AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು

ನವಿಲು ಮತ್ತು ಮೇಕೆಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ ದಿಪಾಂಶು ಕಬ್ರಾ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು
ನವಿಲು ಮತ್ತು ಮೇಕೆಯ ಕಾದಾಟ
TV9 Web
| Edited By: |

Updated on: Mar 02, 2022 | 4:49 PM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ, ಪಕ್ಷಿಗಳ ವಿಡಿಯೋ ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ನೆಟ್ಟಿಗರನ್ನು ಆಕರ್ಷಿಸುತ್ತವೆ.  ಪ್ರಾಣಿಗಳ ನಡುವೆ ಹೊಡೆದಾಟ ಆಡುವುದನ್ನು ನೊಡಿದ್ದೇವೆ, ಪಕ್ಷಿಗಳು ಕಚ್ಚಿಕೊಳ್ಳುವುದನ್ನು ನೋಡಿರುತ್ತೇವೆ. ಆದರೆ ಪ್ರಾಣಿ ಮತ್ತು ಪಕ್ಷಿ ಹೊಡೆದಾಟ ನಡೆಸುವುದನ್ನು ಎಲ್ಲಾದರೂ ನೋಡಿದ್ದೀರಾ?  ಇಲ್ಲೊಂದು ನವಿಲು (Peacock ) ಮತ್ತು ಮೇಕೆ (Goat) ಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್ (IPS)​ ಅಧಿಕಾರಿ ದಿಪಾಂಶು ಕಬ್ರಾ (Dipanshu Kabra) ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋಕ್ಕೆ ನಿಮ್ಮ ಬಲದ ಬಗ್ಗೆ ನಿಮಗೆ ನಂಬಿಕೆಯಿರಲಿ ದೇವರು ಎಲ್ಲರಲ್ಲೂ ಹೋರಾಡುವ ಗುಣವನ್ನು ನೀಡಿರುತ್ತಾನೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವಿಡಿಯೋದಲ್ಲಿ ಬಿಳಿ ಬಣ್ಣದ ಮೇಕೆಯ ಮೇಲೆ ನವಿಲು ಮೇಲೆ ದಾಳಿ ಮಾಡಲು ಯತ್ನಿಸಿದೆ. ಇದರಿಂದ ಮೇಕೆ ತಪ್ಪಿಸಿಕೊಂಡಿದೆ, ಮೂರು ಬಾರಿ ನವಿಲು ಮೇಕೆಯ ಮೇಲೆ ಹಾರಲು ಯತ್ನಿಸಿದಾಗಲೂ ಮೇಕೆ ತಪ್ಪಿಸಿಕೊಂಡಿದೆ. ಇದು ನೋಡಲು ತಮಾಷೆಯಾಗಿದ್ದರೂ, ಎಲ್ಲರಲ್ಲೂ ಒಂದು ಸುಪ್ತ ಶಕ್ತಿ ಅಡಗಿರುತ್ತದೆ ಎನ್ನುವುದನ್ನು ಹೇಳುವಂತಿದೆ.

ವೈರಲ್​ ಆದ ವಿಡಿಯೋ, 16 ಸಾವಿರ ವೀಕ್ಷಣೆ ಪಡೆದಿದ್ದು 2 ಸಾವಿರಕ್ಕೂ ಹೆಚ್ಚು ರೀಟ್ವೀಟ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿ ಬಳಕೆದಾರರೊಬ್ಬರು ಎಂತಹ ಅದ್ಭುತ ಯುದ್ಧ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಬೆಂಗಾಳಿ ಆವೃತ್ತಿಯಲ್ಲಿ ಶ್ರೀವಲ್ಲಿ ಹಾಡು: ಉಷಾ ಉತ್ತಪ್​ ಕಂಠಕ್ಕೆ ಅಭಿಮಾನಿಗಳು ಫಿದಾ

Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು