ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು

ಸ್ಟೇಷನ್ ಮಾಸ್ಟರ್​ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್​ ಸಿಗ್ನಲ್​ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು
ರೈಲು
Follow us
|

Updated on: May 05, 2024 | 11:38 AM

ರೈಲು(Train) ವಿಳಂಬವಾಗುವುದು ಭಾರತದಲ್ಲಿ ಹೊಸತೇನಲ್ಲ, ಕೆಲವೊಮ್ಮೆ ತಾಂತ್ರಿಕ ಸಮಸ್ಯೆಗಳಿಂದಲೂ, ಕೆಲವೊಮ್ಮೆ ಹವಾಮಾನ ವೈಪರೀತ್ಯದಿಂದಲೂ ರೈಲುಗಳು ಗಂಟೆಗಟ್ಟಲೆ ನಿಂತಿರುವುದನ್ನು ಕಾಣಬಹುದು. ಆದರೆ ಆಗ್ರಾದ ರೈಲು ನಿಲ್ದಾಣವೊಂದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ರೈಲು ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು.

ಸ್ಟೇಷನ್​ ಮಾಸ್ಟರ್​ ನಿದ್ರೆಗೆ ಜಾರಿದ್ದ ಕಾರಣ ಗ್ರೀನ್​ ಸಿಗ್ನಲ್ ಸಿಗದೆ ರೈಲೊಂದು ಅರ್ಧಗಂಟೆಗಳ ಕಾಲ ನಿಲ್ದಾಣದಲ್ಲೇ ನಿಂತಿದ್ದ ಘಟನೆ ನಡೆದಿದೆ.

ನಾವು ಸ್ಟೇಷನ್ ಮಾಸ್ಟರ್​ ವಿರುದ್ಧ ಕ್ರಮ ಕೈಗೊಲ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಡಿ ಮೋಡ್ ರೈಲು ನಿಲ್ದಾಣವು ಇಟಾವಾಗೆ ಮುಂಚಿತವಾಗಿ ಬರುವ ಒಂದು ಸಣ್ಣ ಹಾಗೂ ಪ್ರಮುಖ ನಿಲ್ದಾಣವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಆಗ್ರಾ ಜೊತೆಗೆ ಝಾನ್ಸಿಯಿಂದ ಪ್ರಯಾಗರಾಜ್‌ಗೆ ಹೋಗುವ ರೈಲುಗಳು ಸಹ ಈ ನಿಲ್ದಾಣದ ಮೂಲಕ ಹಾದು ಹೋಗುತ್ತವೆ.

ಮತ್ತಷ್ಟು ಓದಿ:Indian Railway: ರೈಲುಗಳಿಗೂ ಇದೆ ಜೀವಿತಾವಧಿ; ರೈಲು ಎಷ್ಟು ಸಮಯದವರೆಗೆ ಸೇವೆ ನೀಡಬಲ್ಲದು?

ರೈಲಿನ ಲೋಕೋ ಪೈಲಟ್ ಸ್ಟೇಷನ್ ಮಾಸ್ಟರ್ ಅನ್ನು ಎಬ್ಬಿಸಲು ಹಲವಾರು ಬಾರಿ ಹಾರ್ನ್ ಹಾಕಬೇಕಾಯಿತು. ಸ್ಟೇಷನ್​ ಮಾಸ್ಟರ್​ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. ಡ್ಯೂಟಿಯಲ್ಲಿದ್ದ ‘ಪಾಯಿಂಟ್ಸ್ ಮನ್’ ಹಳಿಗಳ ಪರಿಶೀಲನೆಗೆ ಜೊತೆಯಲ್ಲಿ ಹೋಗಿದ್ದರಿಂದ ನಿಲ್ದಾಣದಲ್ಲಿ ಒಬ್ಬರೇ ಇದ್ದಿದ್ದಾಗಿ ಹೇಳಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು