AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು

ಸ್ಟೇಷನ್ ಮಾಸ್ಟರ್​ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್​ ಸಿಗ್ನಲ್​ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು
ರೈಲು
ನಯನಾ ರಾಜೀವ್
|

Updated on: May 05, 2024 | 11:38 AM

Share

ರೈಲು(Train) ವಿಳಂಬವಾಗುವುದು ಭಾರತದಲ್ಲಿ ಹೊಸತೇನಲ್ಲ, ಕೆಲವೊಮ್ಮೆ ತಾಂತ್ರಿಕ ಸಮಸ್ಯೆಗಳಿಂದಲೂ, ಕೆಲವೊಮ್ಮೆ ಹವಾಮಾನ ವೈಪರೀತ್ಯದಿಂದಲೂ ರೈಲುಗಳು ಗಂಟೆಗಟ್ಟಲೆ ನಿಂತಿರುವುದನ್ನು ಕಾಣಬಹುದು. ಆದರೆ ಆಗ್ರಾದ ರೈಲು ನಿಲ್ದಾಣವೊಂದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ರೈಲು ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು.

ಸ್ಟೇಷನ್​ ಮಾಸ್ಟರ್​ ನಿದ್ರೆಗೆ ಜಾರಿದ್ದ ಕಾರಣ ಗ್ರೀನ್​ ಸಿಗ್ನಲ್ ಸಿಗದೆ ರೈಲೊಂದು ಅರ್ಧಗಂಟೆಗಳ ಕಾಲ ನಿಲ್ದಾಣದಲ್ಲೇ ನಿಂತಿದ್ದ ಘಟನೆ ನಡೆದಿದೆ.

ನಾವು ಸ್ಟೇಷನ್ ಮಾಸ್ಟರ್​ ವಿರುದ್ಧ ಕ್ರಮ ಕೈಗೊಲ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಡಿ ಮೋಡ್ ರೈಲು ನಿಲ್ದಾಣವು ಇಟಾವಾಗೆ ಮುಂಚಿತವಾಗಿ ಬರುವ ಒಂದು ಸಣ್ಣ ಹಾಗೂ ಪ್ರಮುಖ ನಿಲ್ದಾಣವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಆಗ್ರಾ ಜೊತೆಗೆ ಝಾನ್ಸಿಯಿಂದ ಪ್ರಯಾಗರಾಜ್‌ಗೆ ಹೋಗುವ ರೈಲುಗಳು ಸಹ ಈ ನಿಲ್ದಾಣದ ಮೂಲಕ ಹಾದು ಹೋಗುತ್ತವೆ.

ಮತ್ತಷ್ಟು ಓದಿ:Indian Railway: ರೈಲುಗಳಿಗೂ ಇದೆ ಜೀವಿತಾವಧಿ; ರೈಲು ಎಷ್ಟು ಸಮಯದವರೆಗೆ ಸೇವೆ ನೀಡಬಲ್ಲದು?

ರೈಲಿನ ಲೋಕೋ ಪೈಲಟ್ ಸ್ಟೇಷನ್ ಮಾಸ್ಟರ್ ಅನ್ನು ಎಬ್ಬಿಸಲು ಹಲವಾರು ಬಾರಿ ಹಾರ್ನ್ ಹಾಕಬೇಕಾಯಿತು. ಸ್ಟೇಷನ್​ ಮಾಸ್ಟರ್​ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. ಡ್ಯೂಟಿಯಲ್ಲಿದ್ದ ‘ಪಾಯಿಂಟ್ಸ್ ಮನ್’ ಹಳಿಗಳ ಪರಿಶೀಲನೆಗೆ ಜೊತೆಯಲ್ಲಿ ಹೋಗಿದ್ದರಿಂದ ನಿಲ್ದಾಣದಲ್ಲಿ ಒಬ್ಬರೇ ಇದ್ದಿದ್ದಾಗಿ ಹೇಳಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!