AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Jan 10, 2022 | 4:30 PM

Share

ವಿಮಾನವೊಂದು ಟೆಕ್​ ಆಫ್​ ಆಗದೆ ರೈಲು ಹಳಿಯ ಮೇಲೆ ಬಿದ್ದಿದ್ದು ರೈಲು ಬರುವ ಕೆಲವೇ ಕ್ಷಣಗಳ ಮೊದಲು​ ಗಾಯಗೊಂಡ  ಪೈಲಟ್ ಅನ್ನು ರಕ್ಷಿಸಿದ ಘಟನೆ ಲಾಸ್​ ಎಂಜಲೀಸ್​ನಲ್ಲಿ ನಡೆದಿದೆ. ಈ ಭಯಾನಕ ದೃಶ್ಯದ ವಿಡಿಯೋ ಬಾಡಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ಭಯಾನಕ ಆಪಘಾತದ ವಿಡಿಯೋ ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ. ಪತನವಾದ ವಿಮಾನದಿಂದ ಗಾಯಗೊಂಡ ಪೈಲೆಟ್​ಅನ್ನು ಪೊಲೀಸರು ಹೊರಗೆ ಎಳದು ತಂದಿದ್ದಾರೆ. ಈ ವೇಳೆ ಆತ ಗೋ ಗೋ ಎಂದು ಕೂಗಿದ್ದಾರೆ. ಪೈಲೆಟ್​ಅನ್ನು ರಕ್ಸಿಸಿದ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೆಲವು ದಿನಗಳ ಹಿಂದೆ ರೈಲ್ವೆ ಹಳಿಯ ಮೇಲೆ ಸಾಯಬೇಕೆಂದು ನಿಂತಿದ್ದ ವ್ಯಕ್ತಿಗೆ ಗುದ್ದದೆ ರೈಲನ್ನು ನಿಲ್ಲಿಸಿ ಶ್ಲಾಘನೆ ಪಡೆದಿದ್ದರು. ಇದೀಗ ಗಾಯಗೊಂಡ ಪೈಲೆಟ್​​ನ ಪ್ರಾಣ ಉಳಿಸಿದ ಪೊಲೀಸರ ಕರ್ತವ್ಯ ನಿಷ್ಠೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಗಾಯಗೊಂಡ ಪೈಲೆಟ್ ಅನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ  ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ:

Video: ಪ್ರವಾಸಕ್ಕೆಂದು ಬಂದು ಸಮುದ್ರದಲ್ಲಿ ಬಿದ್ದು ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕರಾವಳಿ ಪೊಲೀಸರು

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ