Viral Post: ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆ, ಪೋಸ್ಟ್​​ ವೈರಲ್

@aaraynsh ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, IRCTC ಒದಗಿಸಿದ ಆಹಾರದ ಗುಣಮಟ್ಟವನ್ನು ನೀವೇ ನೋಡಿ ಎಂದು ಫೋಟೋ ಕ್ಯಾಪ್ಷನ್​ ಬರೆಯಾಗಿದೆ. RCTC VIP ಲಾಂಜ್‌ಗಳಲ್ಲಿ ಈ ರೀತಿ ಸಂಭವಿಸಿದರೆ ಸಾಮಾನ್ಯ ರೈಲುಗಳಲ್ಲಿನ ಆಹಾರ ಗುಣಮಟ್ಟವನ್ನು ಊಹಿಸಲು ಸಾಧ್ಯವಿಲ್ಲ ಎಂದು ಬರೆಯಾಗಿದೆ.

Viral Post: ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆ, ಪೋಸ್ಟ್​​ ವೈರಲ್
Follow us
|

Updated on: Oct 22, 2024 | 12:36 PM

ರೈಲು ಪ್ರಯಾಣಿಕರಿಗೆ ರೈಲುಗಳಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿರುವ ಕುರಿತು ಸಾಕಷ್ಟು ವಿಡಿಯೋ, ಪೋಸ್ಟ್​​ಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಆಹಾರದಲ್ಲಿ ಚೇಳು ಪತ್ತೆಯಾಗಿದ್ದು, ಸದ್ಯ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ಐಆರ್‌ಸಿಟಿಸಿ ವಿಐಪಿ ಎಕ್ಸಿಕ್ಯೂಟಿವ್ ಲಾಂಜ್‌ನಲ್ಲಿ ಚೇಳು ತೇಲುತ್ತಿರುವುದನ್ನು ಕಂಡ ದೆಹಲಿಯ ಪ್ರಯಾಣಿಕರೊಬ್ಬರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

@aaraynsh ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, IRCTC ಒದಗಿಸಿದ ಆಹಾರದ ಗುಣಮಟ್ಟವನ್ನು ನೀವೇ ನೋಡಿ ಎಂದು ಫೋಟೋ ಕ್ಯಾಪ್ಷನ್​ ಬರೆಯಾಗಿದೆ. RCTC VIP ಕಾರ್ಯನಿರ್ವಾಹಕ ಲಾಂಜ್‌ಗಳಲ್ಲಿ ಈ ರೀತಿ ಸಂಭವಿಸಿದರೆ ಸಾಮಾನ್ಯ ರೈಲುಗಳಲ್ಲಿನ ಆಹಾರ ಗುಣಮಟ್ಟವನ್ನು ಊಹಿಸಲು ಸಾಧ್ಯವಿಲ್ಲ ಎಂದು ಬರೆಯಾಗಿದೆ.

ಇದನ್ನೂ ಓದಿ: Uttar Pradesh: ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬಗೆಬಗೆಯಾಗಿ ಬರೆದುಕೊಂಡಿದ್ದಾರೆ. ಒಬ್ಬರು “ಇಸ್ಲಿಯೇ ಮಮ್ಮಿ ಹುಮೇಶಾ ಪ್ಯಾಕ್ ಕರ್ಕೆ ಭೇಜ್ತಿ ಖಾನಾ (ಅದಕ್ಕಾಗಿಯೇ ತಾಯಿ ಯಾವಾಗಲೂ ಆಹಾರವನ್ನು ಪ್ಯಾಕ್ ಮಾಡಿ ಕಳುಹಿಸುತ್ತಾರೆ)” ಎಂದು ಬರೆದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು