AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕರುವಿನ ಮುಖ ಕಚ್ಚಿ ಎಳೆದಾಡಿದ ಪಿಟ್‌ ಬುಲ್ ಶ್ವಾನ ;ವಿಡಿಯೋ ವೈರಲ್​​

ಅಂಗಳದಲ್ಲಿ ಕಟ್ಟಿದ್ದ ಕರುವಿನ ಮೇಲೆ ಪಿಟ್ ಬುಲ್ ಶ್ವಾನ ಏಕಾಏಕಿ ದಾಳಿ ಮಾಡಿದ್ದು, ನಾಯಿಯ ಆಕ್ರಮಣಕಾರಿ ವರ್ತನೆಯನ್ನು ಕಂಡು ಕುಟುಂಬ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಕುಟುಂಬಸ್ಥರು ಮಧ್ಯಪ್ರವೇಶಿಸಿ ಪಿಟ್ ಬುಲ್ ಅನ್ನು ಓಡಿಸಿ ಕರುವನ್ನು ಉಳಿಸಲು ಪ್ರಯತ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಕರುವಿನ ಮುಖ ಕಚ್ಚಿ ಎಳೆದಾಡಿದ ಪಿಟ್‌ ಬುಲ್ ಶ್ವಾನ ;ವಿಡಿಯೋ ವೈರಲ್​​
Pit Bull Attacks Calf
ಅಕ್ಷತಾ ವರ್ಕಾಡಿ
|

Updated on: Sep 25, 2024 | 5:18 PM

Share

ದೆಹಲಿ: ಅಂಗಳದಲ್ಲಿ ಕಟ್ಟಿದ್ದ ಕರುವಿನ ಮೇಲೆ ಪಿಟ್ ಬುಲ್ ಶ್ವಾನ ದಾಳಿ ಮಾಡಿರುವ ಘಟನೆ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಿಟ್ ಬುಲ್ ಕರುವಿನ ಮುಖವನ್ನು ತೀವ್ರವಾಗಿ ಗಾಯಗೊಳಿಸಿದ್ದು, ಕರುವಿನ ಮುಖದಿಂದ ತೀವ್ರ ರಕ್ತಸ್ರಾವವಾಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇತ್ತೀಚಿಗಷ್ಟೇ ದೇಶಾದ್ಯಂತ ನಾಯಿಗಳಿಂದ ಜನರ ಮೇಲೆ ದಾಳಿ ಹಾಗೂ ವಿದೇಶಿ ತಳಿಗಳ ಅಕ್ರಮ ವ್ಯಾಪಾರ ದಂಧೆಗೆ ಕಡಿವಾಣ ಹಾಕುವ ಉದ್ದೇಶದಿಂದ ಪಿಟ್‌ಬುಲ್‌ ಟೆರಿಯರ್‌, ಅಮೆರಿಕನ್‌ ಬುಲ್‌ಡಾಗ್‌, ಕಂಗಾಲ್‌, ರಷ್ಯನ್‌ ಶೆಫರ್ಡ್‌ ಸೇರಿದಂತೆ 23 ಬಗೆಯ ಅಪಾಯಕಾರಿ ವಿದೇಶಿ ಶ್ವಾನ ತಳಿಗಳನ್ನು ಕೇಂದ್ರ ಸರಕಾರ ನಿರ್ಬಂಧ ಹೇರಿತ್ತು.

ಇದೀಗ ಅಂಗಳದಲ್ಲಿ ಕಟ್ಟಿದ್ದ ಕರುವಿನ ಮೇಲೆ ಪಿಟ್ ಬುಲ್ ಶ್ವಾನ ಏಕಾಏಕಿ ದಾಳಿ ಮಾಡಿದ್ದು, ನಾಯಿಯ ಆಕ್ರಮಣಕಾರಿ ವರ್ತನೆಯನ್ನು ಕಂಡು ಕುಟುಂಬ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಕುಟುಂಬಸ್ಥರು ಮಧ್ಯಪ್ರವೇಶಿಸಿ ಪಿಟ್ ಬುಲ್ ಅನ್ನು ಓಡಿಸಿ ಕರುವನ್ನು ಉಳಿಸಲು ಪ್ರಯತ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್

ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶ್ವಾನದ ಮಾಲೀಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಕಷ್ಟು ನೆಟ್ಟಿಗರು ಪೊಲೀಸರಿಗೆ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ವರದಿಯಾಗಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!