AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ಆಕ್ಸಿಜನ್​ ತಯಾರಿಸಿ ಅಪಾಯ ಎದುರಿಸಬೇಡಿ: ತಜ್ಞರು

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿದ ಜನರು ಮನೆಯಲ್ಲಿಯೇ ಅಕ್ಸಿಜನ್​ ತಯಾರಿಕೆಗೆ ಮುಂದಾಗಿದ್ದಾರೆ. ಈ ಕುರಿತಂತೆ ಭೀಕರ ಅಪಾಯವನ್ನು ಎದುರಿಸುತ್ತೀರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮನೆಯಲ್ಲೇ ಆಕ್ಸಿಜನ್​ ತಯಾರಿಸಿ ಅಪಾಯ ಎದುರಿಸಬೇಡಿ: ತಜ್ಞರು
ಪ್ರಾತಿನಿಧಿಕ ಚಿತ್ರ
shruti hegde
|

Updated on: May 11, 2021 | 5:13 PM

Share

ಭಾರತ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಸಂದರ್ಭದಲ್ಲಿ ಆಕ್ಸಿಜನ್​ ಕೊರತೆ ಕಂಡು ಬರುತ್ತಿದೆ. ಹೀಗಿರುವಾಗ ಮನೆಯಲ್ಲಿಯೇ ಆಮ್ಲಜನಕ ತಯಾರಿಕೆಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿದ ಜನರು ಮನೆಯಲ್ಲಿಯೇ ಅಕ್ಸಿಜನ್​ ತಯಾರಿಕೆಗೆ ಮುಂದಾಗಿದ್ದಾರೆ. ಈ ಕುರಿತಂತೆ ಭೀಕರ ಅಪಾಯವನ್ನು ಎದುರಿಸುತ್ತೀರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್​ ಮತ್ತು ಫೆಸ್​ಬುಕ್​ಗಳಲ್ಲಿ ಮನೆಯಲ್ಲಿಯೇ ಆಕ್ಸಿಜನ್​ ತಯಾರಿಸುವ ಕುರಿತಾದ ಮಾಹಿತಿಗಳು ಹರಿದಾಡುತ್ತಿದೆ. ಡಿಐವೈ ಆಕ್ಸಿಜನ್​ ಸಾಂದ್ರತೆ ವಿಧಾನದ ಮೂಲಕ ಆಕ್ಸಿಜನ್​ ತಯಾರಿಸುವ ರೀತಿ ಕೂಡಾ ಈಗಾಗಲೇ ಜನರ ಮಾತಿಗೆ ಕಾರಣವಾಗಿದೆ. ಹಾಗೂ ಇಂತಹ ವಿಷಯಕ್ಕೆ ಸಂಬಂಧಿಸಿದ ವಿಡಿಯೋಗಳು ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ. ಹೀಗಾಗಿ ವೈದ್ಯರು ಈ ಕುರಿತಂತೆ ಅಪಾಯದ ಆತಂಕ ಹೊರಹಾಕಿದ್ದಾರೆ.

ಮನೆಯಲ್ಲಿಯೇ ಆಮ್ಲಜನಕ ತಯಾರಿಸುವ ಪ್ರಯತ್ನಗಳು ವಿಶ್ವಾಸಾರ್ಹವಲ್ಲದ ವಿಧಾನಗಳಾಗಿವೆ ಎಂಬುದು ವೈದ್ಯರ ಅಭಿಪ್ರಾಯ. ಭಾರತವು ಆಮ್ಲಜನಕದ ಸರಬರಾಜನ್ನು ಹುಡುಕಲು ಪರದಾಡುತ್ತಿದೆ. ಅನೇಕ ಆಸ್ಪತ್ರೆಗಳು ಆಮ್ಲಜನಕವಿಲ್ಲ ಎಂಬ ಕಾರಣಕ್ಕೆ ರೋಗಿಗಳನ್ನು ದೂರವಿಡುತ್ತಿದೆ. ಕೊರೊನಾ ವೈರಸ್​ ಗುಣಪಡಿಸುವ ಕುರಿತಾಗಿ ಪೊಳ್ಳು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚುತ್ತಿದೆ. ಈ ವಿಡಿಯೋಗಳನ್ನು ನೀಡಿ ಆ ಕುರಿತು ಮೊರೆ ಹೋಗಬೇಡಿ ಎಮದು ವೈದ್ಯರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮಾತೃಭೂಮಿಗೆ ಆಕ್ಸಿಜನ್​ ಸಿಲಿಂಡರ್​ ಕಳುಹಿಸಿಕೊಟ್ಟ ಅರಬ್​ ದೇಶದ ಹಿಂದೂ ಮುಖಂಡರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ