AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು

ನವಿಲು ಮತ್ತು ಮೇಕೆಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ ದಿಪಾಂಶು ಕಬ್ರಾ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು
ನವಿಲು ಮತ್ತು ಮೇಕೆಯ ಕಾದಾಟ
TV9 Web
| Edited By: |

Updated on: Mar 02, 2022 | 4:49 PM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ, ಪಕ್ಷಿಗಳ ವಿಡಿಯೋ ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ನೆಟ್ಟಿಗರನ್ನು ಆಕರ್ಷಿಸುತ್ತವೆ.  ಪ್ರಾಣಿಗಳ ನಡುವೆ ಹೊಡೆದಾಟ ಆಡುವುದನ್ನು ನೊಡಿದ್ದೇವೆ, ಪಕ್ಷಿಗಳು ಕಚ್ಚಿಕೊಳ್ಳುವುದನ್ನು ನೋಡಿರುತ್ತೇವೆ. ಆದರೆ ಪ್ರಾಣಿ ಮತ್ತು ಪಕ್ಷಿ ಹೊಡೆದಾಟ ನಡೆಸುವುದನ್ನು ಎಲ್ಲಾದರೂ ನೋಡಿದ್ದೀರಾ?  ಇಲ್ಲೊಂದು ನವಿಲು (Peacock ) ಮತ್ತು ಮೇಕೆ (Goat) ಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್ (IPS)​ ಅಧಿಕಾರಿ ದಿಪಾಂಶು ಕಬ್ರಾ (Dipanshu Kabra) ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋಕ್ಕೆ ನಿಮ್ಮ ಬಲದ ಬಗ್ಗೆ ನಿಮಗೆ ನಂಬಿಕೆಯಿರಲಿ ದೇವರು ಎಲ್ಲರಲ್ಲೂ ಹೋರಾಡುವ ಗುಣವನ್ನು ನೀಡಿರುತ್ತಾನೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವಿಡಿಯೋದಲ್ಲಿ ಬಿಳಿ ಬಣ್ಣದ ಮೇಕೆಯ ಮೇಲೆ ನವಿಲು ಮೇಲೆ ದಾಳಿ ಮಾಡಲು ಯತ್ನಿಸಿದೆ. ಇದರಿಂದ ಮೇಕೆ ತಪ್ಪಿಸಿಕೊಂಡಿದೆ, ಮೂರು ಬಾರಿ ನವಿಲು ಮೇಕೆಯ ಮೇಲೆ ಹಾರಲು ಯತ್ನಿಸಿದಾಗಲೂ ಮೇಕೆ ತಪ್ಪಿಸಿಕೊಂಡಿದೆ. ಇದು ನೋಡಲು ತಮಾಷೆಯಾಗಿದ್ದರೂ, ಎಲ್ಲರಲ್ಲೂ ಒಂದು ಸುಪ್ತ ಶಕ್ತಿ ಅಡಗಿರುತ್ತದೆ ಎನ್ನುವುದನ್ನು ಹೇಳುವಂತಿದೆ.

ವೈರಲ್​ ಆದ ವಿಡಿಯೋ, 16 ಸಾವಿರ ವೀಕ್ಷಣೆ ಪಡೆದಿದ್ದು 2 ಸಾವಿರಕ್ಕೂ ಹೆಚ್ಚು ರೀಟ್ವೀಟ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿ ಬಳಕೆದಾರರೊಬ್ಬರು ಎಂತಹ ಅದ್ಭುತ ಯುದ್ಧ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಬೆಂಗಾಳಿ ಆವೃತ್ತಿಯಲ್ಲಿ ಶ್ರೀವಲ್ಲಿ ಹಾಡು: ಉಷಾ ಉತ್ತಪ್​ ಕಂಠಕ್ಕೆ ಅಭಿಮಾನಿಗಳು ಫಿದಾ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ