AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Jan 10, 2022 | 4:30 PM

Share

ವಿಮಾನವೊಂದು ಟೆಕ್​ ಆಫ್​ ಆಗದೆ ರೈಲು ಹಳಿಯ ಮೇಲೆ ಬಿದ್ದಿದ್ದು ರೈಲು ಬರುವ ಕೆಲವೇ ಕ್ಷಣಗಳ ಮೊದಲು​ ಗಾಯಗೊಂಡ  ಪೈಲಟ್ ಅನ್ನು ರಕ್ಷಿಸಿದ ಘಟನೆ ಲಾಸ್​ ಎಂಜಲೀಸ್​ನಲ್ಲಿ ನಡೆದಿದೆ. ಈ ಭಯಾನಕ ದೃಶ್ಯದ ವಿಡಿಯೋ ಬಾಡಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ಭಯಾನಕ ಆಪಘಾತದ ವಿಡಿಯೋ ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ. ಪತನವಾದ ವಿಮಾನದಿಂದ ಗಾಯಗೊಂಡ ಪೈಲೆಟ್​ಅನ್ನು ಪೊಲೀಸರು ಹೊರಗೆ ಎಳದು ತಂದಿದ್ದಾರೆ. ಈ ವೇಳೆ ಆತ ಗೋ ಗೋ ಎಂದು ಕೂಗಿದ್ದಾರೆ. ಪೈಲೆಟ್​ಅನ್ನು ರಕ್ಸಿಸಿದ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೆಲವು ದಿನಗಳ ಹಿಂದೆ ರೈಲ್ವೆ ಹಳಿಯ ಮೇಲೆ ಸಾಯಬೇಕೆಂದು ನಿಂತಿದ್ದ ವ್ಯಕ್ತಿಗೆ ಗುದ್ದದೆ ರೈಲನ್ನು ನಿಲ್ಲಿಸಿ ಶ್ಲಾಘನೆ ಪಡೆದಿದ್ದರು. ಇದೀಗ ಗಾಯಗೊಂಡ ಪೈಲೆಟ್​​ನ ಪ್ರಾಣ ಉಳಿಸಿದ ಪೊಲೀಸರ ಕರ್ತವ್ಯ ನಿಷ್ಠೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಗಾಯಗೊಂಡ ಪೈಲೆಟ್ ಅನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ  ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ:

Video: ಪ್ರವಾಸಕ್ಕೆಂದು ಬಂದು ಸಮುದ್ರದಲ್ಲಿ ಬಿದ್ದು ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕರಾವಳಿ ಪೊಲೀಸರು

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​