AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಫಸ್ಟ್​​​ ಟೈಮ್​​​ ವಿಮಾನ ಪ್ರಯಾಣ, ಟಾಯ್ಲೆಟ್‌ ಎಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದ ಮಹಿಳೆ

ಮೊದಲ ವಿಮಾನ ಪ್ರಯಾಣದ ವೇಳೆ ಮಹಿಳೆಯೊಬ್ಬರು ಟಾಯ್ಲೆಟ್‌ ಬಾಗಿಲು ಎಂದು ಭಾವಿಸಿ ಎಮರ್ಜೆನ್ಸಿ ಎಕ್ಸಿಟ್ ಡೋರ್​ ತೆಗೆದು ಎಡವಟ್ಟು ಮಾಡಿಕೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

Viral News: ಫಸ್ಟ್​​​ ಟೈಮ್​​​ ವಿಮಾನ ಪ್ರಯಾಣ, ಟಾಯ್ಲೆಟ್‌ ಎಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Jul 10, 2024 | 5:27 PM

Share

ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಭಯ, ಗೊಂದಲ ಆಗುವುದು ಸಹಜ. ಅದರಂತೆ ಇಲ್ಲೊಬ್ಬಳು ಮಹಿಳೆ ತನ್ನ ಮೊದಲ ವಿಮಾನ ಪ್ರಯಾಣದ ವೇಳೆ ಎಡವಟ್ಟು ಮಾಡಿಕೊಂಡಿದ್ದು, ಸದ್ಯ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ವಿಮಾನದಲ್ಲಿ ಟಾಯ್ಲೆಟ್​​​​ ಬಾಗಿಲು ಎಂದು ಭಾವಿಸಿ ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದಿದ್ದಾಳೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿಯ ಪ್ರಕಾರ, ಜುಲೈ 4 ರಂದು ಚೀನಾದ ಪೂರ್ವ ನಗರವಾದ ಕುಝೌದಿಂದ ಏರ್ ಚೀನಾ ವಿಮಾನವು ದೇಶದ ನೈಋತ್ಯ ಭಾಗದಲ್ಲಿರುವ ಚೆಂಗ್ಡುವಿಗೆ ಹಾರಬೇಕಿತ್ತು, ಆದರೆ ಮಹಿಳಾ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ತೆರೆದಿದ್ದಾರೆ. ಇದರಿಂದಾಗಿ ವಿಮಾನದಿಂದ ಪ್ರಯಾಣಿಕರನ್ನು ಹೊರತಂದು ವಿಮಾನ ಹಾರಾಟವನ್ನೂ ರದ್ದುಗೊಳಿಸಲಾಗಿದೆ. ಅದೃಷ್ಟವಶಾತ್ ಈ ಘಟನೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.

ಇದನ್ನೂ ಓದಿ: Joseph Radhik: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ವರದಿಗಳ ಪ್ರಕಾರ, ವಿಮಾನದ ಸಿಬ್ಬಂದಿಗಳನ್ನು ಕೇಳದೆ ಏಕಾಏಕಿ ತುರ್ತುನಿರ್ಗಮನದ ಬಾಗಿಲು ತೆರೆದ ಮಹಿಳೆಯನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. “ಶೌಚಾಲಯ ಎಲ್ಲಿದೆ” ಎಂದು ಸಿಬ್ಬಂದಿಯನ್ನು ಕೇಳಬಹುದಿತ್ತು’ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹೊಳೆಯಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಟ್ರಾಫಿಕ್ ಜಾಮ್
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!
ಹುಳ ಇರುವ ಕುಡಿಯುವ ನೀರನ್ನು ಗ್ರಾಮಸಭೆಗೇ ತಂದ ರಾರಾವಿ ಗ್ರಾಮಸ್ಥರು!