AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐಪ್ಯಾಡ್​ನಲ್ಲಿ ಮತ್ತೆ ನನಗಿದೇ ಗೇಮ್​ ಹಾಕಿಕೊಡಿ ಪ್ಲೀಸ್

Ipad Game : ತಾನೂ ಹಾಳಾಗೋದಲ್ಲದೇ ಬೆಕ್ಕನ್ನು ಸಾಕಿ ಅದನ್ನೂ ಹಾಳು ಮಾಡುತ್ತೆ ಈ ಮನುಷ್ಯ ಕುಲ! ಈ ಮುದ್ದಾದ ವಿಡಿಯೋಕ್ಕೆ ಎರಡೂವರೆ ಲಕ್ಷ ಜನ ಕ್ಯಾ ಬಾತ್ ಹೈ ಎಂದಿದ್ದಾರೆ.

Viral Video: ಐಪ್ಯಾಡ್​ನಲ್ಲಿ ಮತ್ತೆ ನನಗಿದೇ ಗೇಮ್​ ಹಾಕಿಕೊಡಿ ಪ್ಲೀಸ್
TV9 Web
| Edited By: |

Updated on:Aug 25, 2022 | 4:44 PM

Share

Viral Video: ಐಪ್ಯಾಡ್​ ಕೂಡ ಈಗ ನಾಯಿಬೆಕ್ಕುಗಳ ಆಟಿಕೆಯ ಲಿಸ್ಟ್​ನಲ್ಲಿ ಸೇರಿರುವಂಥ ಕಾಲದಲ್ಲಿ ನಾವಿದ್ದೇವೆ. ಬೆಕ್ಕು ನಾಯಿಗಳು ಐಪ್ಯಾಡ್​ನಲ್ಲಿ ವಿಡಿಯೋ ನೋಡುವ, ಗೇಮ್ ಆಡುವ ಸಾಕಷ್ಟು ವಿಡಿಯೋಗಳು ವೈರಲ್ ಆಗಿರುವುದನ್ನು ನೋಡಿದ್ದೀರಿ. ಆದರೆ ಇಲ್ಲಿ ಇರುವ ವಿಡಿಯೋ ವಿಶೇಷವಾಗಿದೆ. ಬೆಕ್ಕೊಂದು ಆಟವಾಡುತ್ತಿರುವಾಗ ಅಚಾನಕ್ ಆಗಿ ಗೇಮ್​​ ಆಫ್​ ಆಗಿಬಿಡುತ್ತದೆ. ಆಟದ ಮೂಡು ಆಡಿದವರಿಗೇ ಗೊತ್ತು! ಅದೇ ಗೇಮ್​ ತನಗೆ ಬೇಕೆಂದು, ಅದನ್ನು ಆನ್​ ಮಾಡಿಕೊಡಬೇಕೆಂದು ತನ್ನ ಪೋಷಕರನ್ನು ಈ ಬೆಕ್ಕು ರಿಕ್ವೆಸ್ಟ್ ಮಾಡಿಕೊಳ್ಳುತ್ತದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈತನಕ ಈ ವಿಡಿಯೋ 2.55 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ. ಇಲಿ, ಜಿರಳೆ ಜೊತೆ ಆಟವಾಡಿ ಬೇಟೆಯಾಡಿಕೊಂಡಿರುತ್ತಿದ್ದ ಬೆಕ್ಕು ಐಪ್ಯಾಡ್​ನಲ್ಲಿ ಗೇಮ್ ಆಡುತ್ತದೆ ಎಂದರೆ ಯಾರ ಸಹವಾಸ ಇದೆಲ್ಲ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:11 pm, Thu, 25 August 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ