AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀತ ಗಾಳಿಯ ಅಬ್ಬರಕ್ಕೆ ಪ್ಲೇಟ್​ನಲ್ಲೇ ಹೆಪ್ಪುಗಟ್ಟಿದ ಪಾಸ್ತಾ: ಫೋಟೋ ವೈರಲ್​

ಮೌಂಟ್ ವಾಷಿಂಗ್ಟನ್ ಅಬ್ಸರ್ವೇಟರಿ ಪ್ರಕಾರ ಸ್ಥಳೀಯರೊಬ್ಬರು ಮನೆಯಿಂದ ಹೊರಗೆ ಬಂದು ಪಾಸ್ತಾವನ್ನು ತಿನ್ನಲು ಯತ್ನಿಸಿದ್ದಾರೆ. ಆದರೆ ಕೇವಲ 15 ಸೆಕೆಂಡ್​ಗಳಲ್ಲಿ ಶೀತ ಗಾಳಿಯ ಅಬ್ಬರಕ್ಕೆ ಪೋರ್ಕ್​ಗೆ ಅಂಟಿಕೊಂಡಿದ್ದ ಪಾಸ್ತಾ ಗಟ್ಟಿಯಾಗಿದೆ.

ಶೀತ ಗಾಳಿಯ ಅಬ್ಬರಕ್ಕೆ ಪ್ಲೇಟ್​ನಲ್ಲೇ ಹೆಪ್ಪುಗಟ್ಟಿದ ಪಾಸ್ತಾ: ಫೋಟೋ ವೈರಲ್​
ಹೆಪ್ಪುಗಟ್ಟಿದ ಆಹಾರ
TV9 Web
| Edited By: |

Updated on: Jan 15, 2022 | 12:54 PM

Share

ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಮೈಕೊರೆಯುವ ಚಳಿ ಆರಂಭವಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಹಿಮಪಾತವೂ ಸಂಭವಿಸುತ್ತಿದ್ದು ಜನ ಮೈ ನಡುಗುವ ಚಳಿಗೆ ಹೆದರಿದ್ದಾರೆ. ಈ ನಡುವೆ ನ್ಯೂ ಹ್ಯಾಂಪ್‌ಶೈರ್‌ನ ಮೌಂಟ್ ವಾಷಿಂಗ್ಟನಲ್ಲಿ ಮೈನಸ್​ 34 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಇದರಿಂದ ಆಹಾರ ಪದಾರ್ಥಗಳೆಲ್ಲವೂ ಗಟ್ಟಿಯಾಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ಲೇಟ್​ನಲ್ಲಿ ಹಾಕಿದ ಆಹಾರವು ಪೋರ್ಕ್​​ ಚಮಚಕ್ಕೆ ಸಿಲುಕಿ ಗಟ್ಟಿಯಾಗಿರುವ ಫೋಟೋ ವೈರಲ್​ ಆಗಿದೆ.  ಮೌಂಟ್ ವಾಷಿಂಗ್ಟನ್ ಅಬ್ಸರ್ವೇಟರಿ (Mount Washington Observatory) ಎನ್ನುವ ಖಾಸಗಿ ವೈಜ್ಞಾನಿಕ ಮತ್ತು ಶಿಕ್ಷಣ ಸಂಸ್ಥೆ ಇದರ ಫೊಟೋ ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಮೌಂಟ್ ವಾಷಿಂಗ್ಟನ್ ಅಬ್ಸರ್ವೇಟರಿ ಪ್ರಕಾರ ಸ್ಥಳೀಯರೊಬ್ಬರು ಮನೆಯಿಂದ ಹೊರಗೆ ಬಂದು ಪಾಸ್ತಾವನ್ನು ತಿನ್ನಲು ಯತ್ನಿಸಿದ್ದಾರೆ. ಆದರೆ ಕೇವಲ 15 ಸೆಕೆಂಡ್​ಗಳಲ್ಲಿ ಶೀತ ಗಾಳಿಯ ಅಬ್ಬರಕ್ಕೆ ಪೋರ್ಕ್​ಗೆ ಅಂಟಿಕೊಂಡಿದ್ದ ಪಾಸ್ತಾ ಹೆಪ್ಪುಗಟ್ಟಿದೆ. ಸದ್ಯ ಇಲ್ಲಿಯ ತಾಪಮಾನ ಮೈನಸ್​ 30 ಡಿಗ್ರಿ ಸೆಲ್ಸಿಯಸ್​ ಇದೆ. ಜತೆಗೆ ಗಾಳಿಯು 65 mph ಇದೆ ಎಂದು ಮಾಹಿತಿ ನೀಡಿ ಪಾಸ್ತಾ ಪೋರ್ಕ್​ಗೆ ಅಂಟಿಕೊಂಡು ಹೆಪ್ಪುಗಟ್ಟಿದ ಫೋಟೋವನ್ನು ಶೇರ್​ ಮಾಡಲಾಗಿದೆ.

ಈ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದು ಕಳೆದ ಎರಡು ದಿನಗಳ ಹಿಂದೆ 65mph  ಹೆಚ್ಚು ಗಾಳಿಯ ವೇಗವಿದ್ದು ಮೈನಸ್​ 34 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ ಎಂದು ತಿಳಿಸಿದ್ದಾರೆ.  ಸದ್ಯ ಸಾಮಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ:

ತಂದೆಗೆ ವ್ಯಾಕ್ಸಿನ್​​ ಕೊಡಿಸಲು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಹೊತ್ತೊಯ್ದ ಯುವಕ: ಆಧುನಿಕ ಶ್ರವಣಕುಮಾರ ಎಂದ ನೆಟ್ಟಿಗರು

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?