊಂಡ ಹಾಡಿಗೆ ನೃತ್ಯ ಮಾಡುವ ಮೂಲಕ ಸೋಷಿಯಲ್ ಮೀಡಿಯಾ ಬಳಕೆದಾರರು ವಿಡಿಯೋ ಪೋಸ್ಟ್ ಮಾಡುತ್ತಿದ್ದಾರೆ. ಜತೆ ಜತೆಗೆ ಬೇರೆ ವಿಡಿಯೋವಿಗೆ ಈ ಹಾಡನ್ನು ಎಡಿಟ್ ಮಾಡಿಯೂ ಸಹ ದೃಶ್ಯ ಹಂಚಿಕೊಳ್ಳುತ್ತಿದ್ದಾರೆ ಎಂಬ ಅಭಿಪ್ರಾಯ ಇದೀಗ ವೈರಲ್ ಆಗಿರುವ ವಿಡಿಯೋದಿಂದ ಕೇಳಿ ಬಂದಿದೆ. ಅಂದಹಾಗೆ ದೇವರ ಮುಂದೆ ಆರತಿ ಹಿಡಿದ ಅರ್ಚಕರು ನೃತ್ಯ ಮಾಡುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ಆದರೆ ಮನಿಕೆ ಮಗೆ ಹಿತೆ ಹಾಡು ಸಿಂಕ್ ಆಗುವಂತೆ ಮ್ಯೂಸಿಕ್ ಅಳವಡಿಸಲಾಗಿದೆ ಎಂದು ನೆಟ್ಟಿಗರಿಂದ ಅಭಿಪ್ರಾಯ ಕೇಳಿಬಂದಿದೆ.

ದೃಶ್ಯದಲ್ಲಿ ಗಮನಿಸುವಾಗ ದೇವರ ಎದುರು ನಿಂತಿರುವ ಅರ್ಚಕರು ಧೂಪ ಬೆಳಗುತ್ತಿದ್ದರೆ, ಮಂತ್ರವನ್ನು ಪಠಿಸುತ್ತಾ ಹೆಜ್ಜೆ ಹಾಕುತ್ತಿರುವುದನ್ನು ನೋಡಬಹುದು. ಆದರೆ ಮನಿಕೆ ಮಗೆ ಹಿತೆ ಹಾಡು ಕೇಳಿಸುತ್ತಿದೆ. ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಫುಲ್ ವೈರಲ್ ಆಗಿದೆ.

ದುರ್ಗಾ ದೇವಿಯ ವಿಗ್ರಹದ ಮುಂದೆ ನಿಂತಿರುವ ಅರ್ಚಕರು ಆರತಿ ಸಮಯದಲ್ಲಿ ಬೆಳಗುವ ಧೂಪವನ್ನು ಹಿಡಿದಿದ್ದಾರೆ. ಆದರೆ ಇವರು ನೃತ್ಯ ಮಾಡುತ್ತಿರುವುದು ಮನಿಕೆ ಮಗೆ ಹಿತೆ ಹಾಡಿಗೆ ಎಂಬಂತೆ ಭಾಸವಾಗುತ್ತದೆ. ಅರ್ಚಕರು ಯಾವ ಹಾಡಿಗೆ ನೃತ್ಯ ಮಾಡುತ್ತಿದ್ದಾರೆ ಎಂಬ ಕುರಿತಾದ ಸ್ಪಷ್ಟ ಮಾಹಿತಿ ಇಲ್ಲ, ಆದರೆ ದೃಶ್ಯಕ್ಕೆ ಈ ಹಾಡನ್ನು ಸೇರಿಸಲಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ.

ಇದನ್ನೂ ಓದಿ:

Viral Video: ನೆಟ್ಟಿಗರ ಮನಸೂರೆಗೊಂಡ ಹಾವಿನ ರೂಪದ ಕೇಕ್; ಏನಿದು ಸಮಾಚಾರ? ವಿಡಿಯೋ ನೋಡಿ

Viral Video: ತಮ್ಮ ಪೇಟವನ್ನೇ ಹಗ್ಗವನ್ನಾಗಿಸಿ ಜಲಪಾತಕ್ಕೆ ಸಿಕ್ಕಿ ಜೀವ ಕಳೆದುಕೊಳ್ಳುತ್ತಿದ್ದ ಇಬ್ಬರನ್ನು ರಕ್ಷಿಸಿದ ಸಿಖ್ಖರ ತಂಡ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ