AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗುರೇ ಇಲ್ಲದ ಬೆರಳುಗಳು, ವೈರಲ್ ಆಗುತ್ತಿರುವ ಈ ಪೋಸ್ಟ್​

Missing Fingernails : ಸೋಡಾ ಬಾಟಲಿ ಹೇಗೆ ತೆಗೆಯುತ್ತಾರೆ? ಕಿತ್ತಳೆ ಸುಲಿಯುವುದಂತೂ ಕಡುಕಷ್ಟ, ಡಬ್ಬಿಯಂತೂ ತೆಗೆಯಲು ಸಾಧ್ಯವೇ ಇಲ್ಲ. ಎಂಥ ಅವಸ್ಥೆ ಇದು ಎಂದು ನೆಟ್ಟಿಗರು ಈ ವ್ಯಕ್ತಿಯ ಬಗ್ಗೆ ಕಳವಳಕ್ಕೀಡಾಗಿದ್ದಾರೆ.

ಉಗುರೇ ಇಲ್ಲದ ಬೆರಳುಗಳು, ವೈರಲ್ ಆಗುತ್ತಿರುವ ಈ ಪೋಸ್ಟ್​
Pic of a persons hand with missing fingernails
TV9 Web
| Edited By: |

Updated on:Nov 03, 2022 | 3:10 PM

Share

Viral Video : ಚೂಪಾದ ಉಗುರು, ಮೊಂಡ ಉಗುರು, ಪೀಚು ಉಗುರು, ದಪ್ಪ ಉಗುರು ಹೀಗೆ ಒಟ್ಟು ಬೆರಳೆಂದಮೇಲೆ ಉಗುರುಗಳು ಇರಲೇಬೇಕು. ಹೇಗಿವೆ ಎನ್ನುವುದು ಅಷ್ಟು ಮುಖ್ಯವಾಗುವುದೇ ಇಲ್ಲ. ಅವರವರ ವಂಶವಾಹಿಗೆ ಸಂಬಂಧಿಸಿದಂತೆ ಅವು ಬೆಳೆದು ಆಕಾರ ಪಡೆದುಕೊಂಡಿರುತ್ತವೆ. ಆದರೆ ಇದೀಗ ವೈರಲ್ ಆಗುತ್ತಿರುವ ಫೋಟೋದಲ್ಲಿ ಬೆರಳಿಗೆ ಉಗುರುಗಳೇ ಇಲ್ಲ. ನೆಟ್ಟಿಗರು ಈ ಫೋಟೋ ನೋಡಿ ಆಘಾತ ವ್ಯಕ್ತಪಡಿಸುತ್ತಿದ್ದಾರೆ. ಇದು ಎನಿಮೇಟೆಡ್​ ಫೋಟೋ ಖಂಡಿತ ಅಲ್ಲ!

People born with Anonychia do not have fingernails and cannot grow them from Damnthatsinteresting

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಅಮೋನೀಚಿಯಾ ಎಂಬ ಆರೋಗ್ಯ ಸಮಸ್ಯೆಯಿಂದ ಈ ಸ್ಥಿತಿ ಈ ವ್ಯಕ್ತಿಗೆ ಉಂಟಾಗಿದೆ. ಹುಟ್ಟಿನಿಂದಲೇ ಈ ವ್ಯಕ್ತಿಗೆ ಕಾಲಿನ ಮತ್ತು ಕೈಬೆರಳುಗಳ ಉಗುರುಗಳು ಇಲ್ಲ. ಇದನ್ನು ನೋಡಿದ ನೆಟ್ಟಿಗರು ಅನೇಕ ರೀತಿಯ ಪ್ರಶ್ನೆಗಳನ್ನು ಕೇಳಿದ್ಧಾರೆ. ನಿತ್ಯದ ಕೆಲಸಕಾರ್ಯಗಳನ್ನ ಇವರು ಹೇಗೆ ಮಾಡಿಕೊಳ್ಳುತ್ತಾರೋ ಎಂದು ಒಬ್ಬರು ಕೇಳಿದ್ದಾರೆ. ಡಬ್ಬಿಗಳನ್ನು ಹೇಗೆ ತೆರೆಯುತ್ತೀರಿ ಎಂದು ಕೇಳಿದ್ಧಾರೆ ಒಬ್ಬರು. ಕಿತ್ತಳೆ ಹಣ್ಣನ್ನು ಸುಲಿಯಲು ಬರುವುದೆಂದರೆ ದೊಡ್ಡ ಕಷ್ಟವೇ ಎಂದಿದ್ದಾರೆ ಇನ್ನೂ ಒಬ್ಬರು.

ನಿನ್ನೆ ಮಾಡಿದ ಈ ಪೋಸ್ಟ್​ 27,000 ಕ್ಕಿಂತಲೂ ಹೆಚ್ಚು ವೋಟ್​ಗಳನ್ನು ಪಡೆದಿದೆ. ಉಗುರುಗಳ ಸಮಸ್ಯೆಗಳ ಬಗ್ಗೆ ಸಾವಿರಾರು ಜನ ಚರ್ಚಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:09 pm, Thu, 3 November 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು