AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ.

ಟೇಕ್​ ಆಫ್​ ಆಗುವ ಮೊದಲೇ ರೈಲ್ವೆ ಹಳಿಯ ಮೇಲೆ ಬಿದ್ದ ವಿಮಾನ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕುಳಿದ ಪೈಲೆಟ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Jan 10, 2022 | 4:30 PM

Share

ವಿಮಾನವೊಂದು ಟೆಕ್​ ಆಫ್​ ಆಗದೆ ರೈಲು ಹಳಿಯ ಮೇಲೆ ಬಿದ್ದಿದ್ದು ರೈಲು ಬರುವ ಕೆಲವೇ ಕ್ಷಣಗಳ ಮೊದಲು​ ಗಾಯಗೊಂಡ  ಪೈಲಟ್ ಅನ್ನು ರಕ್ಷಿಸಿದ ಘಟನೆ ಲಾಸ್​ ಎಂಜಲೀಸ್​ನಲ್ಲಿ ನಡೆದಿದೆ. ಈ ಭಯಾನಕ ದೃಶ್ಯದ ವಿಡಿಯೋ ಬಾಡಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ಭಯಾನಕ ಆಪಘಾತದ ವಿಡಿಯೋ ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ಟೇಕ್​ ಆಪ್​ ಆಗುವಾಗ ತಾಂತ್ರಿಕ ಸಮಸ್ಯೆ ಆದ ಕಾರಣ ವಿಮಾನ ಹಾರದೆ ರೈಲ್ವೆ  ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ರೈಲು ಬರುತ್ತಿರುವುದನ್ನು ಕಂಡು ಪೊಲೀಸರು ಪೈಲಟ್​ ಅನ್ನು ರಕ್ಷಿಸಿದ್ದಾರೆ. ಪತನವಾದ ವಿಮಾನದಿಂದ ಗಾಯಗೊಂಡ ಪೈಲೆಟ್​ಅನ್ನು ಪೊಲೀಸರು ಹೊರಗೆ ಎಳದು ತಂದಿದ್ದಾರೆ. ಈ ವೇಳೆ ಆತ ಗೋ ಗೋ ಎಂದು ಕೂಗಿದ್ದಾರೆ. ಪೈಲೆಟ್​ಅನ್ನು ರಕ್ಸಿಸಿದ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೆಲವು ದಿನಗಳ ಹಿಂದೆ ರೈಲ್ವೆ ಹಳಿಯ ಮೇಲೆ ಸಾಯಬೇಕೆಂದು ನಿಂತಿದ್ದ ವ್ಯಕ್ತಿಗೆ ಗುದ್ದದೆ ರೈಲನ್ನು ನಿಲ್ಲಿಸಿ ಶ್ಲಾಘನೆ ಪಡೆದಿದ್ದರು. ಇದೀಗ ಗಾಯಗೊಂಡ ಪೈಲೆಟ್​​ನ ಪ್ರಾಣ ಉಳಿಸಿದ ಪೊಲೀಸರ ಕರ್ತವ್ಯ ನಿಷ್ಠೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಗಾಯಗೊಂಡ ಪೈಲೆಟ್ ಅನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ  ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ:

Video: ಪ್ರವಾಸಕ್ಕೆಂದು ಬಂದು ಸಮುದ್ರದಲ್ಲಿ ಬಿದ್ದು ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕರಾವಳಿ ಪೊಲೀಸರು

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ