AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗಾತಿಯನ್ನು ಕಳೆದುಕೊಂಡು ಮರುಗುತ್ತಿರುವ ನವಿಲು: ಮನಕಲಕುವ ವಿಡಿಯೋ ವೈರಲ್​

ಇಲ್ಲೊಂದು ನವಿಲು ಸಾವನ್ನಪ್ಪಿದ ಸಂಗಾತಿಯನ್ನು ಕಳುಹಿಸಿಕೊಡಲು ವೇದನೆ ಪಡುತ್ತಿರುವ ವೀಡಿಯೋ ನೆಟ್ಟಿಗರನ್ನು ಮನಕಲಕುವಂತೆ ಮಾಡಿದೆ.

ಸಂಗಾತಿಯನ್ನು ಕಳೆದುಕೊಂಡು ಮರುಗುತ್ತಿರುವ ನವಿಲು: ಮನಕಲಕುವ ವಿಡಿಯೋ ವೈರಲ್​
TV9 Web
| Edited By: |

Updated on:Jan 06, 2022 | 10:20 AM

Share

ಸಾಮಾಜಿಕ ಜಾಲತಾಣದಲ್ಲಿ ಕೇವಲ ತಮಾಷೆ, ಹೊಸ ವಿಚಾರಗಳು ಮಾತ್ರವಲ್ಲದೆ ಮನಕಲಕುವ, ಹೃದಯಸ್ಪರ್ಶಿ ವಿಡಿಯೋಗಳೂ ಕೂಡ ವೈರಲ್​ ಆಗುತ್ತವೆ. ಪ್ರೀತಿ ಪಾತ್ರರ ಸಾವು ಮನುಷ್ಯನಿಗೆ ಮಾತ್ರವಲ್ಲ ಪ್ರಾಣಿ, ಪಕ್ಷಿಗಳಿಗೂ ಅತೀವ ದುಃಖವನ್ನು ನೀಡುತ್ತದೆ. ಇದೀಗ ಇಲ್ಲೊಂದು ನವಿಲು ಸಾವನ್ನಪ್ಪಿದ ಸಂಗಾತಿಯನ್ನು ಕಳುಹಿಸಿಕೊಡಲು ವೇದನೆ ಪಡುತ್ತಿರುವ ವಿಡಿಯೋನೆಟ್ಟಿಗರನ್ನು ಮನಕಲಕುವಂತೆ ಮಾಡಿದೆ. ಸಾಮಾನ್ಯವಾಗಿ ನವಿಲುಗಳು ಒಂದೇ ಸಂಗಾತಿಯೊಂದಿಗೆ ಬದುಕುವುದಿಲ್ಲ. ಆದರೆ ಇಲ್ಲೊಂದು ನವಿಲು ನಾಲ್ಕು ವರ್ಷ ತನ್ನೊಟ್ಟಿಗೆ ಇದ್ದ ಸಂಗಾತಿಯನ್ನು ಕಳೆದುಕೊಂಡು ನೋವು ಪಡುತ್ತಿದೆ. ಈ ಘಟನೆ ರಾಜಸ್ಥಾನದ ಕುಚೇರಾ ನಗರದಲ್ಲಿ ನಡೆದಿದೆ. ಸದ್ಯ ಟ್ವಿಟರ್​ನಲ್ಲಿ ಈ ವಿಡಿಯೋ ವೈರಲ್​ ಆಗಿದೆ.

ವೀಡಿಯೋದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ನವಿಲನ್ನು ಎರಡು ಬದಿಗಳಲ್ಲಿ ಹಿಡಿದು ತೆಗೆದುಕೊಂಡು ಅಂತ್ಯಕ್ರಿಯೆ ನಡೆಸಲು ಹೋಗುತ್ತಿರುತ್ತಾರೆ. ಆದರೆ ಇನ್ನೊಂದು ನವಿಲು ಹಿಂದಿನಿಂದ ಅವರ ಹಿಂದೆಯೇ ಓಡುತ್ತಿರುವುದನ್ನು ಕಾಣಬಹುದು. ಈ ಮನಕಲಕುವ ವೀಡಿಯೋವನ್ನು ರಾಜಸ್ಥಾನದ ಅರಣ್ಯ ಅಧಿಕಾರಿ ಪರ್ವೀಣ್​ ಕಸ್ವಾನ್​ ಎನ್ನುವವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ನವಿಲು ತನ್ನ ಸಂಗಾತಿಯಿಂದ ದೂರವಾಗಿರುವುದಕ್ಕೆ ರೋಧಿಸುತ್ತಿದೆ. ಸಂಗಾತಿಯಿಂದ ದೂರವಾಗಲು ಯಾರೂ ಇಷ್ಟಪಡುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಸದ್ಯ ಈ 19 ಸೆಕೆಂಡುಗಳ ವೀಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು, 15 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ.  ನವಿಲು ವೇದನೆ ಪಡುತ್ತಿರುವ ಮನಕಲಕುವ ವೀಡಿಯೋ ನೆಟ್ಟಿಗರನ್ನು ಸೆಳೆದಿದ್ದು, ಬೇಸರದ ಎಮೋಜಿ ಮೂಲಕ ಪ್ರತಿಕ್ರಯಿಸಿದ್ದಾರೆ.

Published On - 9:46 am, Thu, 6 January 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ