Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಿತಿ ಮೀರಿದ ಪ್ರಿ ವೆಡ್ಡಿಂಗ್ ಫೋಟೋ ಶೂಟ್; ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ವೈರಲ್​​ ಆಗಿರುವ ವಿಡಿಯೋದಲ್ಲಿ ನವ ಜೋಡಿ ಪಾಶ್ಚಿಮಾತ್ಯ ಶೈಲಿಯಲ್ಲಿ ಚುಂಬಿಸುತ್ತಾ ಇರುವುದನ್ನು ಕಾಣಬಹುದು. ಲಿಪ್​ ಲಾಕ್​ ಮಾಡುತ್ತಾ ಮುಳುಗಿದ್ದ ಜೋಡಿಯನ್ನು ಕಂಡು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ರೀತಿ ಅಸಭ್ಯವಾಗಿ ಮಿತಿ ಮೀರಿದ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಯಾಕೆ ಬೇಕು? ಎಂದು ಸಾಕಷ್ಟು ಜನರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ಮಿತಿ ಮೀರಿದ ಪ್ರಿ ವೆಡ್ಡಿಂಗ್ ಫೋಟೋ ಶೂಟ್; ತರಾಟೆಗೆ ತೆಗೆದುಕೊಂಡ ನೆಟ್ಟಿಗರು
Pre-Wedding Shoots
Follow us
ಅಕ್ಷತಾ ವರ್ಕಾಡಿ
|

Updated on: Oct 04, 2024 | 4:22 PM

ಮದುವೆ ಮೊದಲು ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಳ್ಳುವುದು ಈಗ ಸಾಮಾನ್ಯವಾಗಿದೆ. ಈ ಸಮಯದಲ್ಲಿ ನವಜೋಡಿ ವಿವಿಧ ಥೀಮ್‌ಗಳನ್ನು ಆಧರಿಸಿ ಫೋಟೋಶೂಟ್‌ಗಳನ್ನು ಮಾಡಿಸಿಕೊಳ್ಳುತ್ತಾರೆ. ಇದನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡು ಸಂಭ್ರಮಿಸುವುದು ಕೂಡ ಸಾಮಾನ್ಯ. ಕೆಲವು ಫೋಟೋ ಶೂಟ್ಗಳಿಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವು ಫೋಟೋ ಶೂಟ್ಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಇದೀಗ ಅಂತದ್ದೇ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದ್ದು, ವಿಡಿಯೋ ಕಂಡು ನೆಟ್ಟಿಗರು ಗರಂ ಆಗಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ನವ ಜೋಡಿ ಪಾಶ್ಚಿಮಾತ್ಯ ಶೈಲಿಯಲ್ಲಿ ಚುಂಬಿಸುತ್ತಾ ಇರುವುದನ್ನು ಕಾಣಬಹುದು. ಲಿಪ್​ ಲಾಕ್​ ಮಾಡುತ್ತಾ ಮುಳುಗಿದ್ದ ಜೋಡಿಯನ್ನು ಕಂಡು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ರೀತಿ ಅಸಭ್ಯವಾಗಿ ಮಿತಿ ಮೀರಿದ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಯಾಕೆ ಬೇಕು? ಎಂದು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral Video: ರಾಮನಾಮ ಜಪಿಸುತ್ತಿರುವ ಶ್ವಾನ; ವಿಡಿಯೋ ವೈರಲ್​​

@indian_armada ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ