AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೂಬಾಯಿ ಕಠವಾಡಿಯಾ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ವಿದೇಶಿ ಗರ್ಭಿಣಿ

ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​  ಖಾತೆಯಲ್ಲಿ ಡ್ಯಾನ್ಸ್​ನ ವಿಡಿಯ ಹಂಚಿಕೊಳ್ಳಲಾಗಿದೆ.  ನೀಲಿ ಬಣ್ದದ ಫ್ರಾಕ್​ ಧರಿಸಿ, ಬಿಳಿಯ ಶೂ ಧರಿಸಿದ ಅಬ್ಬೇ ಸಿಂಗ್​ ಸಖತ್​ ಹೆಜ್ಜೆ ಹಾಕಿದ್ದಾರೆ.

ಗಂಗೂಬಾಯಿ ಕಠವಾಡಿಯಾ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ವಿದೇಶಿ ಗರ್ಭಿಣಿ
ಮಹಿಳೆ
TV9 Web
| Edited By: |

Updated on: Feb 22, 2022 | 5:15 PM

Share

ಈ ಹಿಂದೆ ಪುಷ್ಟಪ ಚಿತ್ರದ ಸಾಮಿ ಸಾಮಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿ ಸುದ್ದಿಯಾಗಿದ್ದ ವಿದೇಶಿ ಗರ್ಭಿಣಿ ಅಬ್ಬೇ ಸಿಂಗ್​ ಇದೀಗ ಗಂಗೂಬಾಯಿ ಕಠವಾಡಿಯ ಸಿನಿಮಾದ ಡೈಲಾಗ್​ ಮಾತ್ತು ಹಾಡಿಗೆ ಹೆಜ್ಜೆಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಆಲಿಯಾ ಭಟ್​ ಅಭಿನಯದ ಗಂಗೂಬಾಯಿ ಕಠವಾಡಿಯ ಬಾಲಿವುಡ್​ನ ಬಹುನೀರೀಕ್ಷಿತ ಚಿತ್ರವಾಗಿದೆ.  ಭಾರತೀಯ ಮೂಲದ ಮನಿ ಸಿಂಗ್​ ಎನ್ನುವ ವ್ಯಕ್ತಿಯನ್ನು ಮದುವೆಯಾಗಿರುವ ಅಬ್ಬೇ ಸಿಂಗ್​ ಅವರು 2ನೇ ಮಗುವಿನ ತಾಯಿಯಾಗುತ್ತಿದ್ದಾರೆ. ಇವರು ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆಯನ್ನು ಹೊಂದಿದ್ದಾರೆ.

ಮಾಡರ್ನ್​ ಸಿಂಗ್​ ಎನ್ನುವ ಇನ್ಸ್ಟಾಗ್ರಾಮ್​  ಖಾತೆಯಲ್ಲಿ ಡ್ಯಾನ್ಸ್​ನ ವಿಡಿಯ ಹಂಚಿಕೊಳ್ಳಲಾಗಿದೆ.  ನೀಲಿ ಬಣ್ಣದ ಫ್ರಾಕ್​ ಧರಿಸಿ, ಬಿಳಿಯ ಶೂ ಧರಿಸಿದ ಅಬ್ಬೇ ಸಿಂಗ್​ ಸಖತ್​ ಹೆಜ್ಜೆ ಹಾಕಿದ್ದಾರೆ. ಆಲಿಯಾ ಭಟ್​ರಂತೆ ಹೆಜ್ಜೆ ಹಾಕಿದ ಅಬ್ಬೇ ಸಿಂಗ್​ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.  ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ಅಬ್ಬೇ ಸಿಂಗ್​ ಡ್ಯಾನ್ಸಿಂಗ್​ ವಿಡಿಯೋ 29 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ.

ವಿಡಿಯೋ ನೋಡಿದ ನೆಟ್ಟಿಗರು ಕ್ಯೂಟ್​ ಡ್ಯಾನ್ಸಿಂಗ್​ ಎಂದು ಕಾಮೆಂಟ್​ ಮಾಡಿದ್ದಾರೆ. ಗರ್ಭಿಣಿಯಾಗಿದ್ದರೂ ಡ್ಯಾನ್ಸ್​ ಬಗೆಗಿನ ಪ್ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಬೀದಿಗೆ ಬಂದ ಮದುವೆ ಮನೆ ಜಗಳ: ಆರತಕ್ಷತೆ ವೇಳೆ ರಸ್ತೆ ಮಧ್ಯೆ ಹೊಡೆದಾಟ: ವಿಡಿಯೋ ವೈರಲ್​

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ