AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Paan : ಈ ಪಾನ್ ಬೀಡಾದ ಬೆಲೆ ಬರೋಬ್ಬರಿ 1 ಲಕ್ಷ ರೂ.; ಏನಿದರ ವಿಶೇಷತೆ?

20, 30 ರೂಪಾಯಿಗೆ ಸಿಗುವ ಪಾನ್​​ ಬೀಡಾ ಬಿಟ್ಟು ಲಕ್ಷ ಲಕ್ಷ ಹಣ ಖರ್ಚು ಮಾಡಲು ಈ ಪಾನ್​​ನಲ್ಲಿ ಅಂತಹ ವಿಶೇಷತೆ ಏನಿದೆ ಅಂತಾ ನಿಮಗೆ ಅನಿಸಬಹುದು. ಆದರೆ ಇದು ಸಾಮಾನ್ಯ ಪಾನ್​​ ಅಲ್ಲ, ತೆಳುವಾದ ಬಂಗಾರದ ಲೇಪನದಿಂದ ತಯಾರಿಸಲಾದ ಪಾನ್​. ಇನ್ನಷ್ಟು ವಿವರ ಇಲ್ಲಿದೆ ಓದಿ.

Gold Paan : ಈ ಪಾನ್ ಬೀಡಾದ ಬೆಲೆ ಬರೋಬ್ಬರಿ 1 ಲಕ್ಷ ರೂ.; ಏನಿದರ ವಿಶೇಷತೆ?
Graduate Selling 24 Carat Gold Paan
ಅಕ್ಷತಾ ವರ್ಕಾಡಿ
|

Updated on:Aug 20, 2024 | 11:49 AM

Share

ಊಟ ಆದ ಮೇಲೆ ಒಂದ್ ಪಾನ್ ತಿಂದರೆ ಅಜೀರ್ಣದ ಸಮಸ್ಯೆ ಇರುವುದಿಲ್ಲ, ತಿಂದ ಆಹಾರ ಸರಿಯಾಗಿ ಜೀರ್ಣ ಆಗುತ್ತೆ ಎಂದು ಸಾಕಷ್ಟು ಜನರು ಪಾನ್​​ ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದಲ್ಲದೇ ಮದುವೆಯಂತಹ ಶುಭ ಸಮಾರಂಭ ಇದ್ದಾಗ ಪಾನ್​ ಬೀಡಾದ ವ್ಯವಸ್ಥೆ ಮಾಡಿರುತ್ತಾರೆ. ಸಾಮಾನ್ಯವಾಗಿ ಪಾನ್​ ಬೀಡಾಗೆ 20 ರೂಪಾಯಿ ಇರುತ್ತದೆ. ಆದರೆ ಎಂದಾದರೂ ಲಕ್ಷ ರೂ. ಬೆಲೆ ಬಾಳುವ ಬೀಡಾವನ್ನು ತಿಂದಿದ್ದೀರಾ? ಸದ್ಯ ಇದಕ್ಕೆ ಸಂಬಂಧಿಸಿದ ಫೋಸ್ಟ್​​ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ.

ಮುಂಬೈನ ಮಹೀಮ್ ಪಾನ್ ಸ್ಟಾಲ್ನಲ್ಲಿ ಸಿಗುವ ಈ ದುಬಾರಿ ಪಾನ್​ ಬೀಡಾಗೆ ಎಲ್ಲಿಲ್ಲದ ಬೇಡಿಕೆ. ಈ ಅಂಗಡಿಯ ಮಾಲೀಕ ನೌಶಾದ್ ಶೇಖ್. ಎಂಬಿಎ ಪದವೀಧರ ನೌಶಾದ್ ಶೇಖ್ ಸಾಕಷ್ಟು ಕಂಪನಿಗಳ ಉದ್ಯೋಗ ತೊರೆದು ಪಾನ್ ಬೀಡಾ ಸ್ಟಾಲ್ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

20, 30 ರೂಪಾಯಿಗೆ ಸಿಗುವ ಪಾನ್​​ ಬೀಡಾ ಬಿಟ್ಟು ಲಕ್ಷ ಲಕ್ಷ ಹಣ ಖರ್ಚು ಮಾಡಲು ಈ ಪಾನ್​​ನಲ್ಲಿ ಅಂತಹ ವಿಶೇಷತೆ ಏನಿದೆ ಅಂತಾ ನಿಮಗೆ ಅನಿಸಬಹುದು. ಆದರೆ ಇದು ಸಾಮಾನ್ಯ ಪಾನ್​​ ಅಲ್ಲ, ತೆಳುವಾದ ಬಂಗಾರದ ಲೇಪನದಿಂದ ತಯಾರಿಸಲಾದ ಪಾನ್​. ಇದಲ್ಲದೇ ಇದಕ್ಕೆ ಸಾಕಷ್ಟು ಡ್ರೈ ಫೂಟ್ಸ್​ಗಳನ್ನು ಹಾಕುವುದರಿಂದ ಇದರ ಬೆಲೆ ಇಷ್ಟೊಂದು ಎಂದು ಹೇಳಲಾಗುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Tue, 20 August 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು