AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ: ಬಸ್​ ಒಳಗೆ ಜಾಗ ಇಲ್ಲ ಅಂತ ವಿದ್ಯಾರ್ಥಿಗಳು ಎಲ್ಲೆಲ್ಲಿ ಕೂತು ಪ್ರಯಾಣಿಸುತ್ತಿದ್ದಾರೆ ನೋಡಿ

ಶ್ರೀಲಂಕಾದಲ್ಲಿ ಪ್ರಯಾಣಿಕರು ಬಸ್​​ನಲ್ಲಿ ಕುಳಿತುಕೊಳ್ಳಲು ಜಾಗವಿಲ್ಲದೆ ಬಾಗಿಲು ಮತ್ತು ಕಿಟಕಿಗಳಲ್ಲಿ ನೇತಾಡುತ್ತಿದ್ದಾರೆ.

ಶ್ರೀಲಂಕಾ: ಬಸ್​ ಒಳಗೆ ಜಾಗ ಇಲ್ಲ ಅಂತ ವಿದ್ಯಾರ್ಥಿಗಳು ಎಲ್ಲೆಲ್ಲಿ ಕೂತು ಪ್ರಯಾಣಿಸುತ್ತಿದ್ದಾರೆ ನೋಡಿ
ಶ್ರೀಲಂಕಾ ಬಸ್​​
TV9 Web
| Edited By: ವಿವೇಕ ಬಿರಾದಾರ|

Updated on:Jun 29, 2022 | 11:13 PM

Share

ಶ್ರೀಲಂಕಾ: ಶ್ರೀಲಂಕಾದಲ್ಲಿ (Shrilanka) ಆರ್ಥಿಕತೆ (Economic)  ಸಂಪೂರ್ಣವಾಗಿ ಕುಸಿದಿದ್ದು, ಜನರು ಆಹಾರ, ಇಂಧನ (Oil) ಮತ್ತು ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ಹೆಣಗಾಡುತ್ತಿದ್ದಾರೆ.  ಹಾಗೆ ದೇಶದಲ್ಲಿ ರಾಜಕೀಯ ಅಶಾಂತಿ ಮತ್ತು ಹಿಂಸಾಚಾರ ಬುಗಿಲೆದ್ದಿದೆ. ಶ್ರೀಲಂಕಾ ಪ್ರವಾಸೋದ್ಯಮವನ್ನು ಅವಲಂಬಿಸಿದೆ. ಆದರೆ ಕರೊನಾ ಮಹಾಮಾರಿ ಮತ್ತು 2019 ರಲ್ಲಿ ನಡೆದ ಭಯೋತ್ಪಾದಕರ ದಾಳಿಯಿಂದ ಪ್ರವಾಸೋದ್ಯಮ ಮೇಲೆ ದೊಡ್ಡ ಪ್ರಮಾಣದ ಹೊಡೆತ ಬಿದ್ದಿದೆ. ಶ್ರೀಲಂಕಾದಲ್ಲಿ ಜನರು ಅಡುಗೆ ಅನಿಲ ಮತ್ತು ಪೆಟ್ರೋಲ್‌ ಖರೀದಿಗೆ  ದಿನಗಟ್ಟಲೆ ಕಾಯುತ್ತಿದ್ದಾರೆ.  ಪೆಟ್ರೋಲ್ ಸಿಗದೆ ಕೆಲ ಜನರು ವಾಹನ ಚಲಾಯಿಸುವುದನ್ನು ಬಿಟ್ಟು ಸೈಕಲ್​​ನಲ್ಲಿ ಸಂಚರಿಸುತ್ತಿದ್ದಾರೆ.

ಸದ್ಯ ಶ್ರೀಲಂಕಾದಲ್ಲಿ ವಿದ್ಯಾರ್ಥಿಗಳನ್ನು ತುಂಬಿಕೊಂಡ  ಕೆಂಪು ಬಸ್​​ನ ವಿಡಿಯೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್​ ಆಗಿದೆ.  ಬಸ್‌ನಲ್ಲಿ ಜನರನ್ನು ಕುರಿ ತುಂಬಿದ ಹಾಗೆ ತುಂಬಿದ್ದಾರೆ.  ಕಾರಣ  ವಿಪರೀತ ಇಂಧನ ಕೊರತೆ. ಬಸ್​​ನಲ್ಲಿ ಕುಳಿತುಕೊಳ್ಳಲು ಜಾಗವಿಲ್ಲದೆ ವಿದ್ಯಾರ್ಥಿಗಳು ಬಾಗಿಲು ಮತ್ತು ಕಿಟಕಿಗಳಲ್ಲಿ ನೇತಾಡುತ್ತಿದ್ದಾರೆ. ಇದನ್ನು ಹೊರತುಪಡಿಸಿ ಹಲವಾರು ವಿದ್ಯಾರ್ಥಿಗಳು ಬಸ್‌ನ ಹಿಂಭಾಗದಲ್ಲಿರುವ ಲಗೇಜ್ ಇಡುವ ಜಾಗದಲ್ಲಿ ಕುಳಿತಿದ್ದಾರೆ. ಇದನ್ನು ಬಸ್ ಹಿಂದೆ ಚಲಾಯಿಸುತ್ತಿದ್ದ ಬೈಕ್ ಸವಾರನೊಬ್ಬ ವಿಡಿಯೋ ಮಾಡಿದ್ದಾನೆ. ವಿಡಿಯೋ ಟ್ವಿಟರ್‌ನಲ್ಲಿ 42 ಸಾವಿರ ವೀಕ್ಷಣೆಗಳೊಂದಿಗೆ ವೈರಲ್ ಆಗುತ್ತಿದೆ.

Published On - 11:13 pm, Wed, 29 June 22

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ