AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ಆಕ್ಸಿಜನ್​ ತಯಾರಿಸಿ ಅಪಾಯ ಎದುರಿಸಬೇಡಿ: ತಜ್ಞರು

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿದ ಜನರು ಮನೆಯಲ್ಲಿಯೇ ಅಕ್ಸಿಜನ್​ ತಯಾರಿಕೆಗೆ ಮುಂದಾಗಿದ್ದಾರೆ. ಈ ಕುರಿತಂತೆ ಭೀಕರ ಅಪಾಯವನ್ನು ಎದುರಿಸುತ್ತೀರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮನೆಯಲ್ಲೇ ಆಕ್ಸಿಜನ್​ ತಯಾರಿಸಿ ಅಪಾಯ ಎದುರಿಸಬೇಡಿ: ತಜ್ಞರು
ಪ್ರಾತಿನಿಧಿಕ ಚಿತ್ರ
shruti hegde
|

Updated on: May 11, 2021 | 5:13 PM

Share

ಭಾರತ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಸಂದರ್ಭದಲ್ಲಿ ಆಕ್ಸಿಜನ್​ ಕೊರತೆ ಕಂಡು ಬರುತ್ತಿದೆ. ಹೀಗಿರುವಾಗ ಮನೆಯಲ್ಲಿಯೇ ಆಮ್ಲಜನಕ ತಯಾರಿಕೆಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿದ ಜನರು ಮನೆಯಲ್ಲಿಯೇ ಅಕ್ಸಿಜನ್​ ತಯಾರಿಕೆಗೆ ಮುಂದಾಗಿದ್ದಾರೆ. ಈ ಕುರಿತಂತೆ ಭೀಕರ ಅಪಾಯವನ್ನು ಎದುರಿಸುತ್ತೀರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್​ ಮತ್ತು ಫೆಸ್​ಬುಕ್​ಗಳಲ್ಲಿ ಮನೆಯಲ್ಲಿಯೇ ಆಕ್ಸಿಜನ್​ ತಯಾರಿಸುವ ಕುರಿತಾದ ಮಾಹಿತಿಗಳು ಹರಿದಾಡುತ್ತಿದೆ. ಡಿಐವೈ ಆಕ್ಸಿಜನ್​ ಸಾಂದ್ರತೆ ವಿಧಾನದ ಮೂಲಕ ಆಕ್ಸಿಜನ್​ ತಯಾರಿಸುವ ರೀತಿ ಕೂಡಾ ಈಗಾಗಲೇ ಜನರ ಮಾತಿಗೆ ಕಾರಣವಾಗಿದೆ. ಹಾಗೂ ಇಂತಹ ವಿಷಯಕ್ಕೆ ಸಂಬಂಧಿಸಿದ ವಿಡಿಯೋಗಳು ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ. ಹೀಗಾಗಿ ವೈದ್ಯರು ಈ ಕುರಿತಂತೆ ಅಪಾಯದ ಆತಂಕ ಹೊರಹಾಕಿದ್ದಾರೆ.

ಮನೆಯಲ್ಲಿಯೇ ಆಮ್ಲಜನಕ ತಯಾರಿಸುವ ಪ್ರಯತ್ನಗಳು ವಿಶ್ವಾಸಾರ್ಹವಲ್ಲದ ವಿಧಾನಗಳಾಗಿವೆ ಎಂಬುದು ವೈದ್ಯರ ಅಭಿಪ್ರಾಯ. ಭಾರತವು ಆಮ್ಲಜನಕದ ಸರಬರಾಜನ್ನು ಹುಡುಕಲು ಪರದಾಡುತ್ತಿದೆ. ಅನೇಕ ಆಸ್ಪತ್ರೆಗಳು ಆಮ್ಲಜನಕವಿಲ್ಲ ಎಂಬ ಕಾರಣಕ್ಕೆ ರೋಗಿಗಳನ್ನು ದೂರವಿಡುತ್ತಿದೆ. ಕೊರೊನಾ ವೈರಸ್​ ಗುಣಪಡಿಸುವ ಕುರಿತಾಗಿ ಪೊಳ್ಳು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚುತ್ತಿದೆ. ಈ ವಿಡಿಯೋಗಳನ್ನು ನೀಡಿ ಆ ಕುರಿತು ಮೊರೆ ಹೋಗಬೇಡಿ ಎಮದು ವೈದ್ಯರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮಾತೃಭೂಮಿಗೆ ಆಕ್ಸಿಜನ್​ ಸಿಲಿಂಡರ್​ ಕಳುಹಿಸಿಕೊಟ್ಟ ಅರಬ್​ ದೇಶದ ಹಿಂದೂ ಮುಖಂಡರು

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ