Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Jan 10, 2022 | 4:30 PM

ವಿಮಾನವೊಂದು ಟೆಕ್​ ಆಫ್​ ಆಗದೆ ರೈಲು ಹಳಿಯ ಮೇಲೆ ಬಿದ್ದಿದ್ದು ರೈಲು ಬರುವ ಕೆಲವೇ ಕ್ಷಣಗಳ ಮೊದಲು​ ಗಾಯಗೊಂಡ  ಪೈಲಟ್ ಅನ್ನು ರಕ್ಷಿಸಿದ ಘಟನೆ ಲಾಸ್​ ಎಂಜಲೀಸ್​ನಲ್ಲಿ ನಡೆದಿದೆ. ಈ ಭಯಾನಕ ದೃಶ್ಯದ ವಿಡಿಯೋ ಬಾಡಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ಭಯಾನಕ ಆಪಘಾತದ ವಿಡಿಯೋ ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ. ಪತನವಾದ ವಿಮಾನದಿಂದ ಗಾಯಗೊಂಡ ಪೈಲೆಟ್​ಅನ್ನು ಪೊಲೀಸರು ಹೊರಗೆ ಎಳದು ತಂದಿದ್ದಾರೆ. ಈ ವೇಳೆ ಆತ ಗೋ ಗೋ ಎಂದು ಕೂಗಿದ್ದಾರೆ. ಪೈಲೆಟ್​ಅನ್ನು ರಕ್ಸಿಸಿದ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೆಲವು ದಿನಗಳ ಹಿಂದೆ ರೈಲ್ವೆ ಹಳಿಯ ಮೇಲೆ ಸಾಯಬೇಕೆಂದು ನಿಂತಿದ್ದ ವ್ಯಕ್ತಿಗೆ ಗುದ್ದದೆ ರೈಲನ್ನು ನಿಲ್ಲಿಸಿ ಶ್ಲಾಘನೆ ಪಡೆದಿದ್ದರು. ಇದೀಗ ಗಾಯಗೊಂಡ ಪೈಲೆಟ್​​ನ ಪ್ರಾಣ ಉಳಿಸಿದ ಪೊಲೀಸರ ಕರ್ತವ್ಯ ನಿಷ್ಠೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಗಾಯಗೊಂಡ ಪೈಲೆಟ್ ಅನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ  ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ:

Video: ಪ್ರವಾಸಕ್ಕೆಂದು ಬಂದು ಸಮುದ್ರದಲ್ಲಿ ಬಿದ್ದು ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕರಾವಳಿ ಪೊಲೀಸರು

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ