Viral Video: ಆಪರೇಷನ್ ವೇಳೆ ಹಾಯಾಗಿ ಮೊಬೈಲ್​​​​ನಲ್ಲಿ ಗೇಮ್ ಆಡಿದ ರೋಗಿ

ಆಪರೇಷನ್ ನಡೆಯುವ ವೇಳೆ ರೋಗಿಗಳು ದೇವರ ಮಂತ್ರಗಳನ್ನು ಪಠಿಸುವ ದೃಶ್ಯಗಳನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ರೋಗಿ ಮಾತ್ರ ಶಸ್ತ್ರ ಚಿಕಿತ್ಸೆಯ ವೇಳೆ ಯಾವುದೇ ಭಯವಿಲ್ಲದೆ ಹಾಯಾಗಿ ಮೊಬೈಲ್ ನಲ್ಲಿ ಗೇಮ್ ಆಡಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Viral Video: ಆಪರೇಷನ್ ವೇಳೆ ಹಾಯಾಗಿ ಮೊಬೈಲ್​​​​ನಲ್ಲಿ ಗೇಮ್ ಆಡಿದ ರೋಗಿ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 11, 2024 | 5:32 PM

ಸಾಮಾನ್ಯವಾಗಿ ಶಸ್ತ್ರ ಚಿಕಿತ್ಸೆ ಅಂದ್ರೆ ಭಯ, ಮುಂದೆ ಏನಾಗುತ್ತದೆ, ಮೊದಲಿನ ರೀತಿ ಆಗಲು ಸಾಧ್ಯವೇ ಹೀಗೆ ಹತ್ತು ಹಲವಾರು ಪ್ರಶ್ನೆಗಳು ರೋಗಿಗಳನ್ನು ಕಾಡುತ್ತಿರುತ್ತದೆ. ಮತ್ತು ಭಯದಲ್ಲಿ ರೋಗಿಗಳು ದೇವರ ಮಂತ್ರವನ್ನು ಜಪಿಸುವಂತಹದ್ದು ಮಾಡುತ್ತಿರುತ್ತಾರೆ. ಆದ್ರೆ ಇಲ್ಲೊಂದು ರೋಗಿ ಮಾತ್ರ ಆಪರೇಷನ್ ವೇಳೆ ಯಾವುದೇ ಭಯವಿಲ್ಲದೆ ಫೋನಿನಲ್ಲಿ ಗೇಮ್ ಆಡಿದ್ದಾನೆ. ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ಕುರಿತ ಪೋಸ್ಟ್ ಒಂದನ್ನು ಸುಮಿತ್ ಘೋಶ್ (dx_ghosh) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಆಪರೇಷನ್ ಥಿಯೇಟರ್ ನಲ್ಲಿ ಶಸ್ತ್ರ ಚಿಕಿತ್ಸೆ ನಡೆಯುವ ಸಂದರ್ಭದಲ್ಲಿ ರೋಗಿಯೊಬ್ಬ, ತಾನು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂಬ ಯಾವುದೇ ಭಯ ಕೂಡಾ ಇಲ್ಲದೆ ಹಾಯಾಗಿ ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಕ್ಕಿಗಳು ಹೇಗೆ ನಿದ್ರಿಸುತ್ತವೆ ಗೊತ್ತಾ? ಇಲ್ಲಿದೆ ನೋಡಿ ಮುದ್ದಾದ ವಿಡಿಯೋ…

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Sumit Ghosh (@dx_ghosh)

ಜೂನ್ 27 ರಂದು ಹಂಚಿಕೊಳ್ಳಲಾದ ವಿಡಿಯೋ 52.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಡಿದ್ದು, ಈ ಭಯಂಕರ ದೃಶ್ಯವನ್ನು ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

Published On - 5:31 pm, Thu, 11 July 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್