AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇವರ ಮುಂದೆ ನಿಂತು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ ಅರ್ಚಕ? ವಿಡಿಯೋ ನೋಡಿ

ವಿಡಿಯೋದಲ್ಲಿ ಗಮನಿಸುವಂತೆ ಅರ್ಚಕರು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡುತ್ತಿದ್ದಂತೆ ಅನಿಸುತ್ತಿದೆ. ವಿಡಿಯೋ ಇದೀಗ ಫುಲ್​ ವೈರಲ್​ ಆಗಿದೆ.

Viral Video: ದೇವರ ಮುಂದೆ ನಿಂತು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ ಅರ್ಚಕ? ವಿಡಿಯೋ ನೋಡಿ
ದೇವರ ಮುಂದೆ ನಿಂತು ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ ಅರ್ಚಕ?
TV9 Web
| Edited By: |

Updated on: Oct 22, 2021 | 4:13 PM

Share

ಶ್ರೀಲಂಕಾದ ಗಾಯಕಿ ಯೋಹನಿ ಹಾಡಿರುವ ಮನಿಕೆ ಮಗೆ ಹಿತೆ ಹಾಡು ಜನಪ್ರಿಯತೆ ಗಳಿಸಿಕೊಂಡಿದೆ. ಮೆಚ್ಚಿಕೊಂಡ ಹಾಡಿಗೆ ನೃತ್ಯ ಮಾಡುವ ಮೂಲಕ ಸೋಷಿಯಲ್ ಮೀಡಿಯಾ ಬಳಕೆದಾರರು ವಿಡಿಯೋ ಪೋಸ್ಟ್ ಮಾಡುತ್ತಿದ್ದಾರೆ. ಜತೆ ಜತೆಗೆ ಬೇರೆ ವಿಡಿಯೋವಿಗೆ ಈ ಹಾಡನ್ನು ಎಡಿಟ್ ಮಾಡಿಯೂ ಸಹ ದೃಶ್ಯ ಹಂಚಿಕೊಳ್ಳುತ್ತಿದ್ದಾರೆ ಎಂಬ ಅಭಿಪ್ರಾಯ ಇದೀಗ ವೈರಲ್ ಆಗಿರುವ ವಿಡಿಯೋದಿಂದ ಕೇಳಿ ಬಂದಿದೆ. ಅಂದಹಾಗೆ ದೇವರ ಮುಂದೆ ಆರತಿ ಹಿಡಿದ ಅರ್ಚಕರು ನೃತ್ಯ ಮಾಡುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ಆದರೆ ಮನಿಕೆ ಮಗೆ ಹಿತೆ ಹಾಡು ಸಿಂಕ್ ಆಗುವಂತೆ ಮ್ಯೂಸಿಕ್ ಅಳವಡಿಸಲಾಗಿದೆ ಎಂದು ನೆಟ್ಟಿಗರಿಂದ ಅಭಿಪ್ರಾಯ ಕೇಳಿಬಂದಿದೆ.

ದೃಶ್ಯದಲ್ಲಿ ಗಮನಿಸುವಾಗ ದೇವರ ಎದುರು ನಿಂತಿರುವ ಅರ್ಚಕರು ಧೂಪ ಬೆಳಗುತ್ತಿದ್ದರೆ, ಮಂತ್ರವನ್ನು ಪಠಿಸುತ್ತಾ ಹೆಜ್ಜೆ ಹಾಕುತ್ತಿರುವುದನ್ನು ನೋಡಬಹುದು. ಆದರೆ ಮನಿಕೆ ಮಗೆ ಹಿತೆ ಹಾಡು ಕೇಳಿಸುತ್ತಿದೆ. ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಫುಲ್ ವೈರಲ್ ಆಗಿದೆ.

ದುರ್ಗಾ ದೇವಿಯ ವಿಗ್ರಹದ ಮುಂದೆ ನಿಂತಿರುವ ಅರ್ಚಕರು ಆರತಿ ಸಮಯದಲ್ಲಿ ಬೆಳಗುವ ಧೂಪವನ್ನು ಹಿಡಿದಿದ್ದಾರೆ. ಆದರೆ ಇವರು ನೃತ್ಯ ಮಾಡುತ್ತಿರುವುದು ಮನಿಕೆ ಮಗೆ ಹಿತೆ ಹಾಡಿಗೆ ಎಂಬಂತೆ ಭಾಸವಾಗುತ್ತದೆ. ಅರ್ಚಕರು ಯಾವ ಹಾಡಿಗೆ ನೃತ್ಯ ಮಾಡುತ್ತಿದ್ದಾರೆ ಎಂಬ ಕುರಿತಾದ ಸ್ಪಷ್ಟ ಮಾಹಿತಿ ಇಲ್ಲ, ಆದರೆ ದೃಶ್ಯಕ್ಕೆ ಈ ಹಾಡನ್ನು ಸೇರಿಸಲಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ.

ಇದನ್ನೂ ಓದಿ:

Viral Video: ನೆಟ್ಟಿಗರ ಮನಸೂರೆಗೊಂಡ ಹಾವಿನ ರೂಪದ ಕೇಕ್; ಏನಿದು ಸಮಾಚಾರ? ವಿಡಿಯೋ ನೋಡಿ

Viral Video: ತಮ್ಮ ಪೇಟವನ್ನೇ ಹಗ್ಗವನ್ನಾಗಿಸಿ ಜಲಪಾತಕ್ಕೆ ಸಿಕ್ಕಿ ಜೀವ ಕಳೆದುಕೊಳ್ಳುತ್ತಿದ್ದ ಇಬ್ಬರನ್ನು ರಕ್ಷಿಸಿದ ಸಿಖ್ಖರ ತಂಡ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು