AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು

ಸ್ಟೇಷನ್ ಮಾಸ್ಟರ್​ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್​ ಸಿಗ್ನಲ್​ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು
ರೈಲು
ನಯನಾ ರಾಜೀವ್
|

Updated on: May 05, 2024 | 11:38 AM

Share

ರೈಲು(Train) ವಿಳಂಬವಾಗುವುದು ಭಾರತದಲ್ಲಿ ಹೊಸತೇನಲ್ಲ, ಕೆಲವೊಮ್ಮೆ ತಾಂತ್ರಿಕ ಸಮಸ್ಯೆಗಳಿಂದಲೂ, ಕೆಲವೊಮ್ಮೆ ಹವಾಮಾನ ವೈಪರೀತ್ಯದಿಂದಲೂ ರೈಲುಗಳು ಗಂಟೆಗಟ್ಟಲೆ ನಿಂತಿರುವುದನ್ನು ಕಾಣಬಹುದು. ಆದರೆ ಆಗ್ರಾದ ರೈಲು ನಿಲ್ದಾಣವೊಂದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ರೈಲು ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು.

ಸ್ಟೇಷನ್​ ಮಾಸ್ಟರ್​ ನಿದ್ರೆಗೆ ಜಾರಿದ್ದ ಕಾರಣ ಗ್ರೀನ್​ ಸಿಗ್ನಲ್ ಸಿಗದೆ ರೈಲೊಂದು ಅರ್ಧಗಂಟೆಗಳ ಕಾಲ ನಿಲ್ದಾಣದಲ್ಲೇ ನಿಂತಿದ್ದ ಘಟನೆ ನಡೆದಿದೆ.

ನಾವು ಸ್ಟೇಷನ್ ಮಾಸ್ಟರ್​ ವಿರುದ್ಧ ಕ್ರಮ ಕೈಗೊಲ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಡಿ ಮೋಡ್ ರೈಲು ನಿಲ್ದಾಣವು ಇಟಾವಾಗೆ ಮುಂಚಿತವಾಗಿ ಬರುವ ಒಂದು ಸಣ್ಣ ಹಾಗೂ ಪ್ರಮುಖ ನಿಲ್ದಾಣವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಆಗ್ರಾ ಜೊತೆಗೆ ಝಾನ್ಸಿಯಿಂದ ಪ್ರಯಾಗರಾಜ್‌ಗೆ ಹೋಗುವ ರೈಲುಗಳು ಸಹ ಈ ನಿಲ್ದಾಣದ ಮೂಲಕ ಹಾದು ಹೋಗುತ್ತವೆ.

ಮತ್ತಷ್ಟು ಓದಿ:Indian Railway: ರೈಲುಗಳಿಗೂ ಇದೆ ಜೀವಿತಾವಧಿ; ರೈಲು ಎಷ್ಟು ಸಮಯದವರೆಗೆ ಸೇವೆ ನೀಡಬಲ್ಲದು?

ರೈಲಿನ ಲೋಕೋ ಪೈಲಟ್ ಸ್ಟೇಷನ್ ಮಾಸ್ಟರ್ ಅನ್ನು ಎಬ್ಬಿಸಲು ಹಲವಾರು ಬಾರಿ ಹಾರ್ನ್ ಹಾಕಬೇಕಾಯಿತು. ಸ್ಟೇಷನ್​ ಮಾಸ್ಟರ್​ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. ಡ್ಯೂಟಿಯಲ್ಲಿದ್ದ ‘ಪಾಯಿಂಟ್ಸ್ ಮನ್’ ಹಳಿಗಳ ಪರಿಶೀಲನೆಗೆ ಜೊತೆಯಲ್ಲಿ ಹೋಗಿದ್ದರಿಂದ ನಿಲ್ದಾಣದಲ್ಲಿ ಒಬ್ಬರೇ ಇದ್ದಿದ್ದಾಗಿ ಹೇಳಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!