AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಈ ಸಾಕು ಗಿಳಿಯೂ ಮನೆಯೊಡತಿ ಜತೆಗೆ ನಡೆಸಿದ ಸಂಭಾಷಣೆ ಸದ್ಯ ವೈರಲ್ ಆಗಿದೆ. ಮನೆಯ ಮುದ್ದಿನ ಸಾಕು ಗಿಳಿಯೂ ತನ್ನ ಮನೆಯೊಡತಿಗೆ ಬೆದರಿಕೆ ಹಾಕಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ
ಗಿಳಿImage Credit source: Twitter
ಸಾಯಿನಂದಾ
|

Updated on:Jan 08, 2026 | 12:15 PM

Share

ಗಿಳಿ (Parrot) ಬುದ್ದಿವಂತ ಪಕ್ಷಿಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಮನುಷ್ಯರಂತೆ ಮಾತನಾಡಬಲ್ಲದು ಕೂಡ. ಹೀಗಾಗಿ ಎಲ್ಲರೂ ಈ ಗಿಳಿಯನ್ನು ಸಾಕಲು ಇಷ್ಟ ಪಡುತ್ತಾರೆ. ಆದರೆ ಇಲ್ಲೊಂದು ಸಾಕು ಗಿಳಿಯೂ ಮನೆ ಒಡತಿಗೆ (owner) ಬೆದರಿಕೆ ಹಾಕಿದೆ. ಟೊಮೊಟೊ ಕೊಡದಿದ್ದರೆ ಪೊಲೀಸರನ್ನು ಕರೆಯುತ್ತೇನೆ ಎಂದು ಹೆದರಿಸಿದೆ. ಗಿಳಿಯ ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

@aalianadim ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಮನೆಯ ಸಾಕು ಗಿಳಿಯದ್ದಾಗಿದೆ. ಪಂಜರದಲ್ಲಿರುವ ಗಿಳಿಯೂ ಮಹಿಳೆಯ ಬಳಿ ಟೊಮೆಟೊ ಕೇಳುತ್ತಿರುವುದನ್ನು ಕಾಣಬಹುದು. ಆದರೆ ಮನೆಯೊಡತಿಯೂ ನಿರಾಕರಿಸಿದ್ದಕ್ಕೆ, ಕೋಪಗೊಂಡ ಗಿಳಿ ಪೊಲೀಸರಿಗೆ ಕರೆ ಮಾಡುವುದಾಗಿ ಬೆದರಿಕೆ ಹಾಕಲು ಪ್ರಾರಂಭಿಸುತ್ತದೆ. ನಾನು ಪೊಲೀಸರನ್ನು ಕರೆಯುತ್ತೇನೆ ಎಂದೇಳಿ ಪೊಲೀಸ್ ಪೊಲೀಸ್ ಪೊಲೀಸ್ ಎಂದು ಜೋರಾಗಿ ಕೂಗುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಹಸಿದ ಶ್ವಾನಕ್ಕೆ ಆಹಾರ ನೀಡಿ ಹಸಿವು ನೀಗಿಸಿದ ಪುಣ್ಯಾತ್ಮ

ಜನವರಿ 7 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಹದಿನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಗಿಳಿಗಳು ಮಾತನಾಡುವಾಗ ತುಂಬಾ ಮುದ್ದಾಗಿ ಕಾಣುತ್ತವೆ ಎಂದಿದ್ದಾರೆ. ಮತ್ತೊಬ್ಬರು ಗಿಳಿಗೂ ಹೆದರುವ ಕಾಲ ಬಂದಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Thu, 8 January 26

IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ