AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಈ ಫೋಟೋ ನೋಡಿದಾಗ ಮೊದಲು ಕಾಣಿಸಿದ್ದು ಏನು? ನಿಮ್ಮ ವ್ಯಕ್ತಿತ್ವ ಬಹಿರಂಗಪಡಿಸಲಿದೆ

ಮೇಲಿನ ಫೋಟೋದಲ್ಲಿ ಎರಡು ವಸ್ತುಗಳು ಗೋಚರಿಸುತ್ತವೆ. ಒಂದು ಕರಡಿ ಮತ್ತು ಚೂರಿಯನ್ನು ಹಿಡಿದ ಕೈ. ಹತ್ತಿರದಿಂದ ನೋಡಿದರೆ ಫೋಟೋದಲ್ಲಿರುವ ಚೂರಿ ಕಾಣಿಸುತ್ತದೆ. ಆದರೆ ನೀವು ಫೋಟೋವನ್ನು ನೋಡಿದಾಗ ಮೊದಲು ನಿಮಗೆ ಕಾಣಿಸಿದ್ದು ಏನು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವವನ್ನು ತಿಳಿಯಬಹುದಾಗಿದೆ.

Personality Test: ಈ ಫೋಟೋ ನೋಡಿದಾಗ ಮೊದಲು ಕಾಣಿಸಿದ್ದು ಏನು? ನಿಮ್ಮ ವ್ಯಕ್ತಿತ್ವ ಬಹಿರಂಗಪಡಿಸಲಿದೆ
Personality Test
ಅಕ್ಷತಾ ವರ್ಕಾಡಿ
|

Updated on: Jun 14, 2024 | 5:08 PM

Share

ವ್ಯಕ್ತಿತ್ವ ಪರೀಕ್ಷೆಯ ಆಧಾರದ ಮೇಲೆ ಮನಶ್ಶಾಸ್ತ್ರಜ್ಞರು ವ್ಯಕ್ತಿಯ ಆಲೋಚನೆಯನ್ನು ಮೌಲ್ಯಮಾಪನ ಮಾಡುತ್ತಾರೆ. ಮೇಲಿನ ಫೋಟೋದಲ್ಲಿ ನಿಮ್ಮ ಕಣ್ಣಿಗೆ ಮೊದಲು ಕಾಣಿಸಿದ್ದು ಏನು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಬಹುದಾಗಿದೆ. ಆಪ್ಟಿಕಲ್ ಇಲ್ಯೂಷನ್ ಗೆ ಸಂಬಂಧಿಸಿದ ಹಲವು ರೀತಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿರುತ್ತವೆ. ಅಂತಹ ಫೋಟೋಗಳಲ್ಲಿ ವ್ಯಕ್ತಿತ್ವ ಪರೀಕ್ಷೆಯೂ ಒಂದು. ಈ ಫೋಟೋಗಳನ್ನು ಆಧರಿಸಿ ನೀವು ಯಾವ ರೀತಿಯ ವ್ಯಕ್ತಿ ಎಂದು ಹೇಳಬಹುದು.

ಮೇಲಿನ ಫೋಟೋದಲ್ಲಿ ಎರಡು ವಸ್ತುಗಳು ಗೋಚರಿಸುತ್ತವೆ. ಒಂದು ಕರಡಿ ಮತ್ತು ಚೂರಿಯನ್ನು ಹಿಡಿದ ಕೈ. ಹತ್ತಿರದಿಂದ ನೋಡಿದರೆ ಫೋಟೋದಲ್ಲಿರುವ ಚೂರಿ ಕಾಣಿಸುತ್ತದೆ. ಆದರೆ ನೀವು ಫೋಟೋವನ್ನು ನೋಡಿದಾಗ ಮೊದಲು ನಿಮಗೆ ಕಾಣಿಸಿದ್ದು ಏನು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವವನ್ನು ತಿಳಿಯಬಹುದಾಗಿದೆ.

ಕರಡಿ ಚಿತ್ರ:

ಈ ಫೋಟೋ ನೋಡಿದ ನಂತರ ನೀವು ಮೊದಲ ಕರಡಿಯನ್ನು ನೋಡಿದರೆ, ಇದರರ್ಥ ನೀವು ಕರುಣಾಮಯಿ. ನೀವು ಹೆಚ್ಚು ಸಹಾನುಭೂತಿ ಹೊಂದಿದ್ದೀರಿ. ನಿಮ್ಮನ್ನು ನಂಬುವ ಮತ್ತು ನಿಮ್ಮನ್ನು ಅವಲಂಬಿಸಿರುವವರಿಗೆ ನೀವು ನಿಮಗಿಂತ ಹೆಚ್ಚಿನ ಆದ್ಯತೆ ನೀಡುತ್ತೀರಿ. ಕಷ್ಟದ ಸಮಯದಲ್ಲಿ ನಿಮ್ಮ ಸಂಗಾತಿಗೆ ಬೆಂಬಲವಾಗಿ ನಿಲ್ಲುವ ಸಾಮರ್ಥ್ಯ ನಿಮ್ಮಲ್ಲಿದೆ. ನಿಮ್ಮ ಹಿತೈಷಿಗಳನ್ನು ಸಂತೋಷವಾಗಿಡುವುದು ಆದ್ಯತೆಯಾಗಿದೆ. ಕೆಲಸದಲ್ಲಿ ನೀವು ತಂಡದ ನಾಯಕರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತೀರಿ ಎಂಬ ವ್ಯಕ್ತಿತ್ವವನ್ನು ಹೊಂದಿದವರು ನೀವು ಎಂದು ಮನಶ್ಶಾಸ್ತ್ರಜ್ಞರು ಹೇಳುತ್ತಾರೆ.

ಚಾಕು ಚಿತ್ರ:

ಈ ಫೋಟೋ ನೋಡಿದಾಗ ನಿಮಗೆ ಮೊದಲು ಚಾಕು ಕಾಣಿಸಿಕೊಂಡರೆ, ನೀವು ಸಂಬಂಧಗಳಲ್ಲಿ ನಿಷ್ಠರಾಗಿದ್ದೀರಿ ಎಂದರ್ಥ. ಆದರೆ ಕೆಲವು ಸಂದರ್ಭಗಳಲ್ಲಿ ನೀವು ನಿಯಂತ್ರಣವನ್ನು ಕಳೆದುಕೊಳ್ಳುತ್ತೀರಿ. ನೀವು ಏನು ಮಾಡಲು ಬಯಸುತ್ತೀರೋ ಅದನ್ನು ಮಾಡಲು ನೀವು ನಿರ್ಧರಿಸುತ್ತೀರಿ ಮತ್ತು ಇತರರ ಅಭಿಪ್ರಾಯಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀವು ನೀಡುವುದಿಲ್ಲ. ಆದರೆ ವೃತ್ತಿ ವಿಷಯಗಳಲ್ಲಿ ನೀವು ಯಾವಾಗಲೂ ಮುಂದಿರುವಿರಿ. ಕಾರ್ಯಗಳನ್ನು ಪೂರ್ಣಗೊಳಿಸಲು ಬಲವಾದ ಹೆಜ್ಜೆ ಇಡುತ್ತೀರಿ. ನೀವು ಬಲವಾದ ಇಚ್ಛಾಶಕ್ತಿಯುಳ್ಳವರು. ನಿಮ್ಮ ಸುತ್ತಮುತ್ತಲಿನವರೊಂದಿಗೆ ಘರ್ಷಣೆಯ ಸಾಧ್ಯತೆಗಳು ಹೆಚ್ಚು ಎಂದು ಮನಶ್ಶಾಸ್ತ್ರಜ್ಞರು ಹೇಳುತ್ತಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್