AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗುರೇ ಇಲ್ಲದ ಬೆರಳುಗಳು, ವೈರಲ್ ಆಗುತ್ತಿರುವ ಈ ಪೋಸ್ಟ್​

Missing Fingernails : ಸೋಡಾ ಬಾಟಲಿ ಹೇಗೆ ತೆಗೆಯುತ್ತಾರೆ? ಕಿತ್ತಳೆ ಸುಲಿಯುವುದಂತೂ ಕಡುಕಷ್ಟ, ಡಬ್ಬಿಯಂತೂ ತೆಗೆಯಲು ಸಾಧ್ಯವೇ ಇಲ್ಲ. ಎಂಥ ಅವಸ್ಥೆ ಇದು ಎಂದು ನೆಟ್ಟಿಗರು ಈ ವ್ಯಕ್ತಿಯ ಬಗ್ಗೆ ಕಳವಳಕ್ಕೀಡಾಗಿದ್ದಾರೆ.

ಉಗುರೇ ಇಲ್ಲದ ಬೆರಳುಗಳು, ವೈರಲ್ ಆಗುತ್ತಿರುವ ಈ ಪೋಸ್ಟ್​
Pic of a persons hand with missing fingernails
TV9 Web
| Edited By: |

Updated on:Nov 03, 2022 | 3:10 PM

Share

Viral Video : ಚೂಪಾದ ಉಗುರು, ಮೊಂಡ ಉಗುರು, ಪೀಚು ಉಗುರು, ದಪ್ಪ ಉಗುರು ಹೀಗೆ ಒಟ್ಟು ಬೆರಳೆಂದಮೇಲೆ ಉಗುರುಗಳು ಇರಲೇಬೇಕು. ಹೇಗಿವೆ ಎನ್ನುವುದು ಅಷ್ಟು ಮುಖ್ಯವಾಗುವುದೇ ಇಲ್ಲ. ಅವರವರ ವಂಶವಾಹಿಗೆ ಸಂಬಂಧಿಸಿದಂತೆ ಅವು ಬೆಳೆದು ಆಕಾರ ಪಡೆದುಕೊಂಡಿರುತ್ತವೆ. ಆದರೆ ಇದೀಗ ವೈರಲ್ ಆಗುತ್ತಿರುವ ಫೋಟೋದಲ್ಲಿ ಬೆರಳಿಗೆ ಉಗುರುಗಳೇ ಇಲ್ಲ. ನೆಟ್ಟಿಗರು ಈ ಫೋಟೋ ನೋಡಿ ಆಘಾತ ವ್ಯಕ್ತಪಡಿಸುತ್ತಿದ್ದಾರೆ. ಇದು ಎನಿಮೇಟೆಡ್​ ಫೋಟೋ ಖಂಡಿತ ಅಲ್ಲ!

People born with Anonychia do not have fingernails and cannot grow them from Damnthatsinteresting

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಅಮೋನೀಚಿಯಾ ಎಂಬ ಆರೋಗ್ಯ ಸಮಸ್ಯೆಯಿಂದ ಈ ಸ್ಥಿತಿ ಈ ವ್ಯಕ್ತಿಗೆ ಉಂಟಾಗಿದೆ. ಹುಟ್ಟಿನಿಂದಲೇ ಈ ವ್ಯಕ್ತಿಗೆ ಕಾಲಿನ ಮತ್ತು ಕೈಬೆರಳುಗಳ ಉಗುರುಗಳು ಇಲ್ಲ. ಇದನ್ನು ನೋಡಿದ ನೆಟ್ಟಿಗರು ಅನೇಕ ರೀತಿಯ ಪ್ರಶ್ನೆಗಳನ್ನು ಕೇಳಿದ್ಧಾರೆ. ನಿತ್ಯದ ಕೆಲಸಕಾರ್ಯಗಳನ್ನ ಇವರು ಹೇಗೆ ಮಾಡಿಕೊಳ್ಳುತ್ತಾರೋ ಎಂದು ಒಬ್ಬರು ಕೇಳಿದ್ದಾರೆ. ಡಬ್ಬಿಗಳನ್ನು ಹೇಗೆ ತೆರೆಯುತ್ತೀರಿ ಎಂದು ಕೇಳಿದ್ಧಾರೆ ಒಬ್ಬರು. ಕಿತ್ತಳೆ ಹಣ್ಣನ್ನು ಸುಲಿಯಲು ಬರುವುದೆಂದರೆ ದೊಡ್ಡ ಕಷ್ಟವೇ ಎಂದಿದ್ದಾರೆ ಇನ್ನೂ ಒಬ್ಬರು.

ನಿನ್ನೆ ಮಾಡಿದ ಈ ಪೋಸ್ಟ್​ 27,000 ಕ್ಕಿಂತಲೂ ಹೆಚ್ಚು ವೋಟ್​ಗಳನ್ನು ಪಡೆದಿದೆ. ಉಗುರುಗಳ ಸಮಸ್ಯೆಗಳ ಬಗ್ಗೆ ಸಾವಿರಾರು ಜನ ಚರ್ಚಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:09 pm, Thu, 3 November 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ