AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀತ ಗಾಳಿಯ ಅಬ್ಬರಕ್ಕೆ ಪ್ಲೇಟ್​ನಲ್ಲೇ ಹೆಪ್ಪುಗಟ್ಟಿದ ಪಾಸ್ತಾ: ಫೋಟೋ ವೈರಲ್​

ಮೌಂಟ್ ವಾಷಿಂಗ್ಟನ್ ಅಬ್ಸರ್ವೇಟರಿ ಪ್ರಕಾರ ಸ್ಥಳೀಯರೊಬ್ಬರು ಮನೆಯಿಂದ ಹೊರಗೆ ಬಂದು ಪಾಸ್ತಾವನ್ನು ತಿನ್ನಲು ಯತ್ನಿಸಿದ್ದಾರೆ. ಆದರೆ ಕೇವಲ 15 ಸೆಕೆಂಡ್​ಗಳಲ್ಲಿ ಶೀತ ಗಾಳಿಯ ಅಬ್ಬರಕ್ಕೆ ಪೋರ್ಕ್​ಗೆ ಅಂಟಿಕೊಂಡಿದ್ದ ಪಾಸ್ತಾ ಗಟ್ಟಿಯಾಗಿದೆ.

ಶೀತ ಗಾಳಿಯ ಅಬ್ಬರಕ್ಕೆ ಪ್ಲೇಟ್​ನಲ್ಲೇ ಹೆಪ್ಪುಗಟ್ಟಿದ ಪಾಸ್ತಾ: ಫೋಟೋ ವೈರಲ್​
ಹೆಪ್ಪುಗಟ್ಟಿದ ಆಹಾರ
TV9 Web
| Edited By: |

Updated on: Jan 15, 2022 | 12:54 PM

Share

ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಮೈಕೊರೆಯುವ ಚಳಿ ಆರಂಭವಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಹಿಮಪಾತವೂ ಸಂಭವಿಸುತ್ತಿದ್ದು ಜನ ಮೈ ನಡುಗುವ ಚಳಿಗೆ ಹೆದರಿದ್ದಾರೆ. ಈ ನಡುವೆ ನ್ಯೂ ಹ್ಯಾಂಪ್‌ಶೈರ್‌ನ ಮೌಂಟ್ ವಾಷಿಂಗ್ಟನಲ್ಲಿ ಮೈನಸ್​ 34 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಇದರಿಂದ ಆಹಾರ ಪದಾರ್ಥಗಳೆಲ್ಲವೂ ಗಟ್ಟಿಯಾಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ಲೇಟ್​ನಲ್ಲಿ ಹಾಕಿದ ಆಹಾರವು ಪೋರ್ಕ್​​ ಚಮಚಕ್ಕೆ ಸಿಲುಕಿ ಗಟ್ಟಿಯಾಗಿರುವ ಫೋಟೋ ವೈರಲ್​ ಆಗಿದೆ.  ಮೌಂಟ್ ವಾಷಿಂಗ್ಟನ್ ಅಬ್ಸರ್ವೇಟರಿ (Mount Washington Observatory) ಎನ್ನುವ ಖಾಸಗಿ ವೈಜ್ಞಾನಿಕ ಮತ್ತು ಶಿಕ್ಷಣ ಸಂಸ್ಥೆ ಇದರ ಫೊಟೋ ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಮೌಂಟ್ ವಾಷಿಂಗ್ಟನ್ ಅಬ್ಸರ್ವೇಟರಿ ಪ್ರಕಾರ ಸ್ಥಳೀಯರೊಬ್ಬರು ಮನೆಯಿಂದ ಹೊರಗೆ ಬಂದು ಪಾಸ್ತಾವನ್ನು ತಿನ್ನಲು ಯತ್ನಿಸಿದ್ದಾರೆ. ಆದರೆ ಕೇವಲ 15 ಸೆಕೆಂಡ್​ಗಳಲ್ಲಿ ಶೀತ ಗಾಳಿಯ ಅಬ್ಬರಕ್ಕೆ ಪೋರ್ಕ್​ಗೆ ಅಂಟಿಕೊಂಡಿದ್ದ ಪಾಸ್ತಾ ಹೆಪ್ಪುಗಟ್ಟಿದೆ. ಸದ್ಯ ಇಲ್ಲಿಯ ತಾಪಮಾನ ಮೈನಸ್​ 30 ಡಿಗ್ರಿ ಸೆಲ್ಸಿಯಸ್​ ಇದೆ. ಜತೆಗೆ ಗಾಳಿಯು 65 mph ಇದೆ ಎಂದು ಮಾಹಿತಿ ನೀಡಿ ಪಾಸ್ತಾ ಪೋರ್ಕ್​ಗೆ ಅಂಟಿಕೊಂಡು ಹೆಪ್ಪುಗಟ್ಟಿದ ಫೋಟೋವನ್ನು ಶೇರ್​ ಮಾಡಲಾಗಿದೆ.

ಈ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದು ಕಳೆದ ಎರಡು ದಿನಗಳ ಹಿಂದೆ 65mph  ಹೆಚ್ಚು ಗಾಳಿಯ ವೇಗವಿದ್ದು ಮೈನಸ್​ 34 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ ಎಂದು ತಿಳಿಸಿದ್ದಾರೆ.  ಸದ್ಯ ಸಾಮಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ:

ತಂದೆಗೆ ವ್ಯಾಕ್ಸಿನ್​​ ಕೊಡಿಸಲು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಹೊತ್ತೊಯ್ದ ಯುವಕ: ಆಧುನಿಕ ಶ್ರವಣಕುಮಾರ ಎಂದ ನೆಟ್ಟಿಗರು

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ