AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು

ಸ್ಟೇಷನ್ ಮಾಸ್ಟರ್​ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್​ ಸಿಗ್ನಲ್​ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು
ರೈಲು
ನಯನಾ ರಾಜೀವ್
|

Updated on: May 05, 2024 | 11:38 AM

Share

ರೈಲು(Train) ವಿಳಂಬವಾಗುವುದು ಭಾರತದಲ್ಲಿ ಹೊಸತೇನಲ್ಲ, ಕೆಲವೊಮ್ಮೆ ತಾಂತ್ರಿಕ ಸಮಸ್ಯೆಗಳಿಂದಲೂ, ಕೆಲವೊಮ್ಮೆ ಹವಾಮಾನ ವೈಪರೀತ್ಯದಿಂದಲೂ ರೈಲುಗಳು ಗಂಟೆಗಟ್ಟಲೆ ನಿಂತಿರುವುದನ್ನು ಕಾಣಬಹುದು. ಆದರೆ ಆಗ್ರಾದ ರೈಲು ನಿಲ್ದಾಣವೊಂದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ರೈಲು ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು.

ಸ್ಟೇಷನ್​ ಮಾಸ್ಟರ್​ ನಿದ್ರೆಗೆ ಜಾರಿದ್ದ ಕಾರಣ ಗ್ರೀನ್​ ಸಿಗ್ನಲ್ ಸಿಗದೆ ರೈಲೊಂದು ಅರ್ಧಗಂಟೆಗಳ ಕಾಲ ನಿಲ್ದಾಣದಲ್ಲೇ ನಿಂತಿದ್ದ ಘಟನೆ ನಡೆದಿದೆ.

ನಾವು ಸ್ಟೇಷನ್ ಮಾಸ್ಟರ್​ ವಿರುದ್ಧ ಕ್ರಮ ಕೈಗೊಲ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಡಿ ಮೋಡ್ ರೈಲು ನಿಲ್ದಾಣವು ಇಟಾವಾಗೆ ಮುಂಚಿತವಾಗಿ ಬರುವ ಒಂದು ಸಣ್ಣ ಹಾಗೂ ಪ್ರಮುಖ ನಿಲ್ದಾಣವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಆಗ್ರಾ ಜೊತೆಗೆ ಝಾನ್ಸಿಯಿಂದ ಪ್ರಯಾಗರಾಜ್‌ಗೆ ಹೋಗುವ ರೈಲುಗಳು ಸಹ ಈ ನಿಲ್ದಾಣದ ಮೂಲಕ ಹಾದು ಹೋಗುತ್ತವೆ.

ಮತ್ತಷ್ಟು ಓದಿ:Indian Railway: ರೈಲುಗಳಿಗೂ ಇದೆ ಜೀವಿತಾವಧಿ; ರೈಲು ಎಷ್ಟು ಸಮಯದವರೆಗೆ ಸೇವೆ ನೀಡಬಲ್ಲದು?

ರೈಲಿನ ಲೋಕೋ ಪೈಲಟ್ ಸ್ಟೇಷನ್ ಮಾಸ್ಟರ್ ಅನ್ನು ಎಬ್ಬಿಸಲು ಹಲವಾರು ಬಾರಿ ಹಾರ್ನ್ ಹಾಕಬೇಕಾಯಿತು. ಸ್ಟೇಷನ್​ ಮಾಸ್ಟರ್​ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. ಡ್ಯೂಟಿಯಲ್ಲಿದ್ದ ‘ಪಾಯಿಂಟ್ಸ್ ಮನ್’ ಹಳಿಗಳ ಪರಿಶೀಲನೆಗೆ ಜೊತೆಯಲ್ಲಿ ಹೋಗಿದ್ದರಿಂದ ನಿಲ್ದಾಣದಲ್ಲಿ ಒಬ್ಬರೇ ಇದ್ದಿದ್ದಾಗಿ ಹೇಳಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!