AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಪರೇಷನ್ ವೇಳೆ ಹಾಯಾಗಿ ಮೊಬೈಲ್​​​​ನಲ್ಲಿ ಗೇಮ್ ಆಡಿದ ರೋಗಿ

ಆಪರೇಷನ್ ನಡೆಯುವ ವೇಳೆ ರೋಗಿಗಳು ದೇವರ ಮಂತ್ರಗಳನ್ನು ಪಠಿಸುವ ದೃಶ್ಯಗಳನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ರೋಗಿ ಮಾತ್ರ ಶಸ್ತ್ರ ಚಿಕಿತ್ಸೆಯ ವೇಳೆ ಯಾವುದೇ ಭಯವಿಲ್ಲದೆ ಹಾಯಾಗಿ ಮೊಬೈಲ್ ನಲ್ಲಿ ಗೇಮ್ ಆಡಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Viral Video: ಆಪರೇಷನ್ ವೇಳೆ ಹಾಯಾಗಿ ಮೊಬೈಲ್​​​​ನಲ್ಲಿ ಗೇಮ್ ಆಡಿದ ರೋಗಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Jul 11, 2024 | 5:32 PM

Share

ಸಾಮಾನ್ಯವಾಗಿ ಶಸ್ತ್ರ ಚಿಕಿತ್ಸೆ ಅಂದ್ರೆ ಭಯ, ಮುಂದೆ ಏನಾಗುತ್ತದೆ, ಮೊದಲಿನ ರೀತಿ ಆಗಲು ಸಾಧ್ಯವೇ ಹೀಗೆ ಹತ್ತು ಹಲವಾರು ಪ್ರಶ್ನೆಗಳು ರೋಗಿಗಳನ್ನು ಕಾಡುತ್ತಿರುತ್ತದೆ. ಮತ್ತು ಭಯದಲ್ಲಿ ರೋಗಿಗಳು ದೇವರ ಮಂತ್ರವನ್ನು ಜಪಿಸುವಂತಹದ್ದು ಮಾಡುತ್ತಿರುತ್ತಾರೆ. ಆದ್ರೆ ಇಲ್ಲೊಂದು ರೋಗಿ ಮಾತ್ರ ಆಪರೇಷನ್ ವೇಳೆ ಯಾವುದೇ ಭಯವಿಲ್ಲದೆ ಫೋನಿನಲ್ಲಿ ಗೇಮ್ ಆಡಿದ್ದಾನೆ. ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ಕುರಿತ ಪೋಸ್ಟ್ ಒಂದನ್ನು ಸುಮಿತ್ ಘೋಶ್ (dx_ghosh) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಆಪರೇಷನ್ ಥಿಯೇಟರ್ ನಲ್ಲಿ ಶಸ್ತ್ರ ಚಿಕಿತ್ಸೆ ನಡೆಯುವ ಸಂದರ್ಭದಲ್ಲಿ ರೋಗಿಯೊಬ್ಬ, ತಾನು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂಬ ಯಾವುದೇ ಭಯ ಕೂಡಾ ಇಲ್ಲದೆ ಹಾಯಾಗಿ ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಕ್ಕಿಗಳು ಹೇಗೆ ನಿದ್ರಿಸುತ್ತವೆ ಗೊತ್ತಾ? ಇಲ್ಲಿದೆ ನೋಡಿ ಮುದ್ದಾದ ವಿಡಿಯೋ…

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Sumit Ghosh (@dx_ghosh)

ಜೂನ್ 27 ರಂದು ಹಂಚಿಕೊಳ್ಳಲಾದ ವಿಡಿಯೋ 52.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಡಿದ್ದು, ಈ ಭಯಂಕರ ದೃಶ್ಯವನ್ನು ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

Published On - 5:31 pm, Thu, 11 July 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​