AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆ, ಪೋಸ್ಟ್​​ ವೈರಲ್

@aaraynsh ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, IRCTC ಒದಗಿಸಿದ ಆಹಾರದ ಗುಣಮಟ್ಟವನ್ನು ನೀವೇ ನೋಡಿ ಎಂದು ಫೋಟೋ ಕ್ಯಾಪ್ಷನ್​ ಬರೆಯಾಗಿದೆ. RCTC VIP ಲಾಂಜ್‌ಗಳಲ್ಲಿ ಈ ರೀತಿ ಸಂಭವಿಸಿದರೆ ಸಾಮಾನ್ಯ ರೈಲುಗಳಲ್ಲಿನ ಆಹಾರ ಗುಣಮಟ್ಟವನ್ನು ಊಹಿಸಲು ಸಾಧ್ಯವಿಲ್ಲ ಎಂದು ಬರೆಯಾಗಿದೆ.

Viral Post: ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು ಪತ್ತೆ, ಪೋಸ್ಟ್​​ ವೈರಲ್
ಅಕ್ಷತಾ ವರ್ಕಾಡಿ
|

Updated on: Oct 22, 2024 | 12:36 PM

Share

ರೈಲು ಪ್ರಯಾಣಿಕರಿಗೆ ರೈಲುಗಳಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿರುವ ಕುರಿತು ಸಾಕಷ್ಟು ವಿಡಿಯೋ, ಪೋಸ್ಟ್​​ಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಆಹಾರದಲ್ಲಿ ಚೇಳು ಪತ್ತೆಯಾಗಿದ್ದು, ಸದ್ಯ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ಐಆರ್‌ಸಿಟಿಸಿ ವಿಐಪಿ ಎಕ್ಸಿಕ್ಯೂಟಿವ್ ಲಾಂಜ್‌ನಲ್ಲಿ ಚೇಳು ತೇಲುತ್ತಿರುವುದನ್ನು ಕಂಡ ದೆಹಲಿಯ ಪ್ರಯಾಣಿಕರೊಬ್ಬರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

@aaraynsh ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, IRCTC ಒದಗಿಸಿದ ಆಹಾರದ ಗುಣಮಟ್ಟವನ್ನು ನೀವೇ ನೋಡಿ ಎಂದು ಫೋಟೋ ಕ್ಯಾಪ್ಷನ್​ ಬರೆಯಾಗಿದೆ. RCTC VIP ಕಾರ್ಯನಿರ್ವಾಹಕ ಲಾಂಜ್‌ಗಳಲ್ಲಿ ಈ ರೀತಿ ಸಂಭವಿಸಿದರೆ ಸಾಮಾನ್ಯ ರೈಲುಗಳಲ್ಲಿನ ಆಹಾರ ಗುಣಮಟ್ಟವನ್ನು ಊಹಿಸಲು ಸಾಧ್ಯವಿಲ್ಲ ಎಂದು ಬರೆಯಾಗಿದೆ.

ಇದನ್ನೂ ಓದಿ: Uttar Pradesh: ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬಗೆಬಗೆಯಾಗಿ ಬರೆದುಕೊಂಡಿದ್ದಾರೆ. ಒಬ್ಬರು “ಇಸ್ಲಿಯೇ ಮಮ್ಮಿ ಹುಮೇಶಾ ಪ್ಯಾಕ್ ಕರ್ಕೆ ಭೇಜ್ತಿ ಖಾನಾ (ಅದಕ್ಕಾಗಿಯೇ ತಾಯಿ ಯಾವಾಗಲೂ ಆಹಾರವನ್ನು ಪ್ಯಾಕ್ ಮಾಡಿ ಕಳುಹಿಸುತ್ತಾರೆ)” ಎಂದು ಬರೆದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?