AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೂಬಾಯಿ ಕಠವಾಡಿಯಾ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ವಿದೇಶಿ ಗರ್ಭಿಣಿ

ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​  ಖಾತೆಯಲ್ಲಿ ಡ್ಯಾನ್ಸ್​ನ ವಿಡಿಯ ಹಂಚಿಕೊಳ್ಳಲಾಗಿದೆ.  ನೀಲಿ ಬಣ್ದದ ಫ್ರಾಕ್​ ಧರಿಸಿ, ಬಿಳಿಯ ಶೂ ಧರಿಸಿದ ಅಬ್ಬೇ ಸಿಂಗ್​ ಸಖತ್​ ಹೆಜ್ಜೆ ಹಾಕಿದ್ದಾರೆ.

ಗಂಗೂಬಾಯಿ ಕಠವಾಡಿಯಾ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ವಿದೇಶಿ ಗರ್ಭಿಣಿ
ಮಹಿಳೆ
TV9 Web
| Edited By: |

Updated on: Feb 22, 2022 | 5:15 PM

Share

ಈ ಹಿಂದೆ ಪುಷ್ಟಪ ಚಿತ್ರದ ಸಾಮಿ ಸಾಮಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿ ಸುದ್ದಿಯಾಗಿದ್ದ ವಿದೇಶಿ ಗರ್ಭಿಣಿ ಅಬ್ಬೇ ಸಿಂಗ್​ ಇದೀಗ ಗಂಗೂಬಾಯಿ ಕಠವಾಡಿಯ ಸಿನಿಮಾದ ಡೈಲಾಗ್​ ಮಾತ್ತು ಹಾಡಿಗೆ ಹೆಜ್ಜೆಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಆಲಿಯಾ ಭಟ್​ ಅಭಿನಯದ ಗಂಗೂಬಾಯಿ ಕಠವಾಡಿಯ ಬಾಲಿವುಡ್​ನ ಬಹುನೀರೀಕ್ಷಿತ ಚಿತ್ರವಾಗಿದೆ.  ಭಾರತೀಯ ಮೂಲದ ಮನಿ ಸಿಂಗ್​ ಎನ್ನುವ ವ್ಯಕ್ತಿಯನ್ನು ಮದುವೆಯಾಗಿರುವ ಅಬ್ಬೇ ಸಿಂಗ್​ ಅವರು 2ನೇ ಮಗುವಿನ ತಾಯಿಯಾಗುತ್ತಿದ್ದಾರೆ. ಇವರು ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆಯನ್ನು ಹೊಂದಿದ್ದಾರೆ.

ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​  ಖಾತೆಯಲ್ಲಿ ಡ್ಯಾನ್ಸ್​ನ ವಿಡಿಯ ಹಂಚಿಕೊಳ್ಳಲಾಗಿದೆ.  ನೀಲಿ ಬಣ್ಣದ ಫ್ರಾಕ್​ ಧರಿಸಿ, ಬಿಳಿಯ ಶೂ ಧರಿಸಿದ ಅಬ್ಬೇ ಸಿಂಗ್​ ಸಖತ್​ ಹೆಜ್ಜೆ ಹಾಕಿದ್ದಾರೆ. ಆಲಿಯಾ ಭಟ್​ರಂತೆ ಹೆಜ್ಜೆ ಹಾಕಿದ ಅಬ್ಬೇ ಸಿಂಗ್​ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.  ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಅಬ್ಬೇ ಸಿಂಗ್​ ಡ್ಯಾನ್ಸಿಂಗ್​ ವಿಡಿಯೋ 29 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ.

ವಿಡಿಯೋ ನೋಡಿದ ನೆಟ್ಟಿಗರು ಕ್ಯೂಟ್​ ಡ್ಯಾನ್ಸಿಂಗ್​ ಎಂದು ಕಾಮೆಂಟ್​ ಮಾಡಿದ್ದಾರೆ. ಗರ್ಭಿಣಿಯಾಗಿದ್ದರೂ ಡ್ಯಾನ್ಸ್​ ಬಗೆಗಿನ ಪ್ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಬೀದಿಗೆ ಬಂದ ಮದುವೆ ಮನೆ ಜಗಳ: ಆರತಕ್ಷತೆ ವೇಳೆ ರಸ್ತೆ ಮಧ್ಯೆ ಹೊಡೆದಾಟ: ವಿಡಿಯೋ ವೈರಲ್​

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ