AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಪ್ಪೆಗಳಾ! ಡೇರೇಹೂವ್ವು ನುಂಗಿದ್ವಾ ನೋಡವ್ವಾ ತಂಗಿ

Frogs Cocooned Inside Dahlia : ಪುಟ್ಟ ಪುಟ್ಟ ಪಕಳೆ, ಪುಟ್ಟ ಪುಟ್ಟ ಕಪ್ಪೆ! ಡೇರೆಹೂವಿನೊಳಗೆ ಹೀಗೆ ಅಡಗಿ ಕುಳಿತ ಕಪ್ಪೆಮರಿಗಳ ವಿಡಿಯೋ ಅನ್ನು ಜನ ಹುಚ್ಚೆದ್ದು ನೋಡುತ್ತಿದ್ದಾರೆ. ಮೊದಲು ಇಂಥ ವಿಡಿಯೋ ನೋಡಿದ್ದಿರಾ?

ಈ ಕಪ್ಪೆಗಳಾ! ಡೇರೇಹೂವ್ವು ನುಂಗಿದ್ವಾ ನೋಡವ್ವಾ ತಂಗಿ
Frogs cocooned inside dahlia flowers
TV9 Web
| Edited By: ಶ್ರೀದೇವಿ ಕಳಸದ|

Updated on:Oct 31, 2022 | 5:29 PM

Share

Viral Video : ಆಡುಆನೆಯ ನುಂಗಿ, ಗೋಡೆ ಸುಣ್ಣಾವ ನುಂಗಿ, ಆಡಲು ಬಂದಾ ಪಾತರದವಳಾ ಮದ್ದಳೆ ನುಂಗಿತ್ತಾ ನೋಡವ್ವಾ ತಂಗಿ, ಕೋಡಗನ್ನ ಕೋಳಿ ನುಂಗಿತ್ತಾ… ಶರೀಫರ ಈ ತತ್ವಪದ ನಿಮ್ಮ ನೆನಪಿಗೆ ಬಂದಿರಲು ಸಾಕು. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಡೇರೆಹೂವಿನ ಪುಟ್ಟಪುಟ್ಟ ಎಸಳುಗಳನ್ನೇ ಗೂಡುಗಳಂತೆ ಮಾಡಿಕೊಂಡಿವೆ ಈ ಪುಟಾಣಿ ಕಪ್ಪೆಗಳು. ನೆಟ್ಟಿಗರಂತೂ ಕುತೂಹಲದಿಂದ ಖುಷಿಯಿಂದ ಈ ವಿಡಿಯೋ ನೋಡುತ್ತಲೇ ಇದ್ದಾರೆ. ಒಮ್ಮೆ ನೋಡಿದ ನೀವು ಮತ್ತೆ ನೋಡುವುದು ಗ್ಯಾರಂಟಿ!

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ ಅನ್ನು ಕಳೆದ ತಿಂಗಳು ಪೋಸ್ಟ್​ ಮಾಡಲಾಗಿದೆ. ಈತನಕ 8 ಮಿಲಿಯನ್​ಗಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 3 ಲಕ್ಷಕ್ಕಿಂತಲೂ ಹೆಚ್ಚು ಜನ ಪ್ರತಿಕ್ರಿಯಿಸಿದ್ದಾರೆ. ಸಾಕಷ್ಟು ಜನರು ಈ ಪೋಸ್ಟ್​ ಅನ್ನು ಹಂಚಿಕೊಂಡಿದ್ದಾರೆ. ಎಂಥ ಮುದ್ದಾಗಿದೆ ಈ ವಿಡಿಯೋ. ನನಗಂತೂ ಹುಚ್ಚು ಹಿಡಿಯುತ್ತಿದೆ ಇದನ್ನು ನೋಡುತ್ತಿದ್ದಂತೆ ಎಂದಿದ್ದಾರೆ ಒಬ್ಬರು. ಆಹಾ ಪ್ರಕೃತಿಯ ಈ ಅದ್ಭುತ ಎಂಥ ಚೆಂದ ಎಂದಿದ್ದಾರೆ ಇನ್ನೂ ಒಬ್ಬರು. ಓಹ್​ ಎರಡು ದಿನಗಳ ಹಿಂದೆ ಈ ವಿಡಿಯೋ ನೋಡಿದ್ದೆ. ಈಗ ಐದನೇ ಬಾರಿ ಇದನ್ನು ಮತ್ತೆ ನೋಡುತ್ತಿದ್ದೇನೆ ಎಂದಿದ್ದಾರೆ ಮಗದೊಬ್ಬರು.

ಎಲ್ಲವೂ ಆನ್​ಲೈನ್​ಮಯವಾಗಿರುವ ಜಗತ್ತಿನಲ್ಲಿ ಇಂಥ ವಿಡಿಯೋಗಳು ಖುಷಿ ಕೊಡುತ್ತವೆ ನಿಜ. ಆದರೆ ಇದನ್ನು ನೋಡಲು ಮತ್ತೂ ನಾವು ಮೊರೆಹೋಗುವುದು ಆನ್​ಲೈನ್​ಅನ್ನೇ! ಎಂಥ ವಿಪರ್ಯಾಸ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:27 pm, Mon, 31 October 22

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ