AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Jan 10, 2022 | 4:30 PM

Share

ವಿಮಾನವೊಂದು ಟೆಕ್​ ಆಫ್​ ಆಗದೆ ರೈಲು ಹಳಿಯ ಮೇಲೆ ಬಿದ್ದಿದ್ದು ರೈಲು ಬರುವ ಕೆಲವೇ ಕ್ಷಣಗಳ ಮೊದಲು​ ಗಾಯಗೊಂಡ  ಪೈಲಟ್ ಅನ್ನು ರಕ್ಷಿಸಿದ ಘಟನೆ ಲಾಸ್​ ಎಂಜಲೀಸ್​ನಲ್ಲಿ ನಡೆದಿದೆ. ಈ ಭಯಾನಕ ದೃಶ್ಯದ ವಿಡಿಯೋ ಬಾಡಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ಭಯಾನಕ ಆಪಘಾತದ ವಿಡಿಯೋ ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ. ಪತನವಾದ ವಿಮಾನದಿಂದ ಗಾಯಗೊಂಡ ಪೈಲೆಟ್​ಅನ್ನು ಪೊಲೀಸರು ಹೊರಗೆ ಎಳದು ತಂದಿದ್ದಾರೆ. ಈ ವೇಳೆ ಆತ ಗೋ ಗೋ ಎಂದು ಕೂಗಿದ್ದಾರೆ. ಪೈಲೆಟ್​ಅನ್ನು ರಕ್ಸಿಸಿದ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೆಲವು ದಿನಗಳ ಹಿಂದೆ ರೈಲ್ವೆ ಹಳಿಯ ಮೇಲೆ ಸಾಯಬೇಕೆಂದು ನಿಂತಿದ್ದ ವ್ಯಕ್ತಿಗೆ ಗುದ್ದದೆ ರೈಲನ್ನು ನಿಲ್ಲಿಸಿ ಶ್ಲಾಘನೆ ಪಡೆದಿದ್ದರು. ಇದೀಗ ಗಾಯಗೊಂಡ ಪೈಲೆಟ್​​ನ ಪ್ರಾಣ ಉಳಿಸಿದ ಪೊಲೀಸರ ಕರ್ತವ್ಯ ನಿಷ್ಠೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಗಾಯಗೊಂಡ ಪೈಲೆಟ್ ಅನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ  ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ:

Video: ಪ್ರವಾಸಕ್ಕೆಂದು ಬಂದು ಸಮುದ್ರದಲ್ಲಿ ಬಿದ್ದು ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕರಾವಳಿ ಪೊಲೀಸರು

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ