AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಜಾ ಅಂದ್ರೆ ಇದಪ್ಪಾ! 7.5 ಟನ್​ ತೂಕದ ಟ್ರಕ್​ನಲ್ಲಿ ಸಣ್ಣ ಸ್ಕೂಟರ್​ ಕೊಂಡೊಯ್ದ ಪೊಲೀಸರು

ಟ್ರಕ್​ನಲ್ಲಿ ಸುಮಾರು 20-30 ಸ್ಕೂಟರ್​​ ಒಯ್ಯಬಹುದು. ಅಂತಹ ದೈತ್ಯಾಕಾರದ ಟ್ರಕ್​ ಮೂಲಕ ಆ ಚಿಕ್ಕ ಎಲೆಕ್ಟ್ರಾನಿಕ್​ ಸ್ಕೂಟರ್​ ತೆಗೆದುಕೊಂಡ ಹೋದ ದೃಶ್ಯ ನೋಡಿದ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

Viral Video: ಮಜಾ ಅಂದ್ರೆ ಇದಪ್ಪಾ! 7.5 ಟನ್​ ತೂಕದ ಟ್ರಕ್​ನಲ್ಲಿ ಸಣ್ಣ ಸ್ಕೂಟರ್​ ಕೊಂಡೊಯ್ದ ಪೊಲೀಸರು
7.5 ಟನ್​ ತೂಕದ ಟ್ರಕ್​ನಲ್ಲಿ ಸಣ್ಣ ಸ್ಕೂಟರ್​ ಕೊಂಡೊಯ್ದ ಪೊಲೀಸರು
TV9 Web
| Edited By: |

Updated on: Jun 07, 2021 | 4:50 PM

Share

ವಶಪಡಿಸಿಕೊಂಡ 15 ಕಿಲೊಗ್ರಾಮ್​ಗಳಿಗಿಂತ ಕಡಿಮೆ ತೂಕವಿರುವ ಸ್ಕೂಟರ್​ಅನ್ನು ಸಾಗಿಸಲು 7.5 ಟನ್​ ತೂಕದ ಟ್ರಕ್​ಅನ್ನು ಬಳಸಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಬಾರೀ ಚರ್ಚೆಗೆ ಕಾರಣವಾಗಿದೆ. ಇಂಗ್ಲೆಂಡ್​ನಲ್ಲಿ ನಡೆದ ಈ ಘಟನೆಯ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ದೃಶ್ಯ ನೋಡಿದ ನೆಟ್ಟಿಗರು ಹಾಸ್ಯ ಮಾಡಿದ್ದಾರೆ.

ವರದಿಗಳ ಪ್ರಕಾರ, ಜೂನ್​ 4ರಂದು ಪೊಲೀಸರು ಹೆರೆಫೋರ್ಡ್ನ್​ನಲ್ಲಿ ಸಣ್ಣ ಇಲೆಕ್ಟ್ರಾನಿಕ್​​ ಸ್ಕೂಟರ್​ಅನ್ನು ವಶಪಡಿಸಿಕೊಂಡರು. ನಂತರ ದೊಡ್ಡ್ ಟ್ರಕ್​ ಮೂಲಕ ಸ್ಕೂಟರ್​ಟನ್ನು ತೆಗೆದುಕೊಂಡು ಹೋಗಲಾಯಿತು. ಸಾರ್ವಜನಿಕ ರಸ್ತೆಗಳಲ್ಲಿ ಸವಾರನನ್ನು ಗುರುತಿಸಿದ ನಂತರ ಸ್ಕೂಟರ್​ಅನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದಾಗಿ ಇಲಾಖೆಯು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿತು.

‘ಅಂತಹ ಸ್ಥಳಗಳಲ್ಲಿ ಇ-ಸ್ಕೂಟರ್​ ಬಳಸಿದರೆ ನೀವು ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಹಾಗೂ ನಿಗದಿತ ದಂಡವನ್ನೂ ಪಾವತಿಸಬೇಕಾಗುತ್ತದೆ’ ಎಂದು ಇಲಾಖೆ ಪೋಸ್ಟ್​ ಮಾಡಿದೆ. ಟ್ರಕ್​ನಲ್ಲಿ ಸುಮಾರು 20-30 ಸ್ಕೂಟರ್​​ ಒಯ್ಯಬಹುದು. ಅಂತಹ ದೈತ್ಯಾಕಾರದ ಟ್ರಕ್​ ಮೂಲಕ ಆ ಚಿಕ್ಕ ಎಲೆಕ್ಟ್ರಾನಿಕ್​ ಸ್ಕೂಟರ್​ ತೆಗೆದುಕೊಂಡ ಹೋದ ದೃಶ್ಯ ನೋಡಿದ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. ಈ ದೃಶ್ಯ ಇದೀಗ ಬಾರೀ ಚರ್ಚೆಗೂ ಕಾರಣವಾಗಿದೆ.

ಚಿತ್ರ ಸಂಭಾಷಣೆಯು ಇದೀಗ ತರ್ಕವನ್ನು ಹುಟ್ಟುಹಾಕಿದ್ದು, ಅಷ್ಟು ಸಣ್ಣ ಸ್ಕೂಟರ್​ ತೆಗೆದುಕೊಂಡು ಹೋಗಲು ಅಷ್ಟು ದೊಡ್ಡ ಟ್ರಕ್​ ಬಳಸಿದ್ದೀರಿ ಎಂದು ಸಾಮಾಜಿಕ ಬಳಕೆದಾರರು ಹೇಳಿದ್ದಾರೆ. ಅಷ್ಟು ದೊಡ್ಡ ಟ್ರಕ್​ ಬಳಸಿ ಸಂಪನ್ಮ ಲವನ್ನು ವ್ಯರ್ಥ ಮಾಡುತ್ತಿದ್ದೀರಿ ಎಂದು ಇನ್ನೋರ್ವರು ಹೇಳಿದ್ದಾರೆ. ಆ ಸ್ಕೂಟರ್​ಅನ್ನು ಮಡಚಿ ಕಾರಿನಲ್ಲಿ ಇರಿಸಿ ಎಂದು ಇನ್ನೋರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಚಿರಂಜೀವಿ ಸರ್ಜಾ ಇಲ್ಲದೇ ಉರುಳಿತು ಒಂದು ವರ್ಷ; ಅಣ್ಣನಿಗೆ ಧ್ರುವ ಭಾವುಕ ಪತ್ರ ವೈರಲ್​

Viral Video: ಪಾಕಿಸ್ತಾನದ ವೈದ್ಯೆಯ ಭಾವಪೂರ್ಣ ಹಾಡಿಗೆ ನೆಟ್ಟಿಗರು ಫಿದಾ!

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ