AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Paan : ಈ ಪಾನ್ ಬೀಡಾದ ಬೆಲೆ ಬರೋಬ್ಬರಿ 1 ಲಕ್ಷ ರೂ.; ಏನಿದರ ವಿಶೇಷತೆ?

20, 30 ರೂಪಾಯಿಗೆ ಸಿಗುವ ಪಾನ್​​ ಬೀಡಾ ಬಿಟ್ಟು ಲಕ್ಷ ಲಕ್ಷ ಹಣ ಖರ್ಚು ಮಾಡಲು ಈ ಪಾನ್​​ನಲ್ಲಿ ಅಂತಹ ವಿಶೇಷತೆ ಏನಿದೆ ಅಂತಾ ನಿಮಗೆ ಅನಿಸಬಹುದು. ಆದರೆ ಇದು ಸಾಮಾನ್ಯ ಪಾನ್​​ ಅಲ್ಲ, ತೆಳುವಾದ ಬಂಗಾರದ ಲೇಪನದಿಂದ ತಯಾರಿಸಲಾದ ಪಾನ್​. ಇನ್ನಷ್ಟು ವಿವರ ಇಲ್ಲಿದೆ ಓದಿ.

Gold Paan : ಈ ಪಾನ್ ಬೀಡಾದ ಬೆಲೆ ಬರೋಬ್ಬರಿ 1 ಲಕ್ಷ ರೂ.; ಏನಿದರ ವಿಶೇಷತೆ?
Graduate Selling 24 Carat Gold Paan
ಅಕ್ಷತಾ ವರ್ಕಾಡಿ
|

Updated on:Aug 20, 2024 | 11:49 AM

Share

ಊಟ ಆದ ಮೇಲೆ ಒಂದ್ ಪಾನ್ ತಿಂದರೆ ಅಜೀರ್ಣದ ಸಮಸ್ಯೆ ಇರುವುದಿಲ್ಲ, ತಿಂದ ಆಹಾರ ಸರಿಯಾಗಿ ಜೀರ್ಣ ಆಗುತ್ತೆ ಎಂದು ಸಾಕಷ್ಟು ಜನರು ಪಾನ್​​ ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದಲ್ಲದೇ ಮದುವೆಯಂತಹ ಶುಭ ಸಮಾರಂಭ ಇದ್ದಾಗ ಪಾನ್​ ಬೀಡಾದ ವ್ಯವಸ್ಥೆ ಮಾಡಿರುತ್ತಾರೆ. ಸಾಮಾನ್ಯವಾಗಿ ಪಾನ್​ ಬೀಡಾಗೆ 20 ರೂಪಾಯಿ ಇರುತ್ತದೆ. ಆದರೆ ಎಂದಾದರೂ ಲಕ್ಷ ರೂ. ಬೆಲೆ ಬಾಳುವ ಬೀಡಾವನ್ನು ತಿಂದಿದ್ದೀರಾ? ಸದ್ಯ ಇದಕ್ಕೆ ಸಂಬಂಧಿಸಿದ ಫೋಸ್ಟ್​​ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ.

ಮುಂಬೈನ ಮಹೀಮ್ ಪಾನ್ ಸ್ಟಾಲ್ನಲ್ಲಿ ಸಿಗುವ ಈ ದುಬಾರಿ ಪಾನ್​ ಬೀಡಾಗೆ ಎಲ್ಲಿಲ್ಲದ ಬೇಡಿಕೆ. ಈ ಅಂಗಡಿಯ ಮಾಲೀಕ ನೌಶಾದ್ ಶೇಖ್. ಎಂಬಿಎ ಪದವೀಧರ ನೌಶಾದ್ ಶೇಖ್ ಸಾಕಷ್ಟು ಕಂಪನಿಗಳ ಉದ್ಯೋಗ ತೊರೆದು ಪಾನ್ ಬೀಡಾ ಸ್ಟಾಲ್ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

20, 30 ರೂಪಾಯಿಗೆ ಸಿಗುವ ಪಾನ್​​ ಬೀಡಾ ಬಿಟ್ಟು ಲಕ್ಷ ಲಕ್ಷ ಹಣ ಖರ್ಚು ಮಾಡಲು ಈ ಪಾನ್​​ನಲ್ಲಿ ಅಂತಹ ವಿಶೇಷತೆ ಏನಿದೆ ಅಂತಾ ನಿಮಗೆ ಅನಿಸಬಹುದು. ಆದರೆ ಇದು ಸಾಮಾನ್ಯ ಪಾನ್​​ ಅಲ್ಲ, ತೆಳುವಾದ ಬಂಗಾರದ ಲೇಪನದಿಂದ ತಯಾರಿಸಲಾದ ಪಾನ್​. ಇದಲ್ಲದೇ ಇದಕ್ಕೆ ಸಾಕಷ್ಟು ಡ್ರೈ ಫೂಟ್ಸ್​ಗಳನ್ನು ಹಾಕುವುದರಿಂದ ಇದರ ಬೆಲೆ ಇಷ್ಟೊಂದು ಎಂದು ಹೇಳಲಾಗುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Tue, 20 August 24

Follow Us
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ