AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು

ನವಿಲು ಮತ್ತು ಮೇಕೆಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ ದಿಪಾಂಶು ಕಬ್ರಾ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು
ನವಿಲು ಮತ್ತು ಮೇಕೆಯ ಕಾದಾಟ
TV9 Web
| Edited By: |

Updated on: Mar 02, 2022 | 4:49 PM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ, ಪಕ್ಷಿಗಳ ವಿಡಿಯೋ ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ನೆಟ್ಟಿಗರನ್ನು ಆಕರ್ಷಿಸುತ್ತವೆ.  ಪ್ರಾಣಿಗಳ ನಡುವೆ ಹೊಡೆದಾಟ ಆಡುವುದನ್ನು ನೊಡಿದ್ದೇವೆ, ಪಕ್ಷಿಗಳು ಕಚ್ಚಿಕೊಳ್ಳುವುದನ್ನು ನೋಡಿರುತ್ತೇವೆ. ಆದರೆ ಪ್ರಾಣಿ ಮತ್ತು ಪಕ್ಷಿ ಹೊಡೆದಾಟ ನಡೆಸುವುದನ್ನು ಎಲ್ಲಾದರೂ ನೋಡಿದ್ದೀರಾ?  ಇಲ್ಲೊಂದು ನವಿಲು (Peacock ) ಮತ್ತು ಮೇಕೆ (Goat) ಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್ (IPS)​ ಅಧಿಕಾರಿ ದಿಪಾಂಶು ಕಬ್ರಾ (Dipanshu Kabra) ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋಕ್ಕೆ ನಿಮ್ಮ ಬಲದ ಬಗ್ಗೆ ನಿಮಗೆ ನಂಬಿಕೆಯಿರಲಿ ದೇವರು ಎಲ್ಲರಲ್ಲೂ ಹೋರಾಡುವ ಗುಣವನ್ನು ನೀಡಿರುತ್ತಾನೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವಿಡಿಯೋದಲ್ಲಿ ಬಿಳಿ ಬಣ್ಣದ ಮೇಕೆಯ ಮೇಲೆ ನವಿಲು ಮೇಲೆ ದಾಳಿ ಮಾಡಲು ಯತ್ನಿಸಿದೆ. ಇದರಿಂದ ಮೇಕೆ ತಪ್ಪಿಸಿಕೊಂಡಿದೆ, ಮೂರು ಬಾರಿ ನವಿಲು ಮೇಕೆಯ ಮೇಲೆ ಹಾರಲು ಯತ್ನಿಸಿದಾಗಲೂ ಮೇಕೆ ತಪ್ಪಿಸಿಕೊಂಡಿದೆ. ಇದು ನೋಡಲು ತಮಾಷೆಯಾಗಿದ್ದರೂ, ಎಲ್ಲರಲ್ಲೂ ಒಂದು ಸುಪ್ತ ಶಕ್ತಿ ಅಡಗಿರುತ್ತದೆ ಎನ್ನುವುದನ್ನು ಹೇಳುವಂತಿದೆ.

ವೈರಲ್​ ಆದ ವಿಡಿಯೋ, 16 ಸಾವಿರ ವೀಕ್ಷಣೆ ಪಡೆದಿದ್ದು 2 ಸಾವಿರಕ್ಕೂ ಹೆಚ್ಚು ರೀಟ್ವೀಟ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿ ಬಳಕೆದಾರರೊಬ್ಬರು ಎಂತಹ ಅದ್ಭುತ ಯುದ್ಧ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಬೆಂಗಾಳಿ ಆವೃತ್ತಿಯಲ್ಲಿ ಶ್ರೀವಲ್ಲಿ ಹಾಡು: ಉಷಾ ಉತ್ತಪ್​ ಕಂಠಕ್ಕೆ ಅಭಿಮಾನಿಗಳು ಫಿದಾ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು