AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು

ನವಿಲು ಮತ್ತು ಮೇಕೆಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್​ ಅಧಿಕಾರಿ ದಿಪಾಂಶು ಕಬ್ರಾ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಎದುರು ಬದುರು ನಿಂತು ಗುದ್ದಾಡಿದ ನವಿಲು ಮತ್ತು ಮೇಕೆ: ಅದ್ಭುತ ಯುದ್ಧ ಎಂದ ಬಳಕೆದಾರರು
ನವಿಲು ಮತ್ತು ಮೇಕೆಯ ಕಾದಾಟ
TV9 Web
| Edited By: |

Updated on: Mar 02, 2022 | 4:49 PM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿ, ಪಕ್ಷಿಗಳ ವಿಡಿಯೋ ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ನೆಟ್ಟಿಗರನ್ನು ಆಕರ್ಷಿಸುತ್ತವೆ.  ಪ್ರಾಣಿಗಳ ನಡುವೆ ಹೊಡೆದಾಟ ಆಡುವುದನ್ನು ನೊಡಿದ್ದೇವೆ, ಪಕ್ಷಿಗಳು ಕಚ್ಚಿಕೊಳ್ಳುವುದನ್ನು ನೋಡಿರುತ್ತೇವೆ. ಆದರೆ ಪ್ರಾಣಿ ಮತ್ತು ಪಕ್ಷಿ ಹೊಡೆದಾಟ ನಡೆಸುವುದನ್ನು ಎಲ್ಲಾದರೂ ನೋಡಿದ್ದೀರಾ?  ಇಲ್ಲೊಂದು ನವಿಲು (Peacock ) ಮತ್ತು ಮೇಕೆ (Goat) ಯ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋವನ್ನು ಐಪಿಎಸ್ (IPS)​ ಅಧಿಕಾರಿ ದಿಪಾಂಶು ಕಬ್ರಾ (Dipanshu Kabra) ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋಕ್ಕೆ ನಿಮ್ಮ ಬಲದ ಬಗ್ಗೆ ನಿಮಗೆ ನಂಬಿಕೆಯಿರಲಿ ದೇವರು ಎಲ್ಲರಲ್ಲೂ ಹೋರಾಡುವ ಗುಣವನ್ನು ನೀಡಿರುತ್ತಾನೆ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ವಿಡಿಯೋದಲ್ಲಿ ಬಿಳಿ ಬಣ್ಣದ ಮೇಕೆಯ ಮೇಲೆ ನವಿಲು ಮೇಲೆ ದಾಳಿ ಮಾಡಲು ಯತ್ನಿಸಿದೆ. ಇದರಿಂದ ಮೇಕೆ ತಪ್ಪಿಸಿಕೊಂಡಿದೆ, ಮೂರು ಬಾರಿ ನವಿಲು ಮೇಕೆಯ ಮೇಲೆ ಹಾರಲು ಯತ್ನಿಸಿದಾಗಲೂ ಮೇಕೆ ತಪ್ಪಿಸಿಕೊಂಡಿದೆ. ಇದು ನೋಡಲು ತಮಾಷೆಯಾಗಿದ್ದರೂ, ಎಲ್ಲರಲ್ಲೂ ಒಂದು ಸುಪ್ತ ಶಕ್ತಿ ಅಡಗಿರುತ್ತದೆ ಎನ್ನುವುದನ್ನು ಹೇಳುವಂತಿದೆ.

ವೈರಲ್​ ಆದ ವಿಡಿಯೋ, 16 ಸಾವಿರ ವೀಕ್ಷಣೆ ಪಡೆದಿದ್ದು 2 ಸಾವಿರಕ್ಕೂ ಹೆಚ್ಚು ರೀಟ್ವೀಟ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿ ಬಳಕೆದಾರರೊಬ್ಬರು ಎಂತಹ ಅದ್ಭುತ ಯುದ್ಧ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಬೆಂಗಾಳಿ ಆವೃತ್ತಿಯಲ್ಲಿ ಶ್ರೀವಲ್ಲಿ ಹಾಡು: ಉಷಾ ಉತ್ತಪ್​ ಕಂಠಕ್ಕೆ ಅಭಿಮಾನಿಗಳು ಫಿದಾ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ